Archive for October, 2008

‘ದಿ ಹಿಂದು’ ಪತ್ರಿಕೆಯಲ್ಲಿ ‘ದಿ ವೈಟ್ ಟೈಗರ್’

Thursday, October 30th, 2008

“ಭಾರತವನ್ನು ಬೈಯ್ಯಿರಿ, ‘ಬುಕರ್’ ಪಡೆಯಿರಿ” ಎಂಬ ನನ್ನ ಲೇಖನಕ್ಕೆ ಅಭೂತಪೂರ್ವ ಪ್ರತಿಕ್ರಿಯೆ ಬಂತು. ಆದರೆ ಕೆಲವೇ ಕೆಲವು ಜನರು ಅಪಸ್ವರವನ್ನೂ ಎತ್ತಿದರು. ನಮ್ಮ ದೇಶದ ಹುಳುಕನ್ನು ಎತ್ತಿತೋರಿಸುವುದರಲ್ಲಿ ತಪ್ಪೇನಿದೆ? ತಪ್ಪನ್ನೇ ಎತ್ತಿ ತೋರಿಸಬಾರದು ಎಂದರೆ ಹೇಗೆ?

ಭಾರತವನ್ನು ಬೈಯಿರಿ, ‘ಬುಕರ್’ ಪಡೆಯಿರಿ!

Tuesday, October 28th, 2008

ಮಿಸ್ಟರ್ ಜಿಯಾಬಾವೋ, ಇಂಟರ್‌ನೆಟ್‌ನಿಂದ ಗಗನ ನೌಕೆಗಳವರೆಗೆ ಎಲ್ಲವನ್ನೂ ಸಂಶೋಧನೆ ಮಾಡಿದ್ದು ಭಾರತೀ ಯರೇ. ಅವುಗಳನ್ನೆಲ್ಲ ಬ್ರಿಟಿಷರು ನಮ್ಮಿಂದ ಕದ್ದುಕೊಂಡು ಹೋದರು. ಇಂತಹ ಕಥೆಯನ್ನು ನೀವು ಭಾರತಕ್ಕೆ ಕಾಲಿಟ್ಟ ಕೂಡಲೇ ಹೇಳುತ್ತಾರೆ! Nonsense. ಹತ್ತು ಸಾವಿರ ವರ್ಷಗಳ ಇತಿಹಾಸ ಹೊಂದಿರುವ ಈ ದೇಶ ಕೊಟ್ಟ ಅತಿದೊಡ್ಡ ಕೊಡುಗೆಯೆಂದರೆ ಕೋಳಿಗೂಡು!

ಮತಾಂತರ ಬಗ್ಗೆ ಭೈರಪ್ಪ ಏನನ್ನುತ್ತಾರೆ?

Thursday, October 23rd, 2008

ಅಕ್ಟೋಬರ್ ೧೬ರಂದು ಮತಾಂತರದ ಬಗ್ಗೆ ಖ್ಯಾತ ಸಾಹಿತಿ ಎಸ್.ಎಲ್. ಭೈರಪ್ಪನವರು “ವಿಜಯ ಕರ್ನಾಟಕ”ದಲ್ಲಿ ಬರೆದಿದ್ದ ಲೇಖನವನ್ನು ಓದಲು “ಈ ಪೇಪರ್”ನ ತಾಂತ್ರಿಕ ದೋಷದಿಂದಾಗಿ ಹಲವರಿಗೆ ಸಾಧ್ಯವಾಗಿಲ್ಲ. ಅಂತಹ ಓದುಗರ ಮನವಿ ಮೇರೆಗೆ ಭೈರಪ್ಪನವರ ಲೇಖನವನ್ನು ಇಲ್ಲಿ ನೀಡಲಾಗಿದೆ.

ರವಿ ಬೆಳಗೆರೆ ನೀಡಿದ ಉತ್ತರ, ಅವರಿಗೆ ದೊರೆತ ಪ್ರತ್ಯುತ್ತರ

Tuesday, October 21st, 2008
ರವಿ ಬೆಳಗೆರೆ ನೀಡಿದ ಉತ್ತರ, ಅವರಿಗೆ ದೊರೆತ ಪ್ರತ್ಯುತ್ತರ

ಅಕ್ಟೋಬರ್ 16ರಂದು ‘ವಿಜಯ ಕರ್ನಾಟಕ’ ಪತ್ರಿಕೆಯ ಮುಖಪುಟದಲ್ಲಿ “ಇಂಥ ಘಟನೆ ಬೇರೆ ಯಾವ ದೇಶದಲ್ಲಿ ನಡೆದೀತು?” ಎಂಬ ಶೀರ್ಷಿಕೆಯಡಿ ಖ್ಯಾತ ಸಾಹಿತಿ ಎಸ್.ಎಲ್. ಭೈರಪ್ಪನವರು ಬರೆದ ವಿಚಾರಪೂರ್ಣ ಲೇಖನವನ್ನು ಖಂಡಿತ ನೀವು ಓದಿರುತ್ತೀರಿ. ಅವರ ಲೇಖನಕ್ಕೆ ಪ್ರತಿಕ್ರಿಯಿಸಿ ಜನಪ್ರಿಯ ಪತ್ರಕರ್ತ ರವಿ ಬೆಳಗೆರೆಯವರು ಅಕ್ಟೋಬರ್ 19ರಂದು  “ಭೈರಪ್ಪ ಇತಿಹಾಸಕಾರ, ಬರಹಗಾರ: ಸದ್ಯ ಮುತ್ಸದ್ದಿಯಲ್ಲ?” ಎಂಬ ಲೇಖನ ಬರೆದು ಹಿಗ್ಗಾಮುಗ್ಗ ತರಾಟೆಗೆ ತೆಗೆದುಕೊಂಡರು. ಅಕ್ಟೋಬರ್ 20ರಂದು ಉತ್ತರ ಪಡೆದುಕೊಳ್ಳುವ ಸರದಿ ರವಿ ಬೆಳಗೆರೆಯವರದ್ದಾಗಿತ್ತು. ಮಂಗಳೂರಿನ ರಾಮಚಂದ್ರ ಶೆಣೈ (None, [...]

‘ಗಾಂಧೀಜಿ ಭಾಷೆ’ ನಮ್ಮನ್ನಾಳುವವರಿಗೆ ಅರ್ಥವಾಗೊಲ್ಲ!

Monday, October 20th, 2008

ಮಹಾರಾಷ್ಟ್ರ ನವನಿರ್ಮಾಣ ಸೇನಾದ (ಎಂಎನ್‌ಎಸ್) ನಾಯಕ ರಾಜ್ ಠಾಕ್ರೆ ಹಿಡಿದಿರುವ ಮಾರ್ಗ ಸರಿಯೋ ಅಥವಾ ತಪ್ಪೋ ಎಂಬ ಚರ್ಚೆ ‘ಬುದ್ಧಿಜೀವಿ’ಗಳ ನಡುವೆಯೇ ಒಡಕ ನ್ನುಂಟುಮಾಡಿದೆ, ಹೊಸ ಜಿeಸೆಗೆ ಕಾರಣವಾಗಿದೆ. ರಾಜ್ ಠಾಕ್ರೆ ಬಗ್ಗೆ ಒಂದು ಅಭಿಪ್ರಾಯಕ್ಕೆ ಬರುವ ಮೊದಲು, ಆತ ಹೀಗೇ ಎಂದು ತೀರ್ಪು ನೀಡುವ ಮುನ್ನ ಆತನ ಬಗ್ಗೆ ತಿಳಿದುಕೊಳ್ಳುವುದು ಒಳ್ಳೆಯದಲ್ಲವೆ? ಈ ಹಿನ್ನೆಲೆಯಲ್ಲಿ ಅಕ್ಟೋಬರ್ 2ರಂದು ‘ಮುಂಬೈ ಮಿರರ್’ ಪತ್ರಿಕೆಯಲ್ಲಿ ಪ್ರಕಟವಾಗಿರುವ ಶೋಭಾ ಡೇ ಜತೆಗಿನ ರಾಜ್ ಠಾಕ್ರೆ ಸಂದರ್ಶನವನ್ನು ಓದಿ. 1 ಮಹಾತ್ಮ [...]

ಠಕ್ಕರನ್ನು ಹೆಕ್ಕಿ ಹಿಡಿಯುತ್ತಿರುವ ಟೆಕ್ಕಿ!

Monday, October 20th, 2008

ಅಂಕಿತ್ ಗುಜರಾತಿನವನು. ಆತನ ವಿವಾಹ ನಿಶ್ಚಿತಾರ್ಥವಾಯಿತು. ಅದರ ಜತೆಗೆ ವಿಚಿತ್ರ ಸಮಸ್ಯೆಯೂ ಶುರುವಾಯಿತು. ಅಂಕಿತ್‌ನ ಸೆಲ್‌ಫೋನ್‌ಗೆ ಆತ ವಿವಾಹವಾಗಲಿದ್ದ ವಧುವಿನ ಸೆಲ್‌ನಿಂದ ದಿನಕ್ಕೆ ಐದಾರು ಎಸ್ಸೆಮ್ಮೆಸ್‌ಗಳು ಬರಲಾರಂಭಿಸಿದವು. ಆದರೆ ಅವು ಪ್ರೀತಿ, ಕಾಳಜಿಯ ಸಂದೇಶಗಳಾಗಿರಲಿಲ್ಲ. ಎಚ್ಚರಿಕೆಯ ಗಂಟೆಗಳಾಗಿದ್ದವು. ನನಗೆ ಬೇರೊಬ್ಬನ ಜತೆ ಸಂಬಂಧವಿದೆ. ನನ್ನನ್ನು ಬಿಟ್ಟುಬಿಡು. ಇಲ್ಲದಿದ್ದರೆ ಹುಶಾರ್. ಇಂತಹ ಎಸ್ಸೆಮ್ಮೆಸ್‌ಗಳನ್ನು ಕಂಡು ಆಶ್ಚರ್ಯಚಕಿತನಾದ ಅಂಕಿತ್, ಕಾರಣ ತಿಳಿದುಕೊಳ್ಳುವ ಸಲುವಾಗಿ ನೇರವಾಗಿ ವಧುವನ್ನು ಕಂಡು ವಿಚಾರಿಸಿದಾಗ ಅಂತಹ ಎಸ್ಸೆಮ್ಮೆಸ್‌ಗಳನ್ನು ಆಕೆ ಕಳುಹಿಸಿಯೇ ಇರಲಿಲ್ಲ!

ಬೆಹನ್‌ಜಿಯ ಪರ್ದಾನಿ ಕನಸು!

Monday, October 13th, 2008

ಠಾಕೂರ್, ಬನಿಯಾ, ಬ್ರಾಹ್ಮಣ್ ಚೋರ್ ಬಾಕಿ ಸಬ್ ಹೈ ದುಶ್ವರ್ ತಿಲಕ್, ತರಾಜು ಔರ್ ತಲ್ವಾರ್ ಇನ್‌ಕೋ ಮಾರೋ ಜೂತಾ ಚಾರ್ ಹಾಗಂತ ಬ್ರಾಹ್ಮಣರು, ವೈಶ್ಯರು, ಕ್ಷತ್ರಿಯರು, ಠಾಕೂರರ ವಿರುದ್ಧ ದ್ವೇಷ ಕಾರಿಕೊಳ್ಳುತ್ತಿದ್ದ ಕುಮಾರಿ ಮಾಯಾವತಿ ಅವರಿಗೆ, ಬರೀ ಮೇಲ್ಜಾತಿ ದೂಷಣೆ ಹಾಗೂ ದಲಿತರ ಮತ ಗಳಿಂದಲೇ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ ಎಂದು ಅರಿವಾದ ಕೂಡಲೇ ಅದೆಷ್ಟು ಚೆನ್ನಾಗಿ ಬಣ್ಣ ಬದಲಾಯಿಸಿದರೆಂದರೆ -

ಮುರಿದ ಕೈಯಲ್ಲೇ ಕಾಶ್ಮೀರಕ್ಕಾಗಿ ಕಾದಾಡಿದವನ ನೆನಪೇಕೋ ಕಾಡುತಿದೆ

Tuesday, October 7th, 2008

“ಒಬ್ಬ ಸೈನಿಕನ ಎದೆಗಾರಿಕೆ ಹಾಗೂ ಗಟ್ಟಿತನ ೧೯೪೭ರಲ್ಲಿ ಕಾಶ್ಮೀರದ ಇತಿಹಾಸವನ್ನೇ ಬರೆ ಯಿತು. ಒಂದು ವೇಳೆ, ಆತ ಪ್ರಾಣದ ಹಂಗು ತೊರೆದು ಹೋರಾಡದಿದ್ದರೆ, ಶ್ರೀನಗರ ವಿಮಾನ ನಿಲ್ದಾಣವನ್ನು ರಕ್ಷಣೆ ಮಾಡದೇ ಹೋಗಿದ್ದಿದ್ದರೆ ಕಾಶ್ಮೀರದ ಇತಿಹಾಸವೇ ಬದಲಾಗುತ್ತಿತ್ತು, ಪಾಕಿಸ್ತಾನದ ಕೈವಶವಾಗುತ್ತಿತ್ತು” . ೨೦೦೬, ಆಗಸ್ಟ್ ೨೨ರಂದು “ಬದ್ಗಾಂ ವಾರ್ ಮೆಮೋರಿ ಯಲ್” ಅನ್ನು ಉದ್ಘಾಟನೆ ಮಾಡಿದ ಲೆಫ್ಟಿನೆಂಟ್ ಜನರಲ್ ಎಸ್.ಕೆ. ಸಿನ್ಹಾ ಭಾವುಕರಾಗಿ ಮಾತನಾಡುತ್ತಿದ್ದರು.

ಸೆಕ್ಯುಲರ್ ‘ತೆಹೆಲ್ಕಾ’ದಲ್ಲೂ ಮತಾಂತರದ ನಿಜಬಣ್ಣ ಬಯಲು!!

Saturday, October 4th, 2008

Preparing for the harvest … 28 September 2008 A new mood of aggressive evangelism has been emanating from America. Well-funded, superbly networked, backed by the highest of the land, seized of its moral supremacy, it has India as one of its key targets, reveals VK Shashikumar in a disturbing exposé

download movies
buy soma
buy imitrex buy amoxicillin
buy lumigan online >
buy retin a >
buy ultram online >
buy imitrex online >