ಕೊಡಗು ಬೆಳೆಗಾರರ ಒಕ್ಕೂಟದ ನಿಯೋಗವು ಸಂಸದರಾದ ಶೋಭಾ ಕರಂದ್ಲಾಜೆ ಹಾಗೂ ಪ್ರತಾಪ್ ಸಿಂಹ ಅವರೊಂದಿಗೆ ಮಂಗಳವಾರ ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಅವರನ್ನು ಭೇಟಿ ಮಾಡಿ ಸಣ್ಣ ಕಾಫಿ ಬೆಳೆಗಾರರಿಗೆ ಸಾಲ ಪರಿಹಾರದ ಪ್ಯಾಕೇಜ್ ಮಂಜೂರು ಮಾಡುವಂತೆ ಬೇಡಿಕೆ ಸಲ್ಲಿಸಿದರು
Date : 12-08-2015, Wednesday | no Comment