*/
Date : 07-11-2012 | 59 Comments. | Read More
“ಮುಂಬೈ ಸಾಹಿತ್ಯ ಹಬ್ಬ ಶುಕ್ರವಾರ ಒಂದು ‘ದೊಡ್ಡ ನಾಟಕ’ಕ್ಕೆ ಸಾಕ್ಷಿಯಾಯಿತು. ಹಿರಿಯ ನಟ ಹಾಗೂ ರಂಗಭೂಮಿ ಕಲಾವಿದ ಗಿರೀಶ್ ಕಾರ್ನಾಡ್, ನೊಬೆಲ್ ಪುರಸ್ಕೃತ ಸಾಹಿತಿ ವಿ.ಎಸ್. ನೈಪಾಲ್ ಅವರ ಮೇಲೆ ಟೀಕಾ ಪ್ರಹಾರ ಮಾಡಿ ಅವರೊಬ್ಬ ಮುಸ್ಲಿಂ ವಿರೋಧಿ ಎಂದರು. ರಂಗಭೂಮಿಯ ಬಗ್ಗೆ ತರಗತಿಯೊಂದನ್ನು ತೆಗೆದುಕೊಳ್ಳಲು ಅಲ್ಲಿ ಉಪಸ್ಥಿತರಿದ್ದ ಕಾರ್ನಾಡ್ ನೈಪಾಲ್ ಬಗ್ಗೆಯೇ ಉದ್ದುದ್ದ ಮಾತನಾಡಿದರು”! ಸಿಎನ್್ಎನ್-ಐಬಿಎನ್ ಚಾನೆಲ್ ವೆಬ್್ಸೈಟ್್ನಲ್ಲಿ ಪ್ರಕಟಗೊಂಡ ವರದಿಯ ಈ ಮೊದಲನೇ ಪ್ಯಾರಾವೇ ಗಿರೀಶ್ ಕಾರ್ನಾಡ್್ರು ‘ದೊಡ್ಡ ನಾಟಕ’ ಮಾಡಿದರು ಹಾಗೂ ಅವರು […]
Date : 07-11-2012 | 122 Comments. | Read More
ಬಿಎಸ್್ವೈ, A.K.A. (Also known as) ಬೂಕನಕೆರೆ ಸಿದ್ಧಲಿಂಗಪ್ಪ ಯಡಿಯೂರಪ್ಪ ನಿಜಕ್ಕೂ ಯಾರು? ಈಗ ನೋಡುತ್ತಿರುವ ವ್ಯಕ್ತಿ, ವ್ಯಕ್ತಿತ್ವವೇ ನಿಜವಾದ ಯಡಿಯೂರಪ್ಪನವರೇ? ಅವರು ಇಂದು ಆಡುತ್ತಿರುವ ಹತಾಶೆಯ ಮಾತುಗಳಿಂದ ಅವರನ್ನು ಅಳೆಯಬೇಕೋ ಅಥವಾ ಆ ಮಾತುಗಳ ಹಿಂದಿರುವ ನೋವನ್ನು ಅರ್ಥಮಾಡಿಕೊಂಡರೆ ನಿಜವಾದ ಯಡಿಯೂರಪ್ಪ ಗೋಚರಿಸುತ್ತಾರಾ? ಪಕ್ಷದೊಳಗೇ ಇರುವ ಅಸಹನೀಯ ಮನಸ್ಸುಗಳು, ಅವರ ಏಳಿಗೆಯನ್ನು ಸಹಿಸದ ಅತೃಪ್ತ ಆತ್ಮಗಳು ಅವರನ್ನು ಹೀಗೆ ಮಾಡಿದವಾ? ಅವರು ನಿಜಕ್ಕೂ ಭ್ರಷ್ಟರಾ ಅಥವಾ ಪರಿಸ್ಥಿತಿ ಅವರನ್ನು ಭ್ರಷ್ಟರನ್ನಾಗಿ ಮಾಡಿತಾ? ಅವರು ಪರಿಸ್ಥಿತಿಯ ಕೈಗೊಂಬೆಯಾಗಿ […]