Date : 25-06-2016 | no Comment. | Read More
ಏಳೇಳು ಜನ್ಮಕೂ ಮರೆಯಲಾಗದ ಅವನು ಅಗಲಿ ಇಂದಿಗೆ ಏಳು ವರ್ಷಗಳಾದವು ! Like A Comet Blazing ‘Cross The Evening Sky Gone Too Soon Like A Rainbow Fading In The Twinkling Of An Eye Gone Too Soon Like A Sunset Dying With The Rising Of The Moon Gone Too Soon… ವಿಶ್ವವಿಖ್ಯಾತ ‘Gone Too Soon’ ಎಂಬ ಇಂಥದ್ದೊಂದು ಹಾಡಿದೆ. ಭಾರತೀಯರಾದ ನಾವು […]
Date : 18-06-2016 | no Comment. | Read More
‘ನಿನ್ನಂಥ ಅಪ್ಪ ಇಲ್ಲ ‘ ಅಂತ ಮಗನೇಕೆ ಹೇಳಲ್ಲ?! ಆ ? ಮಗ, ಈ? ಮಗ, ಹ? ಮಗ, ರ?ಮಗ? ಯಾವುದೇ ಬೈಗುಳಗಳನ್ನು ಬೇಕಾದರೂ ತೆಗೆದುಕೊಳ್ಳಿ. ಬಹುತೇಕ ಎಲ್ಲ ಬೈಗುಳಗಳೂ ಅಮ್ಮನನ್ನೇ ಗುರಿಯಾಗಿಸಿಕೊಂಡಿರುತ್ತವೆ. ಅಪ್ಪನ ವಿರುದ್ಧದ ಅವಾಚ್ಯ ಪದಗಳನ್ನು ಹುಡುಕಿದರೂ, ತಲೆಕೆರೆದುಕೊಂಡು ಯೋಚಿಸಿದರೂ ತಟ್ಟನೆ ಯಾವುದೇ ಹೊಲಸು ಬೈಗುಳಗಳು ನೆನಪಾಗುವುದಿಲ್ಲ. ಅತ್ಯಂತ ಹೀನಾತಿ ಹೀನ ಬೈಗುಳಗಳಿರುವುದೇ ಅಮ್ಮನ ವಿರುದ್ಧ. ಬಹುಶಃ ಉದ್ದೇಶಪೂರ್ವಕವಾಗಿಯೇ ಇಂತಹ ಬೈಗುಳಗಳನ್ನು ಸೃಷ್ಟಿ ಮಾಡಿದ್ದಾರೇನೋ! ಅಷ್ಟಕ್ಕೂ ಒಬ್ಬ ಹುಡುಗನಿರಬಹುದು, ಗಂಡಸಾಗಿರಬಹುದು. ಆತನಿಗೆ ಹೆಚ್ಚಾಗಿ ಸಿಟ್ಟು […]
Date : 11-06-2016 | no Comment. | Read More
ಮೊನ್ನೆ – ಫ್ರೆಂಚ್ ಓಪನ್ನಲ್ಲಿ ಗೆದ್ದಾಗ ಪೇಸ್ ಸಾಧನೆಯನ್ನು ಮತ್ತೆ ನೆನಪಿಸಿಕೊಳ್ಳಬೇಕೆನಿಸಿತು! ಇದ್ದ ಒಬ್ಬ ಮಗನನ್ನೂ ಮೃತ್ಯು ಕಿತ್ತುಕೊಳ್ಳುವ ಭಯ, ಆತಂಕ ಮುಖ, ಮನಸ್ಸು ಎಲ್ಲವನ್ನೂ ಆವರಿಸಿದೆ. ಅಂತಹ ಸ್ಥಿತಿಯಲ್ಲಿ ಡಾ. ವೆಸ್ ಪೇಸ್ ಮುಂಬೈ ವಿಮಾನ ನಿಲ್ದಾಣದಲ್ಲಿ ನಿಂತಿದ್ದಾರೆ. ಅಷ್ಟರಲ್ಲಿ ಪರಿಚಿತವಲ್ಲದ ನಂಬರೊಂದರಿಂದ ಅವರ ಮೊಬೈಲ್ಗೆ ಮೆಸೇಜ್ ಬಂತು- ಬಾಂಬೆ ಹಾಸ್ಪಿಟಲ್ನ ಡಾ. ಭೀಮ್ ಸಿಂಘಾಲ್ರನ್ನು ಕೂಡಲೇ ಸಂಪರ್ಕಿಸಿ. ಆ ಸಂದೇಶವನ್ನು ಕಳುಹಿಸಿದ್ದವರು ಉದ್ಯಮಿ ಪಾರ್ಥಿವ್ ಕಿಲಾಚಂದ್. ಅವರ ಪತ್ನಿಯ ಮೆದುಳಿನಲ್ಲಿ ಗಡ್ಡೆಯೊಂದು ಬೆಳೆದಿತ್ತು. ಶಸಚಿಕಿತ್ಸೆಗಾಗಿ […]
Date : 04-06-2016 | no Comment. | Read More
ಕೇರಳದಲ್ಲಿ ಕಮಲ ಅರಳಿಸಿದ ರಾಜಗೋಪಾಲ ಅದೊಂದು ಕಾಲವಿತ್ತು. ಕೇರಳ ಚುನಾವಣೆಗಳಲ್ಲಿ ವಿಶೇಷವೇನಿರುತ್ತದೆ ಎಂದು ಎಂಥವರಿಗೂ ಅನಿಸುತ್ತಿತ್ತು. ಒಂದೋ ಅದೇ ಹಳೆಯ ಕಾಲದ ಕಮ್ಯುನಿಸ್ಟರು, ಇಲ್ಲಾ ಕಾಂಗ್ರೆಸ್ ನಡುವೆ ಸ್ಪಧೆ೯ ನಡೆಯಬಹುದು ಎಂದು ಹೊರ ರಾಜ್ಯಗಳೂ ಅಂದುಕೊಳ್ಳುತ್ತಿದ್ದವು. ಬಿಜೆಪಿ ದೇಶವಾಳಬಹುದೇ ಹೊರತು ಕೇರಳದಲ್ಲಿ ಅದರ ಆಟ ನಡೆಯದು ಎಂದೇ ಎಲ್ಲರೂ ಆಡಿಕೊಳ್ಳುತ್ತಿದ್ದರು. ಕೇರಳವನ್ನು ಒಮ್ಮೆ ಸುತ್ತಿ ಬಂದವರಿಗೂ ಕೂಡ ಹಾಗೇ ಅನಿಸುತ್ತಿತ್ತು. ಎಲ್ಲೆಲ್ಲೂ ಕಾಣುವ ಕೆಂಪು ಬಾವುಟಗಳು, ಕಮ್ಯುನಿಸ್ಟ್ ಕಚೇರಿಗಳು, ವಿದೇಶಿ ನಾಯಕರ ಚಿತ್ರಗಳೇ ರಾರಾಜಿಸಿ ಸಂಪೂಣ೯ ಕೇರಳವೇ […]
Date : 28-05-2016 | no Comment. | Read More
ಕಾನ್ಸ್ಟೆಬಲ್ಗಳ ಖಾಕಿಗೆ ಖದರು, ಕಿಮ್ಮತ್ತೂ ಎರಡೂ ಇಲ್ಲ, ಆದರೆ ಅವರಿಲ್ಲದಿದ್ದರೆ ನಾವಿಲ್ಲ! ಕಳೆದ ಒಂದು ವಾರದಿಂದ ರಾಜ್ಯದ ಮೂಲೆ ಮೂಲೆಗಳಿಂದ ಕರೆ ಬಂದಿವೆ. ಇತ್ತೀಚೆಗೆ ನಮ್ಮ ಲೋಕೋಪಯೋಗಿ ಖಾತೆ ಸಚಿವರಾದ ಡಾ. ಮಹಾದೇವಪ್ಪನವರ ಮಗನ ಮದುವೆಗೆ ಹೋಗಿದ್ದಾಗ ಕಾನ್ಸ್ಟೆಬಲ್ಗಳ ಒಂದು ದಂಡೇ ಅಡ್ಡಹಾಕಿ ನಮ್ಮ ಪರ ಧ್ವನಿಯೆತ್ತಿ, ಈ ಹಿಂದೆ ಪೋಲೀಸ್ ಇಲಾಖೆಯ ಬಗ್ಗೆ ಅಭಿಮಾನದಿಂದ ಬರೆದಿದ್ದೀರಿ, ಈಗಲೂ ನಮ್ಮ ಬಗ್ಗೆ ಮಾತನಾಡಿ ಎಂದು ಕೇಳಿಕೊಂಡರು. ಅಷ್ಟು ಮಾತ್ರವಲ್ಲ, ನೆರೆರಾಜ್ಯಗಳಲ್ಲಿ ಕೆಲಸಕ್ಕೆ ಸೇರುವ ಕಾನ್ಸ್ಟೆಬಲ್ಗೆ 28 ಸಾವಿರ ಪ್ರಾರಂಭಿಕ ಸಂಬಳವಿದೆ, ಹೆಡ್ಕಾನ್ಸ್ಟೆಬಲ್ಗೆ […]
Date : 21-05-2016 | no Comment. | Read More
ಪ್ರಧಾನಿ ನರೇಂದ ಮೋದಿ ಏಕೆ ಬೇಕು, ಕಾಂಗೆಸ್ ಮುಕ್ತ ಭಾರತ’ ಕ್ಕೆ ರಾಹುಲ್ ಸಾಕು ನಮ್ಮ ಹಳಬರಲ್ಲಿ ಕೆಲ Notions/presumptionsಇರುತ್ತವೆ. ಅತ್ಯುತ್ತಮ ಹಾಸಿಗೆಯೆಂದರೆ ದು ‘ಕರ್ಲಾನ್ ಬೆಡ್’. ಮಿನರಲ್ವಾಟರ್ ಬೇಕಿದ್ದರೆ ಬಿಸ್ಲರಿ ಕೊಡಿ ಎನ್ನುತ್ತಾರೆ. ಬೀರು ಬೇಕಿದ್ದರೆ ಗೊದ್ರೆಜ್ ಎನ್ನುತ್ತಾರೆ. ಹಳ್ಳಿ ಕಡೆ ಬಟ್ಟೆ ತೊಳೆಯುವ ಸೋಪು ಬೇಕಿದ್ದರೆ 501 ಬಾರ್ ಸೋಪು ಕೇಳುತ್ತಾರೆ. ಅಂಗಡಿಯವನು ಕರ್ಲಾನ್ ಬದಲು ಸ್ಲೀಪ್ವೆಲ್ ಕೊಟ್ಟರೂ, ಬಿಸ್ಲರಿ ಬದಲು ಕಿನ್ಲೇ ಕೊಟ್ಟರೂ, 501 ಬಾರ್ ಸೋಪು ಬದಲು ರಿನ್ ಕೊಟ್ಟರೂ ಜನ […]
Date : 18-05-2016 | no Comment. | Read More
ತಂತ್ರ, ಮಂತ್ರದಾಚೆಗಿನ ಮಣ್ಣಿನ ಮಗನ ಕತೆ ಹೇಳಲಾ ? ನಾನೂ ಅವರನ್ನು ಬಹಳಷ್ಟು ಸಲ ಕಟುವಾಗಿ ಟೀಕಿಸಿ ಬರೆದಿದ್ದೇನೆ. ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟುವೆ, ಕನಾ೯ಟಕದಲ್ಲಿ ಹುಟ್ಟಬಾರದಿತ್ತು, ಮೋದಿ ಪ್ರಧಾನಿಯಾದರೆ ಕನಾ೯ಟಕವನ್ನೇ ತೊರೆಯುವೆ… ಇನ್ನು ಮುಂತಾದ ಹೇಳಿಕೆಗಳು, ಅಲ್ಪಸಂಖ್ಯಾತರನ್ನು ಓಲ್ಯೆಸಲು ಹಿಡಿಯುವ ಮಾಗ೯, ಭಾಷಣಕ್ಕೆ ನಿಂತಾಗ ಬೇಕೆಂದ ಕೂಡಲೇ ಹೊರಬರುವ ಅಶ್ರುಧಾರೆ, ಅವರ ರಾಜಕೀಯ ತಂತ್ರ, ಕುತಂತ್ರ, ಒಳ ಏಟುಗಳು ನಮ್ಮನ್ನೆಲ್ಲ ಆಗಾಗ್ಗೆ ಸಿಟ್ಟಿಗೇಳಿಸಿದ್ದೂ ಇದೆ. ಅದರಲ್ಲೂ ತಮಗೆ ಸರಿಸಮನಾಗಿ ರೈತ ನಾಯಕನಾಗಿ ಬೆಳೆದ ಬಿ.ಎಸ್. ಯಡಿಯೂರಪ್ಪನವರಿಗೆ […]
Date : 07-05-2016 | no Comment. | Read More
ಕಾಂಗ್ರೆಸ್ ಅಧಿನಾಯಕಿಯನ್ನು ಕಟಕಟೆಗೆ ತಂದು ನಿಲ್ಲಿಸಿದ್ದಲ್ಲದೆ ರಾಜ್ಯಸಭೆಯಲ್ಲಿ ಕಕ್ಕಾಬಿಕ್ಕಿಯಾಗುವಂತೆ ಮಾಡಿರುವ ಈ ಸ್ವಾಮಿ ಕಮ್ಮಿ ಆಸಾಮಿಯಲ್ಲ! ಈ ಮನುಷ್ಯನನ್ನು ನೀವು ಇಷ್ಟಪಡದಿರಬಹುದು. ಆತನ ಮಾರ್ಗ ಇಷ್ಟವಾಗದಿರಬಹುದು, ಆತ ಬಳಸುವ ಪದಗಳು ಕ್ರೋಧಯುಕ್ತ ಅಥವಾ ಅಡೆತಡೆಯಿಲ್ಲದ ರಾಜಕೀಯ ವಾಗ್ಝರಿ ನಿಮಗೆ ಇರಸುಮುರಿಸನ್ನುಂಟು ಮಾಡಬಹುದು. ಆದರೆ ಸೋನಿಯಾ ಗಾಂಧಿ ಎಂಬಾಕೆ ಒಬ್ಬ ಪೇಪರ್ ಟೈಗರ್ ಅಷ್ಟೇ, ರಾಜಕೀಯ ಜಾಣ್ಮೆ ಹಾಗೂ ಮಾಧ್ಯಮದ ಮೂಲಕ ಆಕೆ ಬಹಳ ಗಟ್ಟಿಗಿತ್ತಿ ಎಂಬ ಮಿಥ್ಯೆಯನ್ನು ಸೃಷ್ಟಿಸಲಾಗಿದೆ ಎಂಬುದನ್ನು ಏಕಾಂಗಿಯಾಗಿ ನಿರೂಪಿಸಿದ, ಅಂಥ ಕಲ್ಪನೆಯನ್ನು ನೆಲಸಮ […]
Date : 30-04-2016 | no Comment. | Read More
‘ ಕೃಷ್ಣಾ ‘ ನೀ ಬೇಗನೆ ಬಾರೋ ಅಂತ ಕರೆಯೋ ಕಾಲ ಕಾಂಗ್ರೆಸಿಗೆ ಬಂತಾ? ಬಹುಶಃ ಕನಾ೯ಟಕದ ಇತಿಹಾಸದಲ್ಲಿ ಅತಿ ಹೆಚ್ಚು ಅಡೆತಡೆಗಳನ್ನು, ಸಂಕಷ್ಟಗಳನ್ನು ಎದುರಿಸಿದ ಮುಖ್ಯಮಂತ್ರಿಯೆಂದರೆ ಎಸ್.ಎಂ. ಕೃಷ್ಣ ಅವರು. ನಾಳೆಗೆ ಕೃಷ್ಣ ಅವರು 85ಕ್ಕೆ ಕಾಲಿಡುತ್ತಿದ್ದಾರೆ. ದೇವರು ಅವರನ್ನು ಚೆನ್ನಾಗಿ ಇಟ್ಟಿರಲಿ ಹಾಗೂ ಕಾ೦ಗ್ರೆ ಸಿಗರಿಗೆ ಕೃಷ್ಣ ಅವರನ್ನು ಮೇಲ್ಪಂಕ್ತಿಯಾಗಿಟ್ಟು ನಡೆಯುವಂಥ ಸದ್ಬುದ್ಧಿ ಕೊಡಲಿ. “Nearly all men can stand adversity, but if you want to test a man’s […]
Date : 23-04-2016 | no Comment. | Read More
ಏಷ್ಯನ್ ಹಾಕಿಗೆ ಸುಲ್ತಾನ್ ಅಜ್ಲಾನ್ ಷಾ ಹೇಗೋ ಕರ್ನಾಟಕ ಹಾಕಿಗೆ ಪಾಂಡಂಡ ಕುಟ್ಟಪ್ಪನವರು ಹಾಗೆ! ಪ್ರತೀ ವರ್ಷ ಎಪ್ರಿಲ್ – ಮೇ ನಲ್ಲಿ ಕೊಡಗಿನಲ್ಲಿ ನಡೆಯುವ ಹಾಕಿ ಹಬ್ಬಕ್ಕೆ ಜನ ಕಾತರದಿಂದ ಕಾಯಲಾರಂಭಿಸಿದರು. ಹಾಕಿ ಪಂದ್ಯದಲ್ಲಿ ವಿಜೇತರಾಗುವುದು ಪ್ರತಿಷ್ಠೆಯ ಸಂಗತಿಯಾಗಿದೆ. ಜೊತೆಗೆ ಸೈನ್ಯಕ್ಕೆ ಸೇರಲು ಹಾಕಿ ಪಂದ್ಯ ಪ್ರೋತ್ಸಾಹವನ್ನು ನೀಡುತ್ತಿದೆ. ದೇಶದ ಪ್ರತಿಷ್ಠಿತ ಹಾಕಿ ತಂಡಗಳು ಹಾಕಿ ಹಬ್ಬದತ್ತ ಮುಗಿಬೀಳತೊಡಗಿವೆ. ರಾಜಾ ಅಜ್ಲಾನ್ ಮುಹಿಬುದ್ದೀನ್ ಷಾ ಇಬ್ನಿ ಅಲ್ಮರ್ಹುಂ ಸುಲ್ತಾನ್ ಯೂಸೆ- ಇಜ್ಜುದ್ದೀನ್ ಷಾ ಘಫರುಹು.ಹೆಸರೇ ಇಷ್ಟು […]