*/
Date : 05-11-2016 | no Comment. | Read More
ಕನ್ನಡ ಸಂಸ್ಕೃತಿ ಇಲಾಖೆ ಟಿಪ್ಪು ಜಯಂತಿ ಆಚರಿಸುವುದೂ ಒಂದೇ, ಅರಣ್ಯ ಇಲಾಖೆ ವೀರಪ್ಪನ್ ಜಯಂತಿ ಆಚರಿಸುವುದೂ ಒಂದೇ! ================= 2006, ಸೆಪ್ಟಂಬರ್. ಶಿಕ್ಷಣ ಬಚಾವೋ- ಶಿಕ್ಷಣವನ್ನು ರಕ್ಷಿಸಿ ಎಂಬ ಶೀರ್ಷಿಕೆ ಹೊಂದಿದ ವಿಚಾರ ಸಂಕಿರಣವೊಂದು ಬೆಂಗಳೂರಿನಲ್ಲಿ ಆಯೋಜನೆಯಾಗಿತ್ತು. ಅದನ್ನು ಉದ್ಘಾಟನೆ ಮಾಡಿದ ಆಗಿನ ಉನ್ನತ ಶಿಕ್ಷಣ ಖಾತೆ ಸಚಿವ ಡಿ.ಎಚ್. ಶಂಕರಮೂರ್ತಿಯವರು, ಟಿಪ್ಪು ಸುಲ್ತಾನ್ ಒಬ್ಬ ಕನ್ನಡ ದ್ರೋಹಿ, ಮೈಸೂರು ಸಂಸ್ಥಾನದಲ್ಲಿ ರಾಜಭಾಷೆಯಾಗಿದ್ದ ಕನ್ನಡವನ್ನು ಕಡೆಗಣಿಸಿ ಪರ್ಷಿಯನ್ ಅನ್ನು ಆಡಳಿತ ಭಾಷೆಯಾಗಿ ಹೇರಿದ ಟಿಪ್ಪು ಕನ್ನಡ ವಿರೋಧಿ. […]