*/
Date : 23-02-2013 | 16 Comments. | Read More
2011, ಮೇ 2. ಪಾಕಿಸ್ತಾನದ ಅಬೋಟಾಬಾದ್ನಲ್ಲಿ ಅಡಗಿ ಕುಳಿತಿದ್ದ ಒಸಾಮಾ ಬಿನ್ ಲಾಡೆನ್ನನ್ನು ಹೆಕ್ಕಿ ಕೊಂದಿದ್ದಲ್ಲದೆ ಆತನ ಹೆಣವನ್ನು ಸಂಸ್ಕಾರ ಮಾಡುವ ಬದಲು ಸಮುದ್ರಕ್ಕೆ ಬಿಸಾಡಿ ಅಮೆರಿಕ ಸೇಡು ತೀರಿಸಿಕೊಂಡಾಗ ಅಲ್ ಖೈದಾ ಅಮೆರಿಕದ ವಿರುದ್ಧ ಪ್ರತೀಕಾರ ತೆಗೆದುಕೊಂಡೇ ತೀರುತ್ತದೆ ಎಂದು ಎಲ್ಲರೂ ಭಾವಿಸಿದರು. ಅದಕ್ಕೆ ತಕ್ಕಂತೆ 2011, ಮೇ 6ರಂದು ಲಾಡೆನ್ ಸಾವನ್ನು ಖಾತ್ರಿಪಡಿಸಿದ ಅಲ್ ಖೈದಾ ಕೂಡ ತನ್ನ ವೆಬ್ಸೈಟ್ನಲ್ಲಿ ಅಂಥದ್ದೇ ಮಾತನಾಡಿತು. ಪಾಕಿಸ್ತಾನದ ತೆಹ್ರೀಕೆ ತಾಲಿಬಾನ್ ಕೂಡ ಸೇಡಿನ ಸೊಲ್ಲೆತ್ತಿತು. ಹಾಗಾಗಿ ಭಯ, […]
Date : 23-02-2013 | 26 Comments. | Read More
ಮೊನ್ನೆ ಫೆಬ್ರವರಿ 6ರಂದು ಹೊಸದಿಲ್ಲಿಯ ಪ್ರತಿಷ್ಠಿತ ಶ್ರೀರಾಮ್ ಕಾಲೇಜ್ ಆಫ್ ಕಾಮರ್ಸ್ನಲ್ಲಿ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಮಾತಿಗೆ ನಿಲ್ಲುವವರಿದ್ದರು. ಒಂದರ ಹಿಂದೆ ಒಂದರಂತೆ ಹೊರಬರುತ್ತಿರುವ ಚುನಾವಣಾ ಸಮೀಕ್ಷೆಗಳು, ಮೋದಿಯೇ ಮುಂದಿನ ಪ್ರಧಾನಿಯಾಗಬೇಕೆಂಬುದು ಬಹುಜನರ ಅಪೇಕ್ಷೆಯಾಗಿದೆ ಎಂಬ ಜನಾಭಿಪ್ರಾಯಗಳು, ಅದಕ್ಕೂ ಪೂರ್ವದಲ್ಲಿ ನಡೆದ ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಸಾಧಿಸಿದ ಸತತ ಮೂರನೇ ವಿಜಯ, ಮೋದಿಯೇ ಬಿಜೆಪಿಯ ಪ್ರಧಾನಿ ಅಭ್ಯರ್ಥಿಯಾಗಬೇಕೆಂಬ ಕಾರ್ಯಕರ್ತರು ಹಾಗೂ ಕೆಲ ದೊಡ್ಡ ನೇತಾರರ ಕರೆಗಳ ಹಿನ್ನೆಲೆಯಲ್ಲಿ ಮೋದಿಯವರ ಶ್ರೀರಾಮ್ ಕಾಲೇಜಿನ ಭಾಷಣಕ್ಕೆ ಇನ್ನಿಲ್ಲದ ಮಹತ್ವ […]
Date : 15-02-2013 | 8 Comments. | Read More
Netaji Subhash Chandra Bose and Germany! ಈ ಹೆಸರಿನ ಪುಸ್ತಕವೊಂದು ಮೊನ್ನೆ ಬುಧವಾರ ರಾಷ್ಟ್ರಪತಿ ಭವನದಲ್ಲಿ ಬಿಡುಗಡೆಯಾಯಿತು. ಅದನ್ನು ಬರೆದವರು ಮತ್ತಾರೂ ಅಲ್ಲ ನೇತಾಜಿ ಸುಭಾಶ್ಚಂದ್ರ ಬೋಸರ ಏಕಮಾತ್ರ ಪುತ್ರಿ ಪ್ರೊ.ಅನಿತಾ ಬೋಸ್ ಫಾಫ್! ಪುಸ್ತಕವನ್ನು ಬಿಡುಗಡೆ ಮಾಡಿದ ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ‘ಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ನೇತಾಜಿ ಪಾತ್ರ ತುಂಬಾ ವಿಶಿಷ್ಟವಾದುದು. ‘ಇಂದಿಗೂ’ ನೇತಾಜಿ ಭಾರತೀಯರೆಲ್ಲರಿಗೂ ಪ್ರೇರಕರಾಗಿದ್ದಾರೆ’ ಎಂದರು.
Date : 05-02-2013 | 7 Comments. | Read More
2009, ಫೆಬ್ರವರಿ 16ರಂದೂ ಹೀಗೆಯೇ ಆಗಿತ್ತು. ಕೆಎಸ್ಆರ್ಪಿ ಕಾನ್ಸ್ಟೆಬಲ್ ಶಿವಕುಮಾರ್ ರಜೆ ಮೇಲೆ ತೆರಳಿದ್ದರು. ಆದರೆ ಕಮಾಂಡೆಂಟ್ ರಜೆ ದಯಪಾಲಿಸಿದ್ದರೂ ಅವರ ಕೆಳಗಿನ ಇನ್ಸ್ಪೆಕ್ಟರ್ ನಾಗೇಗೌಡರಿಗೆ ಸಹಿಸಲಾಗಲಿಲ್ಲ. ಆ ರಜೆಯನ್ನು ಕಡಿತ ಮಾಡಿ, ವಾಪಸ್ ಬಾ ಎಂದರು. ಶಿವಕುಮಾರ್ಗೂ ಹತಾಶೆಯ ಕಟ್ಟೆಯೊಡೆಯಿತು, ಬಂದೂಕನ್ನೆತ್ತಿ ಇನ್ಸ್ಪೆಕ್ಟರ್ ನಾಗೇಗೌಡರ ಎದೆ ಸೀಳಿ, ಕೆಳಕ್ಕುರುಳಿಸಿದ. ಅಷ್ಟು ಮಾತ್ರವಲ್ಲ, ತಾನೂ ಆತ್ಮಹತ್ಯೆ ಮಾಡಿಕೊಂಡ. ಕಳೆದ ಭಾನುವಾರ ರಾಜಾನುಕುಂಟೆ ಪೊಲೀಸ್ ಠಾಣೆಯಲ್ಲೂ ರಕ್ತ ಹರಿಯಿತು. ಗೌರಿಬಿದನೂರಿನಲ್ಲಿ ಕಟ್ಟಿಸಿರುವ ಹೊಸಮನೆಯ ಗೃಹಪ್ರವೇಶಕ್ಕೆ ಕಾನ್ಸ್ಟೆಬಲ್ ಆನಂದ್ ಕುಮಾರ್ […]