ಪತ್ನಿಯರ ಲೆಕ್ಕ ಕೊಡಲಿಲ್ಲವೇಕೆ ಬೆಳಗೆರೆ?
Saturday, April 21st, 2012
ಸತ್ಯಸಂಧ ಪತ್ರಕರ್ತರಾದ ರವಿ ಬೆಳಗೆರೆಯವರು ಕದ್ದುಮುಚ್ಚಿ 2ನೇ ವಿವಾಹವಾಗಿರುವ ವಿಷಯದ ಬಗ್ಗೆ ಟಿವಿ9ನ ಲಕ್ಷಣ್ ಹೂಗಾರ್ ಅವರು ಪ್ರಶ್ನಿಸಿದಾಗ, “ಯಾರೂ ಕೇಳಲಿಲ್ಲ, ನಾನು ಹೇಳಲಿಲ್ಲ” ಎಂದು ಬೆಳಗೆರೆ ಉತ್ತರಿಸಿದ್ದರು. ಯಾರೂ ಕೇಳದೇ ಅತ್ಮರತಿ ಮಾಡಿಕೊಳ್ಳುವುದು, ಬಡಾಯಿ ಕೊಚ್ಚಿಕೊಳ್ಳುವುದು, ಖಯಾಲಿ…ಗಳ ಬಗ್ಗೆ ಬರೆದುಕೊಳ್ಳುವುದು, ಪುಸ್ತಕ ಹಾಗೂ ಪತ್ರಿಕೆಯಲ್ಲಿ ಅಫಿಡವಿಟ್ ನೀಡುವುದು ಅವರಿಗೆ ಅಭ್ಯಾಸ. 2010ರಲ್ಲಿ ನೀಡಿದ ಅಫಿಡವಿಟ್ ಹಾಗೂ 2012ರ ಏಪ್ರಿಲ್ನಲ್ಲಿ(ಹೂಗಾರ್ ನಡೆಸಿದ ಸಂದರ್ಶನದ ನಂತರ) ಮರುಮುದ್ರಣಗೊಂಡ “ಭೀಮಾ ತೀರದ ಹಂತಕರು” ಪುಸ್ತಕದ ಅಫಿಡವಿಟ್ಟನ್ನು(ಅಂಡರ್ಲೈನ್ ಮಾಡಲಾಗಿದೆ) ಗಮನಿಸಿ. ಎರಡನೇ [...]
















