Archive for January, 2010

ಹೆತ್ತು-ಹೊತ್ತವರಿಗೆ ಕೊಡುವ ಬಳುವಳಿ ಇದೇನಾ?

Sunday, January 31st, 2010
ಹೆತ್ತು-ಹೊತ್ತವರಿಗೆ ಕೊಡುವ ಬಳುವಳಿ ಇದೇನಾ?

ಅಮ್ಮಾ ನಿನ್ನ ಎದೆಯಾಳದಲಿ ಗಾಳಕ್ಕೆ ಸಿಕ್ಕ ಮೀನು ಮಿಡುಕಾಡುತಿರುವೆ ನಾನು ಕಡಿಯಲೊಲ್ಲೆ ನೀ ಕರುಳ ಬಳ್ಳಿ- ಒಲವೂಡುತ್ತಿರುವ ತಾಯೆ ಬಿಡದ ಬುವಿಯ ಮಾಯೆ… ಆ ತಾಯಿಯ ಮಮತೆಯನ್ನು ಖ್ಯಾತ ಕವಿ ಬಿ.ಆರ್. ಲಕ್ಷ್ಮಣ್‌ರಾವ್ ತಮ್ಮ ಕವಿತೆಯೊಂದರಲ್ಲಿ ಈ ರೀತಿ ಹಿಡಿದಿಟ್ಟಿದ್ದಾರೆ. ಅಮ್ಮಾ…  ಅದು ಹೆಣ್ಣಿರಲಿ, ಗಂಡಾಗಿರಲಿ, ಒಂದು ಮಗು ಜಾರಿ ಬಿದ್ದಾಗ ಅಥವಾ ಎಡವಿ ಮುಗ್ಗರಿಸಿದಾಗ, ನೆಲಕ್ಕುರುಳುವಾಗ ಬಾಯಲ್ಲಿ ಬರುವ ಮೊದಲನೇ ಕೂಗು ಇದೆಯಲ್ಲಾ ಅದೇ ‘ಅಮ್ಮಾ…’. ಅದಕ್ಕೇ ಕವಿ ಎನ್.ಎಸ್. ಲಕ್ಷ್ಮಿನಾರಾಯಣ ಭಟ್ಟರು ‘ಅಮ್ಮ ಎಂಬ [...]

ಕುಡೋಸ್ ಟು ಕಪಿಲ್ ಸಿಬಲ್!

Saturday, January 23rd, 2010
ಕುಡೋಸ್ ಟು ಕಪಿಲ್ ಸಿಬಲ್!

Thank you Mr. Kapil Sibal! ಹಾಗಂತ ಹೇಳಲೇಬೇಕಾಗಿದೆ. ಅಂತಹ ಕೆಲಸವನ್ನು ಕೇಂದ್ರ ಮಾನವ ಸಂಪನ್ಮೂಲ ಖಾತೆ ಸಚಿವ ಕಪಿಲ್ ಸಿಬಲ್ ಮಾಡಿದ್ದಾರೆ. ಕಳೆದ ಮಂಗಳವಾರ ಹೊಸದಿಲ್ಲಿಯಲ್ಲಿ ನಡೆದ ಸಾಮಾಜಿಕ ವಿಚಾರಗಳ ಮೇಲಿನ 10ನೇ ‘ಎಡಿಟರ್‍ಸ್  ಕಾನ್ಫರೆನ್ಸ್’ನಲ್ಲಿ ಭಾಗಿಯಾಗಿ ಮಾತನಾಡುತ್ತಿದ್ದ ಅವರು, “ಈ ಡೀಮ್ಡ್ ಯೂನಿವರ್ಸಿಟಿಗಳೆಂಬ ಪರಿಕಲ್ಪನೆಯನ್ನೇ ಬರ್ಖಾಸ್ತು ಗೊಳಿಸಲಾಗುವುದು’ ಎಂದಿದ್ದಾರೆ. ಅದಕ್ಕಿಂತ ಒಂದು ದಿನ ಮೊದಲು, 44 ವಿವಿಗಳ ಡೀಮ್ಡ್ ಯೂನಿವರ್ಸಿಟಿ ಸ್ಥಾನಮಾನವನ್ನು ರದ್ದುಪಡಿಸುವಂತೆ ಕೋರಿ ಸುಪ್ರೀಂಕೋರ್ಟ್‌ಗೆ ಕೇಂದ್ರ ಸರಕಾರ ಮನವಿ ಮಾಡಿಕೊಂಡಿತ್ತು. ಈ ವಿವಿಗಳು [...]

ಇಂಥವರಿದ್ದರೆ ಗೇಮ್‌ಗೆ ಶೇಮ್ ಅಲ್ಲದೆ ಮತ್ತಿನ್ನೇನು ಬಂದೀತು?

Tuesday, January 19th, 2010
ಇಂಥವರಿದ್ದರೆ ಗೇಮ್‌ಗೆ ಶೇಮ್ ಅಲ್ಲದೆ ಮತ್ತಿನ್ನೇನು ಬಂದೀತು?

Don’t live in past! ನಮ್ಮ ಭಾರತೀಯ ಹಾಕಿಯ ಹಾಲಿ ಸ್ಥಿತಿಗತಿಯನ್ನು ನೋಡಿ ಹೀಗೆ ಹೇಳುವವರು ಸಾಕಷ್ಟಿದ್ದಾರೆ. Cricket has become a religion in India, ಕ್ರಿಕೆಟ್ ಅನ್ನೇ ನಮ್ಮ ದೇಶದ ರಾಷ್ಟ್ರೀಯ ಕ್ರೀಡೆಯನ್ನಾಗಿ ಏಕೆ ಘೋಷಿಸ ಬಾರದು? ಎಂದು ವಾದಿಸುವವರಿಗೂ ಕಡಿಮೆಯಿಲ್ಲ. Should Cricket be made National game? ಎಂಬ ಚರ್ಚೆ, ಸಮೀಕ್ಷೆಗಳೂ ನಡೆದಿವೆ. ಎಲ್ಲಾ ಸರಿ… But what kind of past both Cricket and Hockey have?

ಅವರನ್ನು ನೆನಪಿಸಿಕೊಂಡರೆ ಸ್ವಾಭಿಮಾನ ಪುಟಿಯುತ್ತದೆ!

Monday, January 11th, 2010
ಅವರನ್ನು ನೆನಪಿಸಿಕೊಂಡರೆ ಸ್ವಾಭಿಮಾನ ಪುಟಿಯುತ್ತದೆ!

1893 ಭಾರತೀಯರಾದ ನಾವು ಈ ವರ್ಷ ವನ್ನು ಮರೆಯಲು ಸಾಧ್ಯವೇ? “Sisters and Brothers of America” ಎಂಬ ಮೊದಲ ಉದ್ಗಾರದಲ್ಲೇ ಸ್ವಾಮಿ ವಿವೇಕಾ ನಂದರು ಜಗತ್ತನ್ನು ಗೆದ್ದ ವರ್ಷವದು. ವಿವೇಕಾನಂದರು ಅಮೆರಿಕದಲ್ಲಿ ಮನೆಮಾತಾಗುವಂತೆ ಮಾಡಿತು ಆ ಭಾಷಣ. ಅಲ್ಲಿನ ಸಂಘ-ಸಂಸ್ಥೆಗಳು ಮುಗಿಬಿದ್ದು ಭಾಷಣಕ್ಕೆ ಆಹ್ವಾನ ನೀಡಲಾರಂಭಿಸಿದವು. ಹಾಗಾಗಿ ವಿಶ್ವಧರ್ಮ ಸಮ್ಮೇಳನ ಮುಗಿದ ನಂತರವೂ ಅವರು ಕೆಲಕಾಲ ಅಮೆರಿಕದಲ್ಲೇ ಉಳಿದುಕೊಂಡರು. ಒಂದಿಷ್ಟು ಜನರಿಗೆ ವಿವೇಕಾನಂದರನ್ನು ವಾದದಲ್ಲಿ ಸೋಲಿಸಿ ಬಿಡಬೇಕೆಂಬ ಹಠ ಬಂದುಬಿಟ್ಟಿತ್ತು. ಕ್ರಿಶ್ಚಿಯಾನಿಟಿಯೇ ಶ್ರೇಷ್ಠ ಎಂದು ಸಾಬೀತುಪಡಿಸುವ [...]

ಏನು ಬರೆಯಲಿ ಚೆನ್ನ, ಹೇಗೆ ತೋರಲಿ ನಿನ್ನ?

Monday, January 11th, 2010
ಏನು ಬರೆಯಲಿ ಚೆನ್ನ, ಹೇಗೆ ತೋರಲಿ ನಿನ್ನ?

ಏನು ಬರೆಯಲಿ ಚೆನ್ನ ಹೇಗೆ ತೋರಲಿ ನಿನ್ನ ಸಂಪನ್ನ ಸದ್ಗುಣದ ಪೂರ್ಣರೂಪ ಸೋತುಹೋಗುವ ಸ್ವರ ಓತು ಕಾಣದ ಮನ ಸೊರಗಿ ಸೊಕ್ಕುವ ವಾಕ್ಯ-ವ್ಯಾಕರಣದಲಿ ಕರಗಿ ಕಾಳಿಕೆ ಹಿಡಿವ ಶಬ್ದ ಶಾಹಿಯಲಿ ನಿಶ್ಶಬ್ದನೇ ನಿನ್ನ ಹೇಗೆ ಬರೆಯಲಿ? ಅವರ ಸಾಧನೆ, ನಾಡು- ನುಡಿ-ಭಾಷೆಗೆ ನೀಡಿದ ಕೊಡುಗೆ, ಬಡ-ನಿರ್ಗತಿಕ ಮಕ್ಕಳ ವಿದ್ಯಾರ್ಜನೆಗೆ ಕೊಟ್ಟ ಕಾಣಿಕೆಯನ್ನು ಸ್ತುತಿಸುವ ಇಂತಹ ನೂರಾರು ಪದ್ಯಗಳೇ ರಚನೆಯಾಗಿವೆ. ‘ಅಪ್ಪಾವರಿದ್ದಾರಲ್ರಿ, ಹೈದರಾಬಾದ್ ನಿಜಾಮನ ಕಾಲದಲ್ಲಿ ಹೊರಗೆ ಉರ್ದು ಬೋರ್ಡ್ ಹಾಕಿ ಒಳಗೆ ಕನ್ನಡ ಹೇಳಿ ಕೊಡುತ್ತಿದ್ದರು’ ಎಂದು [...]

download movies
buy soma
buy imitrex buy amoxicillin
buy lumigan online >
buy retin a >
buy ultram online >
buy imitrex online >