*/
Date : 23-04-2016 | no Comment. | Read More
ಏಷ್ಯನ್ ಹಾಕಿಗೆ ಸುಲ್ತಾನ್ ಅಜ್ಲಾನ್ ಷಾ ಹೇಗೋ ಕರ್ನಾಟಕ ಹಾಕಿಗೆ ಪಾಂಡಂಡ ಕುಟ್ಟಪ್ಪನವರು ಹಾಗೆ! ಪ್ರತೀ ವರ್ಷ ಎಪ್ರಿಲ್ – ಮೇ ನಲ್ಲಿ ಕೊಡಗಿನಲ್ಲಿ ನಡೆಯುವ ಹಾಕಿ ಹಬ್ಬಕ್ಕೆ ಜನ ಕಾತರದಿಂದ ಕಾಯಲಾರಂಭಿಸಿದರು. ಹಾಕಿ ಪಂದ್ಯದಲ್ಲಿ ವಿಜೇತರಾಗುವುದು ಪ್ರತಿಷ್ಠೆಯ ಸಂಗತಿಯಾಗಿದೆ. ಜೊತೆಗೆ ಸೈನ್ಯಕ್ಕೆ ಸೇರಲು ಹಾಕಿ ಪಂದ್ಯ ಪ್ರೋತ್ಸಾಹವನ್ನು ನೀಡುತ್ತಿದೆ. ದೇಶದ ಪ್ರತಿಷ್ಠಿತ ಹಾಕಿ ತಂಡಗಳು ಹಾಕಿ ಹಬ್ಬದತ್ತ ಮುಗಿಬೀಳತೊಡಗಿವೆ. ರಾಜಾ ಅಜ್ಲಾನ್ ಮುಹಿಬುದ್ದೀನ್ ಷಾ ಇಬ್ನಿ ಅಲ್ಮರ್ಹುಂ ಸುಲ್ತಾನ್ ಯೂಸೆ- ಇಜ್ಜುದ್ದೀನ್ ಷಾ ಘಫರುಹು.ಹೆಸರೇ ಇಷ್ಟು […]
Date : 21-04-2016 | no Comment. | Read More
Date : 16-04-2016 | no Comment. | Read More
ಮುಖ್ಯಮಂತ್ರಿಯವರು ದಿಢೀರನೇ ಎದ್ದು ರಾಜ್ಯಪ್ರವಾಸ ಹೊರಡುವಂತೆ ಮಾಡಿದ ಆ ಬರ ಸಿಡಿಲು ಯಾವುದು?! ಇಂಥದ್ದೊಂದು ಪ್ರಶ್ನೆ ನಿಮ್ಮನ್ನೂ ಕಾಡುತ್ತಿರಬೇಕಲ್ಲವೆ? ಈ ಬಾರಿ, ಅಂದರೆ 2015ರಲ್ಲಿ ನಿರೀಕ್ಷಿತ ಪ್ರಮಾಣದ ಮಳೆ ಬರುವುದಿಲ್ಲ, ಮಾನ್ಸೂನ್ ದುರ್ಬಲವಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು 2015 ಮೇನಲ್ಲಿ. ಅದಾಗಲೇ 10 ಬಾರಿ ಬಜೆಟ್ ಮಂಡಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮಾನ್ಸೂನ್ ದುರ್ಬಲವಾದರೆ, ಕೃಷಿ ಉತ್ಪನ್ನ ಕಡಿಮೆಯಾದರೆ ರಾಜ್ಯದ ಅರ್ಥವ್ಯವಸ್ಥೆ, ಹಣಕಾಸು ಸ್ಥಿತಿ ಮೇಲೆ ಆಗುವ ದುಷ್ಪರಿಣಾಮ, ಬೊಕ್ಕಸದ ಮೇಲಿನ ಹೊರೆ ಹಾಗೂ […]