*/
Date : 01-05-2015 | no Comment. | Read More
Date : 28-04-2015 | no Comment. | Read More
* ರಾಜ್ಯ ಬಿಜೆಪಿ ಸಂಸದರಿಂದ ಕೇಂದ್ರ ಪರಿಸರ ಸಚಿವರ ಭೇಟಿ, ಪ್ರಮುಖ ವಿಚಾರ ಕುರಿತು ಚರ್ಚೆ. * ಮೇಕೆದಾಟು ಯೋಜನೆಗೆ ರಾಜ್ಯ ಬಿಜೆಪಿ ಕಟಿಬದ್ಧ. ಡಾ.ಕಸ್ತೂರಿರಂಗನ್ ವರದಿ ಸೇರಿದಂತೆ ರಾಜ್ಯದ ಪ್ರಮುಖ ವಿಚಾರಗಳ ಕುರಿತು ರಾಜ್ಯ ಬಿಜೆಪಿ ಸಂಸದರಿಂದ ಕೇಂದ್ರ ಪರಿಸರ ಸಚಿವ ಪ್ರಕಾಶ್ ಜಾವೇಡ್ಕರ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಲಾಯಿತು. ಕೇಂದ್ರ ರಸಗೊಬ್ಬರ ಸಚಿವ ಅನಂತ್ ಕುಮಾರ್ ಅವರ ಕಚೇರಿಯಲ್ಲಿ ಮಂಗಳವಾರ ಬಿಜೆಪಿ ಸಂಸದರ ನಿಯೋಗವು ಪರಿಸರ ಸಚಿವ ಪ್ರಕಾಶ್ ಜಾವೇಡ್ಕರ್ ಅವರನ್ನು ಭೇಟಿ […]
Date : 28-04-2015 | no Comment. | Read More