ಶ್ರದ್ಧೆಯ ತಾಯಂದಿರೇ, ತತ್ತ್ವಾದರ್ಶದ ‘ಶ್ರಾದ್ಧ’ ನೋಡಿ ಸುಮ್ಮನಿರೋದಾ?
Monday, June 28th, 2010
ಅಂದು ನಡುರಾತ್ರಿ ಕಳೆದು 2 ಗಂಟೆಯಾಗಿದೆ. ಆ ಹೊತ್ತಿ ನಲ್ಲಿ ಮೊಬೈಲ್ ರಿಂಗ್ ಆಗುತ್ತಿದೆ. ಅತ್ತ ಕಡೆ ಹೆಣ್ಣು ಧ್ವನಿಯೊಂದು ಗದ್ಗದಿತವಾಗಿ ಕೇಳುತ್ತಿದೆ. ತನ್ನ 8 ತಿಂಗಳ ಕಂದಮ್ಮನ ಜೀವ ಉಳಿಸಿಕೊಳ್ಳಲು ಹೆಣಗಾಡುತ್ತಿದ್ದ ಅಮ್ಮನ ಧ್ವನಿ ಯದು. “ನೀವು ಹೇಳಿ ಸಾರ್, ಅವರು ನಿಮ್ಮ ಮಾತನ್ನು ಕೇಳುತ್ತಾರೆ” ಎಂದು ಅಂಗಲಾಚುತ್ತಿದ್ದಾಳೆ. ಅನಾರೋಗ್ಯದಿಂದ ಮಗು ನರಳುತ್ತಿ ದ್ದರೂ ಬಳ್ಳಾರಿ ಸರಕಾರಿ ಆಸ್ಪತ್ರೆಯ ವೈದ್ಯರು ಚಿಕಿತ್ಸೆ ಕೊಡಲು ಮುಂದಾಗುತ್ತಿಲ್ಲ.
ಆಗ ಆಕೆಗೆ ಕಂಡ ಕಡೆಯ ಆಶಾಕಿರಣ ಯಾವುದೆಂದು ತಿಳಿದಿದ್ದೀರಿ? ಆ ಹೊತ್ತಿನಲ್ಲಿ [...]











