*/
Date : 11-02-2017 | no Comment. | Read More
ಸಾವಿನ ವ್ಯಾಪಾರಿ ಅನ್ನುವಾಗ, ಬಂದು ಟೀ ಮಾರು ಎಂದು ಹೀಗಳೆಯುವಾಗ, ಫತ್ವಾ ಹೊರಡಿಸಿದಾಗ ಎಲ್ಲಿ ಸತ್ತು ಬಿದ್ದಿತ್ತು ಈ ಘನತೆ, ಸಭ್ಯತೆಯ ಮಾತು? ಕಳೆದ ಮಂಗಳವಾರ ಮಧ್ಯಾಹ್ನ 12 ಗಂಟೆಗೆ ಆರಂಭವಾದ ಪ್ರಧಾನಿ ಮೋದಿಯವರ ಉತ್ತರ ಸುದೀರ್ಘ 2 ಗಂಟೆಗಳ ಕಾಲ ನಡೆದು ಮೂರು ಗಂಟೆಗೆ ಮುಕ್ತಾಯವಾದಾಗ ಲೋಕಸಭೆಯಲ್ಲಿ ಕಾಂಗ್ರೆಸ್ಗೆ ನಿರ್ಜೀವ ಭಾವ ಮೂಡಿತ್ತು, ಸಾಮಾನ್ಯವಾಗಿ ಸದಾ ಸಭ್ಯತೆಯ ಗೆರೆ ದಾಟಿಯೇ ಮಾತನಾಡುವ ಮಲ್ಲಿಕಾರ್ಜುನ ಖರ್ಗೆಯವರು ಪೆಚ್ಚುಮುಖ ಹಾಕಿಕೊಳ್ಳುವಷ್ಟು ದಾಳಿ ಮಾಡಿದ್ದರು ಮೋದಿ. ಮರುದಿನ ಸಂಜೆ ರಾಜ್ಯಸಭೆಯಲ್ಲಿ […]
Date : 11-02-2017 | no Comment. | Read More
Date : 11-02-2017 | no Comment. | Read More
Date : 04-02-2017 | no Comment. | Read More
ಜ್ಞಾನ ವರದ ಮೋಹನ ರಾಗ! ಮೊದಲನೆಯವನು ಸ್ಯಾಮ್, ಎರಡನೆಯವನು ಜಾನ್ ಹಾಗೂ ಮೂರನೆಯವನು ಎರಿಕ್. ಈ ಮೂವರೂ ರಾಲ್ಫ್ ಎಂಬ ರಾಜನ ಮಕ್ಕಳು. ಇತ್ತ ರಾಲ್ಫ್ಗೆ ಮುಪ್ಪು ಆವರಿಸಿದೆ. ಕೈಕಾಲುಗಳು ತ್ರಾಣ ಕಳೆದುಕೊಂಡಿವೆ. ಹಾಸಿಗೆ ಹಿಡಿದಿದ್ದಾನೆ. ಇನ್ನು ಕೆಲವೇ ದಿನಗಳಲ್ಲಿ ಸಾಯಲಿದ್ದಾನೆ. ಆ ಬಗ್ಗೆ ರಾಲ್ಫ್ಗೆ ಯಾವ ಅಳುಕೂ ಇಲ್ಲ, ಪಶ್ಚಾತಾಪವಂತೂ ಇಲ್ಲವೇ ಇಲ್ಲ. ಆದರೂ ಆತನ ಮುಖದಲ್ಲಿ ಚಿಂತೆ ಎದ್ದು ಕಾಣುತ್ತಿರುತ್ತದೆ. ಉತ್ತರಾಧಿಕಾರಿಯನ್ನಾಗಿ ಯಾರನ್ನು ನೇಮಕ ಮಾಡಬೇಕೆಂಬ ಪ್ರಶ್ನೆ ಆತನನ್ನು ಕಾಡುತ್ತಿರುತ್ತದೆ. ತನ್ನ ಮೂವರೂ ಮಕ್ಕಳನ್ನು […]