*/
Date : 26-03-2016 | no Comment. | Read More
ಸೈನಿಕರು ವಿವಿಗೆ ಹೋಗಿ ದೇಶಭಕ್ತಿ ಪಾಠ ಹೇಳಿಕೊಡಬೇಕಾದ ಪರಿಸ್ಥಿತಿ ಬಂದಿರುವಾಗ ಮಹಾಯೋಧ ತಿಮ್ಮಯ್ಯ ನೆನಪಾದರು! ಮಡಿಕೇರಿಯ ಶ್ರೀಮಂತ ದಂಪತಿಯೊಬ್ಬರು ಬೆಂಗಳೂರಿನ ಬಿಷಪ್ ಕಾಟನ್ ಶಾಲೆಯ ಪ್ರಿನ್ಸಿಪಾಲರೊಡನೆ ಮಾತನಾಡುತ್ತಾ ಕುಳಿತಿದ್ದರು. ಬ್ರಿಟಿಷರು ಮತ್ತು ಆಂಗ್ಲೋ ಇಂಡಿಯನ್ನರಿಗೆಂದೇ ಕಟ್ಟಲಾಗಿದ್ದ ಶಾಲೆಗೆ ಮಕ್ಕಳನ್ನು ಸೇರಿಸಲು ಬಂದಿದ್ದರು. ಎಂಥೆಂಥಾ ಶಿಫಾರಸ್ಸುಗಳಿದ್ದರೂ ಅದುವರೆಗೆ ಯಾವೊಬ್ಬ ಭಾರತೀಯನಿಗೂ ಅಲ್ಲಿ ಪ್ರವೇಶ ಸಿಕ್ಕಿರಲಿಲ್ಲ. ಹುಡುಗರಿಬ್ಬರು ಆಫೀಸಿನ ಹೊರಗೆ ಗೋಡೆಗೊರಗಿ ನಿಂತು ಬಿಳಿಯ ಹುಡುಗರನ್ನು ಬೆರಗುಗಣ್ಣುಗಳಿಂದ ನೋಡುತ್ತಿದ್ದರು. ದೇಸೀ ಹುಡುಗರನ್ನು ಯಾವುದೋ ಅನ್ಯಗ್ರಹಜೀವಿಗಳಂತೆ ನೋಡುತ್ತಾ ಬಂದ ಬಿಳಿಹುಡುಗರ ಒಂದು […]