‘ಸ್ವಾಹಾ’ ಕಾರ್ಯವನ್ನು ಬಯಲಿಗೆಳೆಯುವುದೇ ‘ಸ್ವಾಮಿ’ ಕಾರ್ಯ!
Sunday, October 30th, 2011
ಅವರನ್ನು Maverick ಎನ್ನಿ, Eccentric ಅಂತ ಕರೆಯಿರಿ, ವಿವಾದಪ್ರಿಯ ಎಂದರೂ ತಪ್ಪಿಲ್ಲ, ಕೆಲವೊಮ್ಮೆ ವಿಘ್ನಸಂತೋಷಿ ಎಂಬ ಭಾವನೆ ಮೂಡಿದರೂ ಆಶ್ಚರ್ಯವಾಗದು. ಅವರು ಈ ಎಲ್ಲವೂ ಹೌದು. ಅಟಲ್ ಬಿಹಾರಿ ವಾಜಪೇಯಿ, ಜಯಲಲಿತಾ, ರಾಮಕೃಷ್ಣ ಹೆಗಡೆ, ವಿಪಿ ಸಿಂಗ್, ಚಂದ್ರಶೇಖರ್್ರಿಂದ ಎ. ರಾಜಾ, ಟಿ.ಅರ್. ಬಾಲು, ಕರುಣಾನಿಧಿ, ಚಿದಂಬರಂ ಹಾಗೂ ಸೋನಿಯಾ ಗಾಂಧಿವರೆಗೆ ಯಾರನ್ನೂ ಕಾಡದೆ ಬಿಟ್ಟಿಲ್ಲ, ಬಿಡುವ ಜಾಯಮಾನವೂ ಅವರದ್ದಲ್ಲ. ಈ ಸುಬ್ರಹ್ಮಣ್ಯನ್ ಸ್ವಾಮಿಯವರು “How to Make Enemies and Antagonise People?’ ಎಂಬ ಪುಸ್ತಕವನ್ನೇ [...]













