*/
Date : 22-04-2012 | 83 Comments. | Read More
ನಮ್ಮ ಅಭ್ಯಂತರವೇನೂ ಇಲ್ಲ! ಇದನ್ನು ಕೆಸರೆರಚಾಟ ಅನ್ನಿ, ವೈಯಕ್ತಿಕ ಆಕ್ರಮಣ ಅನ್ನಿ, ಮಾಧ್ಯಮದ ದುರ್ಬಳಕೆ ಅನ್ನಿ. ಹಾಗೆ ಅಂದುಕೊಳ್ಳುವ ಮುನ್ನ ಕೆಲ ಮೂಲಭೂತ ಪ್ರಶ್ನೆಗಳ ಬಗ್ಗೆಯೂ ಯೋಚಿಸಿ… 1. ಒಂದು ವೇಳೆ ನಿಮ್ಮ ಅಕ್ಕ, ತಂಗಿಯ ಬಗ್ಗೆ ಪತ್ರಿಕೆಗಳಲ್ಲಿ ಚಾರಿತ್ರ್ಯಹರಣ ಮಾಡಿದರೆ… 2. ನಿಮ್ಮ ತಾಯಿಯನ್ನು ನೀತಿಗೆಟ್ಟವಳು ಎಂದು ಬರೆದರೆ… 3. ನೀವೊಬ್ಬ ಯುವಕ/ಯುವತಿಯಾಗಿದ್ದರೆ ನಿಮ್ಮ ಜೀವನದಲ್ಲೂ ಅಫೇರ್ಗಳು, ಗೆಳೆಯ/ಗೆಳತಿಯರು ಇರುತ್ತಾರೆ. ಅವರ ಜತೆ ನೀವು ವಿಹರಿಸುತ್ತಿರುವುದು ಅಥವಾ ಇಂಟಿಮೇಟ್ ಆಗಿರುವುದು ಟ್ಯಾಬ್ಲಾಯ್ಡ್ಗಳಲ್ಲಿ ವರದಿಯಾಗಿ, ನಿಮ್ಮ […]
Date : 21-04-2012 | 75 Comments. | Read More
ಸತ್ಯಸಂಧ ಪತ್ರಕರ್ತರಾದ ರವಿ ಬೆಳಗೆರೆಯವರು ಕದ್ದುಮುಚ್ಚಿ 2ನೇ ವಿವಾಹವಾಗಿರುವ ವಿಷಯದ ಬಗ್ಗೆ ಟಿವಿ9ನ ಲಕ್ಷಣ್ ಹೂಗಾರ್ ಅವರು ಪ್ರಶ್ನಿಸಿದಾಗ, “ಯಾರೂ ಕೇಳಲಿಲ್ಲ, ನಾನು ಹೇಳಲಿಲ್ಲ” ಎಂದು ಬೆಳಗೆರೆ ಉತ್ತರಿಸಿದ್ದರು. ಯಾರೂ ಕೇಳದೇ ಅತ್ಮರತಿ ಮಾಡಿಕೊಳ್ಳುವುದು, ಬಡಾಯಿ ಕೊಚ್ಚಿಕೊಳ್ಳುವುದು, ಖಯಾಲಿ…ಗಳ ಬಗ್ಗೆ ಬರೆದುಕೊಳ್ಳುವುದು, ಪುಸ್ತಕ ಹಾಗೂ ಪತ್ರಿಕೆಯಲ್ಲಿ ಅಫಿಡವಿಟ್ ನೀಡುವುದು ಅವರಿಗೆ ಅಭ್ಯಾಸ. 2010ರಲ್ಲಿ ನೀಡಿದ ಅಫಿಡವಿಟ್ ಹಾಗೂ 2012ರ ಏಪ್ರಿಲ್ನಲ್ಲಿ(ಹೂಗಾರ್ ನಡೆಸಿದ ಸಂದರ್ಶನದ ನಂತರ) ಮರುಮುದ್ರಣಗೊಂಡ “ಭೀಮಾ ತೀರದ ಹಂತಕರು” ಪುಸ್ತಕದ ಅಫಿಡವಿಟ್ಟನ್ನು(ಅಂಡರ್ಲೈನ್ ಮಾಡಲಾಗಿದೆ) ಗಮನಿಸಿ. ಎರಡನೇ […]
Date : 21-04-2012 | 11 Comments. | Read More
ಮೇಜರ್ ಬಾರ್ಬರಾ! ಇದು ವಿಶ್ವವಿಖ್ಯಾತ ಲೇಖಕ, ವಿಮರ್ಶಕ, ನೊಬೆಲ್ ಪುರಸ್ಕೃತ ಜಾರ್ಜ್ ಬರ್ನಾರ್ಡ್ ಷಾ ಅವರ ನಾಟಕ. ಈ ಬರ್ನಾರ್ಡ್ ಷಾಗೂ ಬ್ರಿಟನ್್ನ ಲೆಜೆಂಡರಿ ಪ್ರಧಾನಿ ವಿನ್್ಸ್ಟನ್ ಚರ್ಚಿಲ್್ಗೂ ಆಗಾಗ್ಗೆ ಜಟಾಪಟಿ ನಡೆಯುತ್ತಿರುತ್ತಿತ್ತು. ಅದು ಬಹಳಷ್ಟು ಸಲ ಅವಹೇಳನಕಾರಿಯಾಗಿರುತ್ತಿದ್ದರೂ ಆ ನಿಂದನೆಯಲ್ಲೂ ಒಂದು Class, ಶ್ರೇಷ್ಠತೆ ಇರುತ್ತಿತ್ತು. ಒಮ್ಮೆ ‘ಮೇಜರ್ ಬಾರ್ಬರಾ’ ನಾಟಕ ಏರ್ಪಡಾಯಿತು. ಸಾಮಾನ್ಯವಾಗಿ ನಾಟಕಗಳು ರಾತ್ರಿ ವೇಳೆ ನಡೆಯುತ್ತವೆ. ವಿನ್್ಸ್ಟನ್ ಚರ್ಚಿಲ್್ಗೆ ಟೆಲಿಗ್ರಾಂ ಮಾಡಿದ ಬರ್ನಾರ್ಡ್ ಷಾ, “ಫಸ್ಟ್ ನೈಟ್್”ಗೆ (ಮೊದಲ ಪ್ರದರ್ಶನಕ್ಕೆ) ನಿಮಗಾಗಿ […]
Date : 17-04-2012 | 120 Comments. | Read More
ರವಿ ಬೆಳಗೆರೆಯವರೇ, ಬಂಗಾರಪ್ಪನವರಿಗೆ “ಬಂ”, ಗುಂಡೂರಪ್ಪನವರಿಗೆ “ಗುಮ್”, ತೆಳ್ಳಗಿನ ನಟಿ ವಿಮಲಾ ನಾಯ್ಡುಗೆ “ಹಂಚಿಕಡ್ಡಿ”, ಆರೆಸ್ಸೆಸ್ಸಿಗರಿಗೆ “ಚೆಡ್ಡಿ”… ಹೀಗೆ ತೀರಾ ಕೀಳು ಅರ್ಥ ಬರುವ, ಹೆಸರನ್ನು ತಿರುಚುವ ಪರಂಪರೆಯನ್ನು ಕನ್ನಡದಲ್ಲಿ ಮೊದಲು ಆರಂಭಿಸಿದ್ದು ಪಿ. ಲಂಕೇಶ್. ಆ ಕೆಟ್ಟ ಪರಂಪರೆಯನ್ನು ಮೇಲ್ಪಂಕ್ತಿಯಾಗಿ ಇಟ್ಟುಕೊಂಡು ಚಾರಿತ್ರ್ಯಕ್ಕೇ ಕಳಂಕ ಅಂಟಿಸುವಂಥ ಅಡ್ಡ ಹೆಸರುಗಳನ್ನು ಇಡಲು ಆರಂಭಿಸಿದ ಅಪಕೀತರ್ಿ ನಿಮಗೆ ಸಲ್ಲಬೇಕು. ನೀವು ಶೋಭಾ ಕರಂದ್ಲಾಜೆ ಮತ್ತು ಮಾಜಿ ಸಂಸದೆ ತೇಜಸ್ವಿನಿಯವರನ್ನು ಯಾವ ಹೆಸರಿನಿಂದ ಸಂಭೋದಿಸುತ್ತೀರಿ ಎಂಬುದನ್ನು ಒಮ್ಮೆ ನೆನಪುಮಾಡಿಕೊಳ್ಳಿ. ಇನ್ನು […]
Date : 15-04-2012 | 3 Comments. | Read More
http://www.youtube.com/watch?v=wWf_AeswqLw http://www.youtube.com/watch?v=rTarSEtVetI http://www.youtube.com/watch?v=UB_-J68a070 http://www.youtube.com/watch?v=fyZDrjP5W4U http://www.youtube.com/watch?v=PSCE3ULvm5M http://www.youtube.com/watch?v=eFry2aXnRTM http://www.youtube.com/watch?v=BpwrdHLcqkY
Date : 15-04-2012 | 27 Comments. | Read More
ಕಾರ್ಯೇಷು ಮಂತ್ರಿ ಕರಣೇಷು ದಾಸಿ ಭುಕ್ತೌತು ಮಾತಾ ಶಯನೇಷು ವೇಶ್ಯಾ ಧರ್ಮೇಷು ಧರ್ಮಿ ಕ್ಷಮಯಾ ಧರಿತ್ರಿ ಷಟ್ಕರ್ಮ ಯುಕ್ತ ಕುಲಂ ಉದ್ಧರಿತ್ರಿ!
Date : 11-04-2012 | 23 Comments. | Read More
Part-1 www.youtube.com/watch?v=1apfXXG1KUo Part-2
Date : 09-04-2012 | 52 Comments. | Read More
ಅಂದು ಪ್ರಧಾನಿ ಪಿ.ವಿ. ನರಸಿಂಹರಾವ್ ಎಲ್ಲರನ್ನೂ ಆಶ್ಚರ್ಯಚಕಿತರನ್ನಾಗಿಸಿದ್ದರು. ಸ್ವಂತ ಪಕ್ಷದ ನಾಯಕರು, ಮಂತ್ರಿವರ್ಯರಿಗಿಂತ ವಿರೋಧ ಪಕ್ಷದ ನಾಯಕ ಅಟಲ್ ಬಿಹಾರಿ ವಾಜಪೇಯಿಯವರ ಮೇಲೆಯೇ ಹೆಚ್ಚು ವಿಶ್ವಾಸ, ನಂಬುಗೆ ತೋರಿಸಿಬಿಟ್ಟರು. ಅದು 1994. ವಿಶ್ವಸಂಸ್ಥೆಯ ಇತಿಹಾಸದಲ್ಲೇ ಮೊಟ್ಟಮೊದಲ ಬಾರಿಗೆ ಭಾರತ ವಿರೋಧಿ ಗೊತ್ತುವಳಿಯೊಂದನ್ನು ಹೊರಡಿಸಲು ಭೂಮಿಕೆ ಸಿದ್ಧಗೊಳ್ಳುತ್ತಿತ್ತು. ಕಾಶ್ಮೀರದಲ್ಲಿ ಮಾನವ ಹಕ್ಕು ಉಲ್ಲಂಘನೆಯಾಗುತ್ತಿದೆ ಎಂದು ಆರೋಪಿಸಿ ಜಿನೀವಾದಲ್ಲಿ ನಡೆಯಲಿದ್ದ ವಿಶ್ವಸಂಸ್ಥೆಯ ಶೃಂಗದಲ್ಲಿ ಭಾರತವನ್ನು ಖಂಡಿಸಿ ಗೊತ್ತುವಳಿಯೊಂದನ್ನು ಮಂಡಿಸಲು ನಮ್ಮ ಬದ್ಧ ವಿರೋಧಿ ಪಾಕಿಸ್ತಾನ ಮುಂದಾಗಿತ್ತು. ಅದಕ್ಕೆ ಮುಖ್ಯವಾಗಿ ಮುಸ್ಲಿಂ […]
Date : 04-04-2012 | 70 Comments. | Read More
GUYZ, pls open below given link and vote for Modiji… http://www.time.com/time/specials/packages/article/0,28804,2107952_2107953_2109997,00.html
Date : 02-04-2012 | 53 Comments. | Read More
ಗೃಹ ಸಚಿವ ಪಿ. ಚಿದಂಬರಂ ಅವರಿಗೇ ದಿಗ್ಭ್ರಮೆಯುಂಟಾಗಿದೆ! ಪ್ರತಿಕ್ರಿಯೆ ಕೇಳಿದರೆ, ‘ನ್ಯಾಯಾಲಯದ ತೀರ್ಪಿನಲ್ಲಿ ಉಲ್ಲೇಖಗೊಂಡಿರುವ ವಿಚಾರದ ಬಗ್ಗೆ ಹೇಗೆ ತಾನೇ ಪ್ರತಿಕ್ರಿಯಿಸಲಿ? ಆದರೆ… ಹೈಕೋರ್ಟ್್ನಂಥ ನ್ಯಾಯದಂಗಳದ ತೀರ್ಪಿನಲ್ಲಿ ಈ ರೀತಿಯ ಹೋಲಿಕೆ ಮಾಡಿರುವುದು ದುರದೃಷ್ಟಕರ’ ಎಂದು ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ. ನಮ್ಮ ತಕರಾರೂ ಅದೇ. ಈ ಕ್ಷಣಕ್ಕೆ ಕರ್ನಾಟಕದ ಒಬ್ಬ ಸಾಮಾನ್ಯ ಮನುಷ್ಯನ ಮನವನ್ನೂ ಕಾಡುತ್ತಿರುವುದೂ ಇದೇ ವಿಷಯ. ಹಾಗಂತ ಯಾರೂ ತೀರ್ಪಿನ ಬಗ್ಗೆ ಅಸಮಾಧಾನವನ್ನಾಗಲಿ, ಅಪಸ್ವರವನ್ನಾಗಲಿ ಎತ್ತುತ್ತಿಲ್ಲ. ಆದರೆ ತೀರ್ಪು ನೀಡುವಾಗ ಬಳಸಿರುವ ಭಾಷೆ, ಮಾಡಿರುವ […]