ಹೇಮರೆಡ್ಡಿ ಮಲ್ಲಮ್ಮನ ಕಥೆಯು, ಸೃಷ್ಟಿಕರ್ತ ಕುಂವೀಯು!
Monday, May 14th, 2012
ಕುಂಬಾರ ವೀರಭದ್ರಪ್ಪ ಆಲಿಯಾಸ್ ಕುಂ. ವೀರಭದ್ರಪ್ಪ ಅಲಿಯಾಸ್ ಕುಂವೀ! ಇವರ ‘ಬೇಟೆ’ ಕೃತಿ ‘ಮನಮೆಚ್ಚಿದ ಹುಡುಗಿ’ಯಾಗಿ ಶಿವರಾಜ್್ಕುಮಾರ್್ಗೆ ಹ್ಯಾಟ್ರಿಕ್ ಹೀರೊ ಪಟ್ಟ ತಂದುಕೊಟ್ಟಿದೆ, ‘ಬೇಲಿಯ ಹೂಗಳು’ ‘ದೊರೆ’ಯಾಗಿದೆ, ‘ಕೆಂಡದ ಮಳೆ ಗೆರೆವಲ್ಲಿ ಉದಕವಾಗಿದ್ದವರ ಕಥೆ’ ‘ಕೆಂಡದ ಮಳೆ’ಯಾಗಿದೆ, ‘ಕೊಟ್ರ ಹೈಸ್ಕೂಲಿಗೆ ಸೇರಿದ್ದು’ ‘ಕೊಟ್ರೇಶಿಯ ಕನಸು’ ಆಗಿ ಅತ್ಯುತ್ತಮ ಪ್ರಾದೇಶಿಕ ಚಲನಚಿತ್ರವೆಂಬ ರಾಷ್ಟ್ರೀಯ ಹೆಗ್ಗಳಿಕೆಗೆ ಭಾಜನವಾಗಿದೆ, ‘ಕೂರ್ಮಾವತಾರ’ವೂ ಚಲನಚಿತ್ರವಾಗಿ ಈ ವರ್ಷದ ಕೇಂದ್ರ ರಜತ ಕಮಲ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಅಷ್ಟೇ ಅಲ್ಲ, ಅವರ ‘ಅರಮನೆ’ ಕಾದಂಬರಿಗೆ 2007ರಲ್ಲಿ ಕೇಂದ್ರ [...]

















