*/
Date : 25-06-2012 | 48 Comments. | Read More
ಈ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್್ಗೇನಾಗಿದೆ? ಅವರ ಚೇಲಾಗಳು ಯಾಕಾಗಿ ಅಟಲ್ ಬಿಹಾರಿ ವಾಜಪೇಯಿಯವರನ್ನು ಎಳೆದು ತರುತ್ತಿದ್ದಾರೆ? ಯಾವ ಉದ್ದೇಶ ಸಾಧನೆಗಾಗಿ ರಾಜಧರ್ಮವನ್ನು ಪಾಲಿಸಿ ಎಂಬ ವಾಜಪೇಯಿಯವರ ಕಿವಿಮಾತನ್ನು ಈಗ ಉಲ್ಲೇಖಿಸುತ್ತಿದ್ದಾರೆ? ನಿತೀಶ್ ಕುಮಾರ್ ಮಾತನಾಡುತ್ತಿರುವ ಜಾತ್ಯತೀತತೆಯಾದರೂ ಯಾವುದು? ಇಷ್ಟಕ್ಕೂ ಜಾತ್ಯತೀತತೆ ಎಂದರೇನು? ಒಂದು ವೇಳೆ ಹಿಂದೂಗಳು ಬಹುಸಂಖ್ಯಾತರಾಗಿಲ್ಲದೇ ಹೋಗಿದ್ದರೆ ಈ ದೇಶ ಜಾತ್ಯತೀತವಾಗಿರುವುದಕ್ಕಾದರೂ ಸಾಧ್ಯವಿತ್ತೆ? ಯಾವ ಕಾರಣಕ್ಕಾಗಿ ಇವರೆಲ್ಲ ನರೇಂದ್ರ ದಾಮೋದರ ದಾಸ್ ಮೋದಿಯವರನ್ನು ಕೋಮುವಾದಿ ಎಂದು ಜರಿಯುತ್ತಿದ್ದಾರೆ? 2002, ಫೆಬ್ರವರಿ 27 ಹಾಗೂ ತದನಂತರ […]
Date : 03-06-2012 | 79 Comments. | Read More
ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಾಮಾನ್ಯವಾಗಿ ಮುಕ್ತಾಯವಾಗುವುದೇ ಸಾರ್ವಜನಿಕ ರ್ಯಾಲಿಯೊಂದಿಗೆ. ಅದರಲ್ಲಿ ಪಕ್ಷದ ಬಹುತೇಕ ಎಲ್ಲ ಗಣ್ಯಾತಿಗಣ್ಯ ನಾಯಕರೂ ಭಾಗವಹಿಸುತ್ತಾರೆ. ಒಂದು ರೀತಿಯಲ್ಲಿ ಅದು ಶಕ್ತಿ ಹಾಗೂ ನಾಯಕರ ನಡುವಿನ ಸಾಮರಸ್ಯ ಪ್ರದರ್ಶನವೂ ಆಗಿರುತ್ತದೆ. ಆದರೆ ಕಳೆದ ವಾರ (ಮೇ-25) ಮುಂಬೈನಲ್ಲಿ ನಡೆದ ರ್ಯಾಲಿ ಮಾತ್ರ ಇದಕ್ಕೆ ತದ್ವಿರುದ್ಧವಾಗಿತ್ತು. ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಯ ಹೆಚ್ಚಿನ ಸದಸ್ಯರು ಹಾಗೂ ರಾಷ್ಟ್ರೀಯ ನಾಯಕರು ಕಾಣೆಯಾಗಿದ್ದರು. ಅಧ್ಯಕ್ಷ ನಿತಿನ್ ಗಡ್ಕರಿ, ಅರುಣ್ ಜೇಟ್ಲಿ ಬಿಟ್ಟರೆ ಹೇಳಿಕೊಳ್ಳುವಂಥ ಯಾವ ನಾಯಕರೂ ಇರಲಿಲ್ಲ. […]