Date : 12-08-2015 | no Comment. | Read More
Date : 12-08-2015 | no Comment. | Read More
Date : 12-08-2015 | no Comment. | Read More
Date : 12-08-2015 | no Comment. | Read More
Date : 12-08-2015 | no Comment. | Read More
ಮೈಸೂರಿನಲ್ಲಿ ವಿಮಾನ ಹಾರಾಟ ಪುನರಾರಂಭ : ಕೇಂದ್ರ ಸಚಿವರ ಭೇಟಿ ಮಾಡಿದ ಸಂಸದ ಪ್ರತಾಪಸಿಂಹ… ಹೊಸದಿಲ್ಲಿ, ಆ.10 : ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಅವರು ಕೇಂದ್ರ ವಿಮಾನಯಾನ ಖಾತೆ ಸಚಿವ ಅಶೋಕ್ ಗಜಪತಿರಾಜು ಅವರನ್ನು ಭೇಟಿಮಾಡಿ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ವಿಮಾನಯಾನ ಪುನರಾರಂಭಿಸುವ ಸಂಬಂಧ ಮಾತುಕತೆ ನಡೆಸಿದರು. ಸೋಮವಾರ ಹೊಸದಿಲ್ಲಿಯಲ್ಲಿ ಸಚಿವರನ್ನು ಭೇಟಿ ಮಾಡಿದ ಸಂಸದ ಪ್ರತಾಪಸಿಂಹ, ಮೈಸೂರಿಗೆ ಶೀಘ್ರದಲ್ಲೇ ವಿಮಾನಯಾನವನ್ನು ಪುನರಾರಂಭಿಸುವಂತೆ ಒತ್ತಾಯಪೂರ್ವಕ ಮನವಿ ಮಾಡಿದರು. ಜತೆಗೆ ವಿಮಾನ ನಿಲ್ದಾಣದ ರನ್ ವೇ […]
Date : 12-08-2015 | no Comment. | Read More
Date : 12-08-2015 | no Comment. | Read More
ಈ ಬಾರಿ ದಸರಾ ಉದ್ಘಾಟನೆಗೆ ಡಾ.ಎಸ್.ಎಲ್.ಬೈರಪ್ಪ ಅವರನ್ನೇ ಆಮಂತ್ರಿಸಿ : ಸಂಸದ ಪ್ರತಾಪ ಸಿಂಹ ಪತ್ರ,,, ಮೈಸೂರು, ಆ.07 : ವಿಶ್ವವಿಖ್ಯಾತ ಮೈಸೂರು ದಸರ ಮಹೋತ್ಸವದ ಉದ್ಘಾಟನೆಗೆ ಖ್ಯಾತ ಸಾಹಿತಿ ಡಾ.ಎಸ್.ಎಲ್.ಬೈರಪ್ಪ ಅವರನ್ನು ಆಮಂತ್ರಿಸುವಂತೆ ಸರಕಾರಕ್ಕೆ ಮನವಿ ಪೂರ್ವಕ ಒತ್ತಾಯ ಮಾಡಲಾಗಿದೆ. ಮೈಸೂರು-ಕೊಡಗು ಸಂಸದ ಪ್ರತಾಪ ಸಿಂಹ ಈ ಬಗ್ಗೆ ಹೇಳಿಕೆ ನೀಡಿದ್ದು, ಶತಮಾನೋತ್ಸವ ಆಚರಣೆಯ ಸಂಭ್ರಮದಲ್ಲಿರುವ ಪ್ರತಿಷ್ಠಿತ ಮೈಸೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿಯೂ ಆಗಿರುವ ಬೈರಪ್ಪ ಅವರಿಗೆ ದಸರಾ ಬಗ್ಗೆ ಅಪಾರವಾದ ಅಭಿಮಾನ. ಆದ್ದರಿಂದ ದಸರಾ ಉದ್ಘಾಟನೆಗೆ […]
Date : 12-08-2015 | no Comment. | Read More