ದೇಶಪ್ರೇಮಕ್ಕಿಂತ ದೊಡ್ಡದೇ ಧರ್ಮಪ್ರೇಮ?
Saturday, August 18th, 2012
ಆಗಸ್ಟ್ 8, ಸಂಸತ್ ಅಧಿವೇಶನ… ‘ಕೊನೆಯದಾಗಿ ನಾನು ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ಕೊಡುತ್ತಿದ್ದೇನೆ! ಇಲ್ಲಿ ಆಸೀನರಾಗಿರುವ ಸಂಸತ್ ಸದಸ್ಯರೇ ಜೋಕೆ…!! ಒಂದು ವೇಳೆ ಅಸ್ಸಾಂನಲ್ಲಿ ಸೂಕ್ತ ಪುನರ್ವಸತಿ (ಬಾಂಗ್ಲಾ ಮುಸ್ಲಿಮರಿಗೆ) ಕಲ್ಪಿಸದಿದ್ದರೆ ಮುಸಲ್ಮಾನ ಯುವಕರ ಮತ್ತೊಂದು ಸುತ್ತಿನ ಮೂಲಭೂತೀಕರಣಕ್ಕೆ ಸಿದ್ಧರಾಗಿ…’ ಹಾಗಂತ ಸಂಸತ್ತಿನಲ್ಲಿ ಹೇಳಿದವನು ಯಾರೋ ಮುಲ್ಲಾನಲ್ಲ, ಮಜಲೀಸ್ ಇತ್ತೆಹಾದುಲ್ ಮುಸ್ಲಿಮೀನ್ ಪಕ್ಷದ ಸಂಸದ ಅಸಾದುದ್ದೀನ್ ಓವೈಸಿ!!!


















