ಹತಾಶ, ನಿರ್ಲಜ್ಜ ಗಳಿಗೆಯಲ್ಲಿ ಈ ವಿಶ್ವಾಸದ “ವಾಣಿ’ ಅಗತ್ಯವಿತ್ತು!
Sunday, July 4th, 2010
By ಪ್ರತಾಪ್ ಸಿಂಹ, 04, July, Sunday
‘ಯಾವ ಕಾರಣಕ್ಕೂ ನಾನು ರಾಜೀನಾಮೆ ವಾಪಸು ಪಡೆಯಲಾರೆ’ ರಾಜೀನಾಮೆ ನೀಡಿದಾಗಿನಿಂದ ಲೋಕಾಯುಕ್ತ ಸಂತೋಷ್ ಹೆಗ್ಡೆಯವರು ನಿರಂತರವಾಗಿ ಹೇಳಿಕೊಂಡು ಬಂದ ಮಾತು ಇದು. ಅವರ ಆ ನಿರ್ಧಾರದ ನುಡಿಯಲ್ಲಿ ಯಾವ ಅನುಮಾನಕ್ಕೂ ಆಸ್ಪದ ಇರಲಿಲ್ಲ. ಅವರ ನಿರ್ಧಾರದಲ್ಲಿ ಯಾವ ರಾಜಕೀಯ ಸೋಂಕು ಇರಲಿಲ್ಲ. ಬಿಜೆಪಿ, ಜೆಡಿಎಸ್, ಕಾಂಗ್ರೆಸ್ ಪಕ್ಷಗಳ ಎಲ್ಲ ರಾಜಕಾರಣಿಗಳೂ ಭ್ರಷ್ಟಾಚಾರದ ವಿಷಯದಲ್ಲಿ ಒಂದೇ, ಅವರೆಲ್ಲ ಒಂದೇ ಶಾಲೆಯಲ್ಲಿ ತರಬೇತಿ ಪಡೆದವರು ಎಂದು ಅವರು ಬಹಿರಂಗವಾಗಿ ಹೇಳಿಯೂ ಇದ್ದರು. ಅಷ್ಟರಮಟ್ಟಿಗೆ [...]














