*/
Date : 13-11-2015 | no Comment. | Read More
ನಿಮ್ಮ ಮನೆಯ ಸೈಟೂ ಕೆಂಪೇಗೌಡನ ಕೆರೆಯಾಗಿತ್ತು ಕಾರ್ನಾಡರೇ! ಅದು 1893. ” Brothers and Sisters of America ” ಎಂಬ ಮೊದಲ ಉದ್ಗಾರದಲ್ಲೇ ಸ್ವಾಮಿ ವಿವೇಕಾನಂದರು ಜಗತ್ತನ್ನು ಗೆದ್ದ ಆ ಕ್ಷಣವದು. ಒಂದೇ ದಿನದಲ್ಲಿ ಅಮೆರಿಕದ ಮನೆಮಾತಾಗಿಬಿಟ್ಟರು. ಅಲ್ಲಿಂದ ಬ್ರಿಟನ್ಗೆ ಬಂದರು. ಹತ್ತಾರು ಭಾಷಣ, ಚರ್ಚಾಕೂಟ, ಸಂವಾದಗಳಿಗೆ ಬರುವಂತೆ ಬ್ರಿಟನ್ನಿನಿಂದ ಆಹ್ವಾನ ಬಂದಿತ್ತು. ಅಂಥದ್ದೊಂದು ಸಂವಾದದಲ್ಲಿತೊಡಗಿರುವಾಗ ವಿವೇಕಾನಂದರು ಗೌತಮ ಬುದ್ಧನ ಬಗ್ಗೆ ಮಾತನಾಡುತ್ತಿದ್ದರು. ವಿವೇಕಾನಂದರಿಗೆ ಬುದ್ಧನೆಂದರೆ ಅಚ್ಚುಮೆಚ್ಚು. ಬಹುವಾಗಿ ಬುದ್ಧನನ್ನು ಹೊಗಳುತ್ತಿದ್ದರು. ಮಧ್ಯದಲ್ಲೇಎದ್ದುನಿಂತ ಬ್ರಿಟಿಷನೊಬ್ಬ, “ನಿಮ್ಮ […]
Date : 08-11-2015 | no Comment. | Read More
‘ಬನ್ನಿ ಭಾರತದ ಮೇಲೆ ದಾಳಿ ಮಾಡಿ’ ಎಂದನಲ್ಲ, ಇದೆಂಥಾ ರಾಷ್ಟ್ರಪ್ರೇಮ?! ಕೊಡಗಿನ ಇತಿಹಾಸವನ್ನು ತಡಕಾಡಿದರೆ ಈಗಲೂ ಟಿಪ್ಪು ಕಾಲದಲ್ಲಿ ಮತಾಂತರವಾದ ಒಂದು ಕಾಲದ ಕೊಡವರು ಕಾಣಸಿಗುತ್ತಾರೆ. ಇಂದಿಗೂ ಕೊಡವ ಮಾಪಿಳ್ಳೆಗಳೆಂದು ಕರೆಸಿಕೊಳ್ಳುತ್ತಿದ್ದಾರೆ. ತೀರಾ ಇತ್ತೀಚಿನ ವರ್ಷಗಳವರೆಗೂ ಕೊಡವ ಹಬ್ಬ ಹರಿದಿನಗಳನ್ನು ಆಚರಿಸುತ್ತಿದ್ದ ಕೊಡವ ಮಾಪಿಳ್ಳೆಗಳು, ಕೊಡವರಂಥ ಐನ್ ಮನೆಗಳು, ಕೊಡವ ಆಯುಧಗಳು, ಕೊಡವ ಆಭರಣಗಳನ್ನು ಹೊಂದಿರುವ ಇವರಿಗೆ ಇವತ್ತಿಗೂ ಕೊಡವ ಕುಟುಂಬಗಳಿಗೆ ಇರುವಂತೆ ಮನೆಹೆಸರುಗಳಿವೆ. ವೀರಾಜಪೇಟೆ ತಾಲೂಕಿನಲ್ಲಿ ಆಲೀರ, ಚೀರಂಡ, ಚಿಮ್ಮಚೀರ (ಈ ಹೆಸರಿನ ಕೊಡವ ಕುಟುಂಬಗಳೂ […]
Date : 07-11-2015 | no Comment. | Read More
ಇಷ್ಟಕ್ಕೂ ಟಿಪ್ಪು ಮಾಡಿದ ಘನ ಕಾರ್ಯಗಳಾದರೂ ಏನು? ಮಂಗಳೂರು, ಕೊಡಗು ಮತ್ತು ಮಲಬಾರ್ ಪ್ರದೇಶಗಳಲ್ಲಿ ಆತ ಎಸಗಿದ ದೌರ್ಜನ್ಯಗಳು ಅಮಾನವೀಯವಾಗಿದ್ದವು. ತಾನು ದಾಳಿ ನಡೆಸಿ ವಶಪಡಿಸಿಕೊಂಡ ಪ್ರದೇಶಗಳ ನಾಗರಿಕರನ್ನು ಆತ ಮತ್ತು ಆತನ ಸೈನಿಕರು ನಡೆಸಿಕೊಳ್ಳುತ್ತಿದ್ದ ರೀತಿ ಭಯಾನಕ. ಟಿಪ್ಪು ಸುಲ್ತಾನನನ್ನು ಮಹಾನ್ ಹೀರೋ, ಪರಾಕ್ರಮಶಾಲಿ, ಮೈಸೂರಿನ ಹುಲಿ, ಸ್ವಾತಂತ್ರ್ಯ ಹೋರಾಟಗಾರ ಎಂದು ಚಿತ್ರಿಸುವ ಪ್ರಯತ್ನ ಹಲವು ದಶಕಗಳಿಂದಲೂ ನಡೆಯುತ್ತಲೇ ಬಂದಿದೆ. ಭಗವಾನ್ ಎಸ್. ಗಿದ್ವಾನಿ ಬರೆದಿದ್ದ ‘ದಿ ಸೋರ್ಡ್ ಆಫ್ ಟಿಪ್ಪು ಸುಲ್ತಾನ್’ ಎಂಬ ಅತಿರಂಜಕ […]