*/
Date : 12-03-2016 | no Comment. | Read More
ಸಾಧನೆ ಮೇಲೆ ಸವಲತ್ತು ಎಂದ ವ್ಯಕ್ತಿಗೇ ವ್ಯೆವಸ್ಥೆಯ ಹೊಣೆ ಹೊರಿಸಿದ ಮೋದಿ! ಇಷ್ಟಕ್ಕೂ ಒಂದು ವ್ಯವಸ್ಥೆ ಶುಚಿಗೊಳ್ಳಬೇಕಾದರೆ, ರಾಜಕೀಯ ವರ್ಗವನ್ನು ತರಾಟೆಗೆ ತೆಗೆದುಕೊಳ್ಳಬೇಕಾದರೆ ಅದರ ವಿರುದ್ಧ ಹೋರಾಡುವ ಅಣ್ಣಾ ಹಜಾರೆಯವರಂಥ ಬಾಹ್ಯ ಶಕ್ತಿಗಳಂತೆಯೇ ವ್ಯವಸ್ಥೆಯ ಒಳಗಿದ್ದುಕೊಂಡು ಹೋರಾಡುವ ವಿನೋದ್ ರಾಯ್ ಅವರಂಥವರೂ ಬಹುಮುಖ್ಯವಾಗುತ್ತಾರೆ. ಅದು 2011, ಜೂನ್ 29. ಸಾವಿರ ಉತ್ತರಗಳಿಗಿಂತ ನನ್ನ ಮೌನವೇ ಲೇಸು ಎಂದು ಆಗಾಗ್ಗೆ ಬಡಾಯಿ ಕೊಚ್ಚಿಕೊಳ್ಳುತ್ತಿದ್ದ ಆಗಿನ ಪ್ರಧಾನಿ ಮನಮೋಹನ್ ಸಿಂಗ್ ಅವರು ಭಯಭೀತರಾಗಿ ಮೌನ ಮುರಿದಿದ್ದರು. ಐದು ಪ್ರಮುಖ ಮಾಧ್ಯಮ […]
Date : 05-03-2016 | no Comment. | Read More
ಹಾಗಾದರೆ ಮೋದಿಯವರನ್ನು ಮುಗಿಸಲು ನಡೆದಿತ್ತೇ ಯತ್ನ? ಹೇಗೆ ಆಗಿನ ಗೃಹ ಸಚಿವ ಪಿ. ಚಿದಂಬರಂ ನೇರವಾಗಿ ಮೋದಿಯವರನ್ನು ಇಶ್ರತ್ ಜಹಾನ್ ಎನ್ಕೌಂಟರ್ ಪ್ರಕರಣದಲ್ಲಿ ಆರೋಪಿಯನ್ನಾಗಿಸುವ ಪಿತೂರಿಯಲ್ಲಿ ಭಾಗಿಯಾದ್ದರು ಎಂಬ ವಿಚಾರವನ್ನು ಕಳೆದ ಒಂದು ವಾರದಿಂದ ಮಾಜಿ ಕೇಂದ್ರ ಗೃಹ ಕಾರ್ಯದರ್ಶಿ ಜಿಕೆ ಪಿಳ್ಳೆ , ಗೃಹ ಖಾತೆ ಮಾಜಿ ಅಧಿನ ಕಾರ್ಯದರ್ಶಿ ಆರ್ವಿಎಸ್ ಮಣಿ ಹೊರಹಾಕುತ್ತಿರುವ ಒಂದೊಂದು ಅಂಶಗಳೂ ಬಯಲುಗೊಳಿಸುತ್ತಿವೆ. ಮಾಜಿ ಕೇಂದ್ರ ಗೃಹ ಕಾರ್ಯದರ್ಶಿ ಜಿಕೆ ಪಿಳ್ಳೆ , ಗೃಹ ಖಾತೆ ಮಾಜಿ ಅಧಿ ನ […]
Date : 27-02-2016 | no Comment. | Read More
ಸಾವರ್ಕರ್ ಎಂಬ ಸ್ಫೂರ್ತಿ ಕಿಡಿಗೆ ಎದೆಗೂಡಲ್ಲಿ ಜಾಗವಿಡಿ! ಆ ವೀರ ಕಲಿಯನ್ನು ನೆನಪಿಸಿಕೊಂಡಾಗಲೆಲ್ಲ ದಿವಂಗತ ವಿದ್ಯಾನಂದ ಶೆಣೈ ಕಣ್ಣಮುಂದೆ ಬರುತ್ತಾರೆ. ಆರು ವರ್ಷಗಳ ಹಿಂದೆ ಅವರು ಮಾಡಿದ್ದ ಭಾಷಣದ ಝೇಂಕಾರ ಕಿವಿಯಲ್ಲಿ ಇನ್ನೂ ಹಸಿಯಾಗಿಯೇ ಇದೆ. “ಅವತ್ತು ಛಾಫೇಕರ್ ಸಹೋದರರು ಬ್ರಿಟಿಷ್ ಅಧಿಕಾರಿ ರಾಂಡ್ ನನ್ನು ಹತ್ಯೆ ಮಾಡಿದರು. ಅದು ಬ್ರಿಟಿಷರಿಗೆ ತಿಳಿದುಹೋಯಿತು. ಬಂಧಿಸಿ ವಿಚಾರಣೆಗೆ ಗುರಿಪಡಿಸಿದ ಬ್ರಿಟಿಷರು ಛಾಫೇಕರ್ ಸಹೋದರರ ಮೇಲೆ “ಕೊಲೆ’ ಆರೋಪ ಹೊರಿಸಿದರು. ಕೊನೆಗೆ ಗಲ್ಲಿಗೂ ಏರಿಸಿದರು. ಇದನ್ನೆಲ್ಲಾ ನೋಡಿದ 14 ವರ್ಷದ […]