Archive for November, 2012

ಅನ್ಯರ ಬಗ್ಗೆ ಅವಹೇಳನಕಾರಿಯಾಗಿ “ಆಡಾಡ್ತಾ ಆಯುಷ್ಯ” ಕಳೆಯುತ್ತಿದ್ದೀರಾ ಕಾರ್ನಾಡರೇ?

Wednesday, November 7th, 2012
ಅನ್ಯರ ಬಗ್ಗೆ ಅವಹೇಳನಕಾರಿಯಾಗಿ “ಆಡಾಡ್ತಾ ಆಯುಷ್ಯ” ಕಳೆಯುತ್ತಿದ್ದೀರಾ ಕಾರ್ನಾಡರೇ?

“ಮುಂಬೈ ಸಾಹಿತ್ಯ ಹಬ್ಬ ಶುಕ್ರವಾರ ಒಂದು ‘ದೊಡ್ಡ ನಾಟಕ’ಕ್ಕೆ ಸಾಕ್ಷಿಯಾಯಿತು. ಹಿರಿಯ ನಟ ಹಾಗೂ ರಂಗಭೂಮಿ ಕಲಾವಿದ ಗಿರೀಶ್ ಕಾರ್ನಾಡ್, ನೊಬೆಲ್ ಪುರಸ್ಕೃತ ಸಾಹಿತಿ ವಿ.ಎಸ್. ನೈಪಾಲ್ ಅವರ ಮೇಲೆ ಟೀಕಾ ಪ್ರಹಾರ ಮಾಡಿ ಅವರೊಬ್ಬ ಮುಸ್ಲಿಂ ವಿರೋಧಿ ಎಂದರು. ರಂಗಭೂಮಿಯ ಬಗ್ಗೆ ತರಗತಿಯೊಂದನ್ನು ತೆಗೆದುಕೊಳ್ಳಲು ಅಲ್ಲಿ ಉಪಸ್ಥಿತರಿದ್ದ ಕಾರ್ನಾಡ್ ನೈಪಾಲ್ ಬಗ್ಗೆಯೇ ಉದ್ದುದ್ದ ಮಾತನಾಡಿದರು”! ಸಿಎನ್್ಎನ್-ಐಬಿಎನ್ ಚಾನೆಲ್ ವೆಬ್್ಸೈಟ್್ನಲ್ಲಿ ಪ್ರಕಟಗೊಂಡ ವರದಿಯ ಈ ಮೊದಲನೇ ಪ್ಯಾರಾವೇ ಗಿರೀಶ್ ಕಾರ್ನಾಡ್್ರು ‘ದೊಡ್ಡ ನಾಟಕ’ ಮಾಡಿದರು ಹಾಗೂ ಅವರು [...]

ಇಷ್ಟಕ್ಕೂ ಯಡಿಯೂರಪ್ಪನವರು ಮಾಡಿದ ತಪ್ಪಾದರೂ ಏನು?

Wednesday, November 7th, 2012
ಇಷ್ಟಕ್ಕೂ ಯಡಿಯೂರಪ್ಪನವರು ಮಾಡಿದ ತಪ್ಪಾದರೂ ಏನು?

ಬಿಎಸ್್ವೈ, A.K.A. (Also known as) ಬೂಕನಕೆರೆ ಸಿದ್ಧಲಿಂಗಪ್ಪ ಯಡಿಯೂರಪ್ಪ ನಿಜಕ್ಕೂ ಯಾರು? ಈಗ ನೋಡುತ್ತಿರುವ ವ್ಯಕ್ತಿ, ವ್ಯಕ್ತಿತ್ವವೇ ನಿಜವಾದ ಯಡಿಯೂರಪ್ಪನವರೇ? ಅವರು ಇಂದು ಆಡುತ್ತಿರುವ ಹತಾಶೆಯ ಮಾತುಗಳಿಂದ ಅವರನ್ನು ಅಳೆಯಬೇಕೋ ಅಥವಾ ಆ ಮಾತುಗಳ ಹಿಂದಿರುವ ನೋವನ್ನು ಅರ್ಥಮಾಡಿಕೊಂಡರೆ ನಿಜವಾದ ಯಡಿಯೂರಪ್ಪ ಗೋಚರಿಸುತ್ತಾರಾ? ಪಕ್ಷದೊಳಗೇ ಇರುವ ಅಸಹನೀಯ ಮನಸ್ಸುಗಳು, ಅವರ ಏಳಿಗೆಯನ್ನು ಸಹಿಸದ ಅತೃಪ್ತ ಆತ್ಮಗಳು ಅವರನ್ನು ಹೀಗೆ ಮಾಡಿದವಾ? ಅವರು ನಿಜಕ್ಕೂ ಭ್ರಷ್ಟರಾ ಅಥವಾ ಪರಿಸ್ಥಿತಿ ಅವರನ್ನು ಭ್ರಷ್ಟರನ್ನಾಗಿ ಮಾಡಿತಾ? ಅವರು ಪರಿಸ್ಥಿತಿಯ ಕೈಗೊಂಬೆಯಾಗಿ [...]

download movies
buy retin a online
buy strattera
buy viagra online
buy cialis online
buy levitra online
buy zithromax online
buy topamax