*/
Date : 08-10-2016 | no Comment. | Read More
ರಾಘವೇಶ್ವರರಿಗೆ ಹಣದಾಸೆಯಿದ್ದರೆ ಗೋವಿನ ಬದಲು ಕಾಲೇಜೆಂಬ ಕಾಮಧೇನು ಕಟ್ಟುತ್ತಿದ್ದರು ! ಅತ್ರತಿಷ್ಠ ಯತಿಶ್ರೇಷ್ಠ ಗೋಕರ್ಣೇ ಮುನಿಸೇವಿತೇ ಮಹಾಬಲಸ್ಯ ಲಿಂಗಂ ಚ ನಿತ್ಯಂ ವಿಧಿವದರ್ಚನಂ ಗೋಕರ್ಣ ಮಂಡಲೇ ವ್ಯಕ್ತಂ ತವ ಶಿಷ್ಯ ಪರಂಪರೈಃ ಆಚಾರ್ಯತ್ವಂಚ ಕುರುತಾಂ ವಿದ್ಯಾನಂದ ಮಹಾಮತೇ ಅಂದರೆ, ‘ಯತಿಶ್ರೇಷ್ಠನಾದ ವಿದ್ಯಾನಂದನೇ, ಗೋಕರ್ಣ ದಲ್ಲಿ ನಿಲ್ಲು. ನಿತ್ಯವೂ ಮಹಾಬಲನ ಲಿಂಗವನ್ನು ವಿಧಿವತ್ತಾಗಿ ಅರ್ಚಿಸು. ನಿನ್ನ ಶಿಷ್ಯ ಪರಂಪರೆಯಿಂದ ಒಡಗೂಡಿ ಆಚಾರ್ಯತ್ವವನ್ನು ಮಾಡುತ್ತಾ ಮಹಾಮತಿಯಾದ ನೀನು ಇಲ್ಲಿರು’ ಎಂದು ನುಡಿದ ಆದಿ ಶಂಕರಾಚಾರ್ಯರೇ ಗೋಕರ್ಣದಲ್ಲಿ ಮಠವೊಂದನ್ನು ಸ್ಥಾಪಿಸಿದರು. ವರದ […]
Date : 01-10-2016 | no Comment. | Read More
ನಮಗೆ ಸರ್ಜಿಕಲ್ ಆಪರೇಷನ್ ಏಕೆ ಮುಖ್ಯವಾಗುತ್ತದೆ? ಕಳೆದೊಂದು ವಾರದಿಂದ ಎಲ್ಲರ ಮನಸ್ಸಲ್ಲೂ ಮೂಡುತ್ತಿದ್ದ ಪ್ರಶ್ನೆ ಒಂದೇ. ಉರಿ ದಾಳಿಗೆ ಪ್ರತಿಕಾರವೆಲ್ಲಿ? ನಮ್ಮ ಸೈನಿಕರ ಬಲಿದಾನಕ್ಕೆ ಗೌರವವೆಲ್ಲಿ? ಮೋದಿ ಏನು ಮಾಡುತ್ತಿದ್ದಾರೆ? ಆಗ ಮನಮೋಹನ ಸಿಂಗರನ್ನು ಟೀಕಿಸಿದವರೆಲ್ಲರೂ ಈಗ ಏನು ಹೇಳುತ್ತಾರೆ? ಭಯೋತ್ಪಾದಕ ದಾಳಿಗಳಿಗೆ ಪೂರ್ಣ ವಿರಾಮ ಬೀಳುವುದೆಂದು? ಪಾಕ್ ಸಮವಸ್ತ್ರ ಧಾರಿಗಳೆದುರು ಮಾತ್ರ ನಮ್ಮ ಸೈನ್ಯದ ತಾಕತ್ತೇ? ಸದ್ಯಕ್ಕೆ ಮುಗಿಯುವಂತೆ ಕಾಣದ ಕಾಶ್ಮೀರ ಸಮಸ್ಯೆ ಇರುವವರೆಗೂ ಭಾರತದ ಸ್ಥಿತಿ ಹೀಗೆಯೇ ಮುಂದುವರಿಯುವುದೇ? ಇಂಥ ಮಾತುಗಳನ್ನು ದೇಶವಾಸಿಗಳು ಸಹಜವಾಗಿ […]
Date : 28-09-2016 | no Comment. | Read More
Date : 24-09-2016 | no Comment. | Read More
ಕಳೆದಿದೆ 108 ವರ್ಷ, ಆದರೂ ಅವನೆಂದರೆ ಏನೋ ಹರುಷ! ಒಂದು ದಿನ ಸಾಯಂಕಾಲ ವೀರಕಲಿಗಳ ಕತೆ ಹೇಳುತ್ತಿದ್ದ ಅಪ್ಪ ಮುಂದೆ ಮುಂದೆ ಸಾಗುತ್ತಿದ್ದರೆ, ಮೂರು ವರ್ಷದ ಮಗ ಹಿಂದೆ ಹಿಂದೆ ಹೆಜ್ಜೆ ಹಾಕುತ್ತಿದ್ದ. ಅಪ್ಪನ ಕತೆ ಮುಂದು ವರಿದಿತ್ತು. ಗದ್ದೆ ದಾಟಿ ಆಚೆ ಬದಿಗೆ ಬಂದು ಸೇರಿದ್ದೂ ಆಯಿತು. ಆದರೆ ಬರಬರುತ್ತಾ ಹೆಜ್ಜೆ ಸಪ್ಪಳವೇ ನಿಂತುಹೋಗಿತ್ತು. ಹಿಂದಿರುಗಿ ನೋಡಿದರೆ ಮಗನೇ ಇಲ್ಲ. ನಡೆದು ಬಂದ ದಾರಿಯಲ್ಲೇ ವಾಪಸ್ ಬಂದರೆ ಆ ಮೂರು ವರ್ಷದ ಬಾಲಕ ಗದ್ದೆಯಲ್ಲಿ ಗುಂಡಿ […]