ಮಂಗಳೂರಿನವರು ಸಾಮಾನ್ಯವಾಗಿ ಮೂಗುಮುರಿ ಯುವ ದೂರದ ಧಾರವಾಡದಲ್ಲಿ ವಿಶ್ವದರ್ಜೆಯ ಡೆಂಟಲ್ ಕಾಲೇಜು, ಜತೆಗೊಂದು ಎಂಜಿನಿಯ ರಿಂಗ್ ಕಾಲೇಜು, ಮೈಸೂರಿನಲ್ಲೊಂದು ಬ್ಯುಸಿನೆಸ್ ಮ್ಯಾನೇಜ್‌ಮೆಂಟ್ ಹಾಗೂ ಮಹಿಳಾ ಪಿಯು ಕಾಲೇಜು, ಅಲೋಪತಿ ಬಿಟ್ಟರೆ ಬೇರೆ ವೈದ್ಯರೇ ಇಲ್ಲವೆಂಬಂತಿರುವ ಹಾಸನದಲ್ಲಿ ಆಯುರ್ವೇದ ಕಾಲೇಜು, ಉಡುಪಿಯಲ್ಲಿ ಮತ್ತೊಂದು, ಮಂಗಳೂರಿನಲ್ಲಿ ಕಾನೂನು ಕಾಲೇಜು… ಹೀಗೆ ಒಂದೊಂದು ದಿಕ್ಕುಗಳಲ್ಲಿ ಒಂದೊಂದು ಕಾಲೇಜುಗಳನ್ನು ‘ಖಾವಂದ’ರೇಕೆ ಕಟ್ಟಿದರು?

ಮುಂದೆ ಓದಿ… »

My Books

ನರೇಂದ್ರ ಮೋದಿ -ಯಾರೂ ತುಳಿಯದ ಹಾದಿ

 

ಬೆತ್ತಲೆ ಜಗತ್ತು -5

ಬೆತ್ತಲೆ ಜಗತ್ತು -೬