ಗೋಧ್ರಾ ದುರಂತ, ಗುಜರಾತ್ ಹಿಂಸಾಚಾರ ಎರಡನ್ನೂ ಮರೆಯಬೇಕಾದ ಕಾಲ ಬಂತೇ?

Friday, March 15th, 2013
ಗೋಧ್ರಾ ದುರಂತ, ಗುಜರಾತ್ ಹಿಂಸಾಚಾರ ಎರಡನ್ನೂ ಮರೆಯಬೇಕಾದ ಕಾಲ ಬಂತೇ?

ಇಂಥದ್ದೊಂದು ಸಕಾರಾತ್ಮಕ ಬೆಳವಣಿಗೆ ಕನಿಷ್ಠ ಗುಜರಾತ್‌ನಲ್ಲಂತೂ ಕಂಡುಬರುತ್ತಿದೆ! ಅದಕ್ಕೂ ಮೊದಲು ಹತ್ತು ವರ್ಷಗಳ ಕಾಲ ಹಿಂದು-ಮುಸ್ಲಿಮರು ಪರಸ್ಪರ ಮುಖ ನೋಡಿಕೊಳ್ಳದಷ್ಟು ದೂರವಾಗುವಂತೆ ಮಾಡಿದ ಘಟನೆಯನ್ನು ಗಮನಿಸೋಣ. 2001, ಅಕ್ಟೋಬರ್ 7ರಂದು ಗುಜರಾತ್‌ನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನರೇಂದ್ರ ಮೋದಿ ಇನ್ನೂ ವಿಧಾನಸಭೆಯ ಸದಸ್ಯರಾಗಿ ಆಯ್ಕೆಯಾಗಿಯೇ ಇರಲಿಲ್ಲ. ಸಂವಿಧಾನದ ನಿಯಮದಂತೆ ಚುನಾವಣೆಯಲ್ಲಿ ಆರಿಸಿಬರುವ ಸಲುವಾಗಿ 2002, ಫೆಬ್ರವರಿ 19ರಂದು ರಾಜ್‌ಕೋಟ್‌ನಿಂದ ವಿಧಾನಸಭೆಗೆ ಸ್ಪರ್ಧಿಸಿದರು. ಫೆಬ್ರವರಿ 24ರಂದು ಫಲಿತಾಂಶ ಪ್ರಕಟವಾಯಿತು. ಮೋದಿ ಗೆಲುವು ಸಾಧಿಸಿದರು. ಇದಾಗಿ ಮೂರು ದಿನಗಳಲ್ಲಿಯೇ ಅಂದರೆ, [...]

ಕೊಲ್ಲುವ ಕೈಗಳಿಗಿಂತ ಕಾಯುವವನು ಮೇಲು, ಆದರೆ ನಮ್ಮನ್ನು ಕಾಯುತ್ತಿರುವವರು ಎಂಥವರು?

Saturday, February 23rd, 2013
ಕೊಲ್ಲುವ ಕೈಗಳಿಗಿಂತ ಕಾಯುವವನು ಮೇಲು, ಆದರೆ ನಮ್ಮನ್ನು ಕಾಯುತ್ತಿರುವವರು ಎಂಥವರು?

2011, ಮೇ 2. ಪಾಕಿಸ್ತಾನದ ಅಬೋಟಾಬಾದ್‌ನಲ್ಲಿ ಅಡಗಿ ಕುಳಿತಿದ್ದ ಒಸಾಮಾ ಬಿನ್ ಲಾಡೆನ್‌ನನ್ನು ಹೆಕ್ಕಿ ಕೊಂದಿದ್ದಲ್ಲದೆ ಆತನ ಹೆಣವನ್ನು ಸಂಸ್ಕಾರ ಮಾಡುವ ಬದಲು ಸಮುದ್ರಕ್ಕೆ ಬಿಸಾಡಿ ಅಮೆರಿಕ ಸೇಡು ತೀರಿಸಿಕೊಂಡಾಗ ಅಲ್ ಖೈದಾ ಅಮೆರಿಕದ ವಿರುದ್ಧ ಪ್ರತೀಕಾರ ತೆಗೆದುಕೊಂಡೇ ತೀರುತ್ತದೆ ಎಂದು ಎಲ್ಲರೂ ಭಾವಿಸಿದರು. ಅದಕ್ಕೆ ತಕ್ಕಂತೆ 2011, ಮೇ 6ರಂದು ಲಾಡೆನ್ ಸಾವನ್ನು ಖಾತ್ರಿಪಡಿಸಿದ ಅಲ್ ಖೈದಾ ಕೂಡ ತನ್ನ ವೆಬ್‌ಸೈಟ್‌ನಲ್ಲಿ ಅಂಥದ್ದೇ ಮಾತನಾಡಿತು. ಪಾಕಿಸ್ತಾನದ ತೆಹ್ರೀಕೆ ತಾಲಿಬಾನ್ ಕೂಡ ಸೇಡಿನ ಸೊಲ್ಲೆತ್ತಿತು. ಹಾಗಾಗಿ ಭಯ, [...]

ಮೋದಿಯೆಂದರೆ ಮೋಡಿ, ನೀವದನ್ನು ಒಪ್ಪಿ ಬಿಡಿ!

Saturday, February 23rd, 2013
ಮೋದಿಯೆಂದರೆ ಮೋಡಿ, ನೀವದನ್ನು ಒಪ್ಪಿ ಬಿಡಿ!

ಮೊನ್ನೆ ಫೆಬ್ರವರಿ 6ರಂದು ಹೊಸದಿಲ್ಲಿಯ ಪ್ರತಿಷ್ಠಿತ ಶ್ರೀರಾಮ್ ಕಾಲೇಜ್ ಆಫ್ ಕಾಮರ್ಸ್‌ನಲ್ಲಿ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಮಾತಿಗೆ ನಿಲ್ಲುವವರಿದ್ದರು. ಒಂದರ ಹಿಂದೆ ಒಂದರಂತೆ ಹೊರಬರುತ್ತಿರುವ ಚುನಾವಣಾ ಸಮೀಕ್ಷೆಗಳು, ಮೋದಿಯೇ ಮುಂದಿನ ಪ್ರಧಾನಿಯಾಗಬೇಕೆಂಬುದು ಬಹುಜನರ ಅಪೇಕ್ಷೆಯಾಗಿದೆ ಎಂಬ ಜನಾಭಿಪ್ರಾಯಗಳು, ಅದಕ್ಕೂ ಪೂರ್ವದಲ್ಲಿ ನಡೆದ ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಸಾಧಿಸಿದ ಸತತ ಮೂರನೇ ವಿಜಯ, ಮೋದಿಯೇ ಬಿಜೆಪಿಯ ಪ್ರಧಾನಿ ಅಭ್ಯರ್ಥಿಯಾಗಬೇಕೆಂಬ ಕಾರ್ಯಕರ್ತರು ಹಾಗೂ ಕೆಲ ದೊಡ್ಡ ನೇತಾರರ ಕರೆಗಳ ಹಿನ್ನೆಲೆಯಲ್ಲಿ ಮೋದಿಯವರ ಶ್ರೀರಾಮ್ ಕಾಲೇಜಿನ ಭಾಷಣಕ್ಕೆ ಇನ್ನಿಲ್ಲದ ಮಹತ್ವ [...]

ಚಲೋ ದಿಲ್ಲಿ ಎಂದ ಅವರು ಹೋದರೆಲ್ಲಿ?

Friday, February 15th, 2013
ಚಲೋ ದಿಲ್ಲಿ ಎಂದ ಅವರು ಹೋದರೆಲ್ಲಿ?

Netaji Subhash Chandra Bose and Germany! ಈ ಹೆಸರಿನ ಪುಸ್ತಕವೊಂದು ಮೊನ್ನೆ ಬುಧವಾರ ರಾಷ್ಟ್ರಪತಿ ಭವನದಲ್ಲಿ ಬಿಡುಗಡೆಯಾಯಿತು. ಅದನ್ನು ಬರೆದವರು ಮತ್ತಾರೂ ಅಲ್ಲ ನೇತಾಜಿ ಸುಭಾಶ್ಚಂದ್ರ ಬೋಸರ ಏಕಮಾತ್ರ ಪುತ್ರಿ ಪ್ರೊ.ಅನಿತಾ ಬೋಸ್ ಫಾಫ್! ಪುಸ್ತಕವನ್ನು ಬಿಡುಗಡೆ ಮಾಡಿದ ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ‘ಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ನೇತಾಜಿ ಪಾತ್ರ ತುಂಬಾ ವಿಶಿಷ್ಟವಾದುದು. ‘ಇಂದಿಗೂ’ ನೇತಾಜಿ ಭಾರತೀಯರೆಲ್ಲರಿಗೂ ಪ್ರೇರಕರಾಗಿದ್ದಾರೆ’ ಎಂದರು.

ಕೃತಘ್ನ ವ್ಯವಸ್ಥೆಗೆ ಪೊಲೀಸರು ಕೃತಜ್ಞರಾಗಿರಲು ಸಾಧ್ಯವೇ?

Tuesday, February 5th, 2013
ಕೃತಘ್ನ ವ್ಯವಸ್ಥೆಗೆ ಪೊಲೀಸರು ಕೃತಜ್ಞರಾಗಿರಲು ಸಾಧ್ಯವೇ?

2009, ಫೆಬ್ರವರಿ 16ರಂದೂ ಹೀಗೆಯೇ ಆಗಿತ್ತು. ಕೆಎಸ್‌ಆರ್‌ಪಿ ಕಾನ್‌ಸ್ಟೆಬಲ್ ಶಿವಕುಮಾರ್ ರಜೆ ಮೇಲೆ ತೆರಳಿದ್ದರು. ಆದರೆ ಕಮಾಂಡೆಂಟ್ ರಜೆ ದಯಪಾಲಿಸಿದ್ದರೂ ಅವರ ಕೆಳಗಿನ ಇನ್ಸ್‌ಪೆಕ್ಟರ್ ನಾಗೇಗೌಡರಿಗೆ ಸಹಿಸಲಾಗಲಿಲ್ಲ. ಆ ರಜೆಯನ್ನು ಕಡಿತ ಮಾಡಿ, ವಾಪಸ್ ಬಾ ಎಂದರು. ಶಿವಕುಮಾರ್‌ಗೂ ಹತಾಶೆಯ ಕಟ್ಟೆಯೊಡೆಯಿತು, ಬಂದೂಕನ್ನೆತ್ತಿ ಇನ್ಸ್‌ಪೆಕ್ಟರ್ ನಾಗೇಗೌಡರ ಎದೆ ಸೀಳಿ, ಕೆಳಕ್ಕುರುಳಿಸಿದ. ಅಷ್ಟು ಮಾತ್ರವಲ್ಲ, ತಾನೂ ಆತ್ಮಹತ್ಯೆ ಮಾಡಿಕೊಂಡ. ಕಳೆದ ಭಾನುವಾರ ರಾಜಾನುಕುಂಟೆ ಪೊಲೀಸ್ ಠಾಣೆಯಲ್ಲೂ ರಕ್ತ ಹರಿಯಿತು. ಗೌರಿಬಿದನೂರಿನಲ್ಲಿ ಕಟ್ಟಿಸಿರುವ ಹೊಸಮನೆಯ ಗೃಹಪ್ರವೇಶಕ್ಕೆ ಕಾನ್‌ಸ್ಟೆಬಲ್ ಆನಂದ್ ಕುಮಾರ್ [...]

ಭಯೋತ್ಪಾದನೆಯ ‘ವಿಶ್ವರೂಪ’ ತೋರಿಸುತ್ತಿರುವವರು ಯಾರು?

Wednesday, January 30th, 2013
ಭಯೋತ್ಪಾದನೆಯ ‘ವಿಶ್ವರೂಪ’ ತೋರಿಸುತ್ತಿರುವವರು ಯಾರು?

ಘಟನೆ-1 ಬುಧವಾರ ರಾತ್ರಿ ತಮಿಳುನಾಡು ಸರ್ಕಾರ ಏಕಾಏಕಿ ಕಮಲ್ ಹಾಸನ್ ಅವರ ‘ವಿಶ್ವರೂಪಂ’ ಚಿತ್ರದ ಬಿಡುಗಡೆಗೆ ಎರಡು ವಾರಗಳ ನಿರ್ಬಂಧ ಹಾಕಿಬಿಟ್ಟಿದೆ! ಈ ಚಿತ್ರ ಮುಸಲ್ಮಾನರು ಹಾಗೂ ಅವರ ನಂಬಿಕೆಗಳಿಗೆ ಘಾಸಿಯುಂಟುಮಾಡುತ್ತದೆ. ಒಂದು ವೇಳೆ, ಚಿತ್ರವನ್ನು ಬಿಡುಗಡೆ ಮಾಡಿದ್ದೇ ಆದರೆ ಸಾಮಾಜಿಕ ಸೌಹಾರ್ದ ಕದಡಲಿದೆ, ಹಾಗಾಗಿ ಬಿಡುಗಡೆ ಮಾಡಕೂಡದು ಎಂದು ತಮಿಳುನಾಡು ಮುಸ್ಲಿಂ ಮುನ್ನೇತ್ರ ಕಳಗಂ (ಖಿಂಂಓ) ಹಾಗೂ ಅದರ ಶಾಸಕ ಜವಾಹಿರುಲ್ಲಾ ಎಚ್ಚರಿಕೆ ನೀಡಿದ್ದಾರೆ. ಕೆಲವು ದೃಶ್ಯಗಳನ್ನು ಕಿತ್ತು ಹಾಕಿದರೂ ಮುಸಲ್ಮಾನ ಸಮುದಾಯ ಒಪ್ಪುವುದಿಲ್ಲ ಎಂದು [...]

ಭಾರತದ ಶಾಂತಿಗೆ ಭಂಗ ತಂದೀತೆ ಪಾಕ್‌ನ ಅರಬ್ ಸ್ಪ್ರಿಂಗ್?

Tuesday, January 22nd, 2013
ಭಾರತದ ಶಾಂತಿಗೆ ಭಂಗ ತಂದೀತೆ ಪಾಕ್‌ನ ಅರಬ್ ಸ್ಪ್ರಿಂಗ್?

Is Muhammad Tahir-ul Qadri replicating the “Arab Spring” in Pakistan? Cleric brings whiff of “Arab Spring” to Pakistan Is Pakistan in for an “Arab Spring”?

ಅವರು ಏಳಿ, ಎದ್ದೇಳಿ, ಗುರಿ ತಲುಪುವವರೆಗೂ ನಿಲ್ಲದಿರಿ ಎಂದು ಪ್ರೇರೇಪಿಸಿದರೆ, ಇವರು ಬನ್ನಿ ಭಜನೆಗಿಷ್ಟು ಎಂದು ಕಿಸೆಗೆ ಕೈ ಹಾಕುತ್ತಾರೆ!

Tuesday, January 15th, 2013
ಅವರು ಏಳಿ, ಎದ್ದೇಳಿ, ಗುರಿ ತಲುಪುವವರೆಗೂ ನಿಲ್ಲದಿರಿ ಎಂದು ಪ್ರೇರೇಪಿಸಿದರೆ, ಇವರು ಬನ್ನಿ ಭಜನೆಗಿಷ್ಟು ಎಂದು ಕಿಸೆಗೆ ಕೈ ಹಾಕುತ್ತಾರೆ!

ಮಹಾಭಾರತವೆಂದರೆ ಬರೀ ಕೌರವ, ಪಾಂಡವ, ಭೀಷ್ಮರಲ್ಲ. ಅದರ ಉಪಾಖ್ಯಾನದಲ್ಲಿ ಸಾಕಷ್ಟು ಸಾಹಸಗಾಥೆಗಳು, ಶೌರ್ಯ ಕಥೆಗಳು ಬರುತ್ತವೆ. ಅಂಥವುಗಳಲ್ಲಿ ಸಂಜಯ ಎಂಬ ರಾಜನೂ ಒಬ್ಬ. ಆತ ಶತ್ರುಗಳನ್ನು ಹಿಮ್ಮೆಟ್ಟಿಸಲಾಗದೆ ತನ್ನ ರಾಜ್ಯವನ್ನು ಕಳೆದುಕೊಂಡು, ಹೇಡಿಯಾಗಿ ಕುಳಿತಿರುತ್ತಾನೆ. ಇನ್ನು ತನ್ನಿಂದೇನಾಗದು, ರಾಜ್ಯವನ್ನು ಮರಳಿ ಗಳಿಸಲು ಸಾಧ್ಯವಾಗದು ಎಂದು ಕಣ್ಣೀರು ಸುರಿಸುತ್ತಿರುತ್ತಾನೆ. ಅದನ್ನು ಕಂಡ ಆತನ ತಾಯಿ ರಾಣಿ ವಿದುಲಾಳಿಗೆ ಅಸಾಧ್ಯ ಕೋಪವುಂಟಾಗುತ್ತದೆ. ಇವನು ತನ್ನ ಮಗನೇ ಅಲ್ಲ, ನನ್ನ ಗಂಡನಿಗೂ ಹುಟ್ಟಿದವನಲ್ಲ ಎನ್ನುತ್ತಾ, ಮಗನನ್ನು ಉದ್ದೇಶಿಸಿ- ಮುಹೂರ್ತಂ ಜ್ವಲಿತಂ ಶ್ರೇಯೋ [...]

ಮುಸಲ್ಮಾನರು ಕಾಂಗ್ರೆಸ್್ಗೆ ಮಾತ್ರ ಮತ ನೀಡಬೇಕೇ?

Wednesday, January 9th, 2013
ಮುಸಲ್ಮಾನರು ಕಾಂಗ್ರೆಸ್್ಗೆ ಮಾತ್ರ ಮತ ನೀಡಬೇಕೇ?

ಇಂತಹ ಪ್ರಶ್ನೆಯೊಂದನ್ನು ಕೇಳಲೇಬೇಕಾಗಿದೆ. ಇಷ್ಟಕ್ಕೂ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ಆಡಿರುವ ಮಾತುಗಳಾದರೂ ಎಂಥವು? ಮಾಡಿರುವ ಆರೋಪವಾದರೂ ಎಂಥದ್ದು? ಡಿಸೆಂಬರ್ 20ರಂದು ಗುಜರಾತ್ ಚುನಾವಣಾ ಫಲಿತಾಂಶ ಪ್ರಕಟವಾಗಿ ನರೇಂದ್ರ ದಾಮೋದರದಾಸ್ ಮೋದಿ ಹ್ರಾಟ್ರಿಕ್ ಜಯ ಗಳಿಸಿದಾಗ ಜನಾದೇಶವನ್ನು ಗೌರವಿಸುವ ಬದಲು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಾಡಿದ್ದೇನು? ಡಿಸೆಂಬರ್ 23ರಂದು ‘ಹೆಡ್್ಲೈನ್ಸ್ ಟುಡೆ’ ಚಾನೆಲ್್ಗೆ ನೀಡಿದ ಸಂದರ್ಶನದಲ್ಲಿ ಅವರು ಮುಸ್ಲಿಮರ ವಿರುದ್ಧ ಮಾಡಿದ ಅವಮಾನಕಾರಿ ಆರೋಪವೇನೆಂದುಕೊಂಡಿರಿ?

ಡೆಲ್ಲಿಯಲ್ಲಿ ಇಬ್ಬರೇ ಸೇಫ್; ಸೋನಿಯಾ ಮತ್ತು ಶೀಲಾ!

Wednesday, January 2nd, 2013
ಡೆಲ್ಲಿಯಲ್ಲಿ ಇಬ್ಬರೇ ಸೇಫ್; ಸೋನಿಯಾ ಮತ್ತು ಶೀಲಾ!

ಸಂಜಯ್ ಚೋಪ್ರಾ ಗೀತಾ ಚೋಪ್ರಾ ಇವರಿಬ್ಬರೂ ದಕ್ಷಿಣ ದೆಹಲಿಯಲ್ಲಿದ್ದ ಸೇನಾ ಅಧಿಕಾರಿಯೊಬ್ಬರ ಅಪ್ರಾಪ್ತ ವಯಸ್ಸಿನ ಮಕ್ಕಳು. 1978, ಅಗಸ್ಟ್ 16ರಂದು ಇದ್ದಕ್ಕಿದ್ದಂತೆಯೇ ಕಾಣೆಯಾದರು. ಎಲ್ಲಿಗೆ ಹೋದರು ಅಂತ ಯಾರಿಗೂ ತಿಳಿಯದಾಯಿತು. ವಾಸ್ತವದಲ್ಲಿ ಅವರು ಅಪಹರಣಕ್ಕೊಳಗಾಗಿದ್ದರು. ಹಣ ವಸೂಲಿ ಮಾಡುವ ಯೋಜನೆ ಹಾಕಿಕೊಂಡಿದ್ದ ರಂಗ ಖುಷ್ ಅಲಿಯಾಸ್ ಖುಲ್ಜಿತ್ ಸಿಂಗ್ ಹಾಗೂ ಜಸ್ಬೀರ್ ಸಿಂಗ್ (ಬಿಲ್ಲ) ಅವರನ್ನು ಅಪಹರಿಸಿದ್ದರು. ಆದರೆ ಅವರು ಸಾಗುತ್ತಿದ್ದ ಕಾರು ಸಾರ್ವಜನಿಕ ಬಸ್್ಗೆ ಡಿಕ್ಕಿ ಹೊಡೆದ ಕಾರಣ ಇಡೀ ಪ್ಲಾನ್ ಉಲ್ಟಾ ಹೊಡೆಯಿತು. ಹಾಗಂತ [...]

download movies
buy retin a online
buy strattera
buy viagra online
buy cialis online
buy levitra online
buy zithromax online
buy topamax