Date : 05-02-2016 | no Comment. | Read More
ಕೆ. ಆರ್ . ಆಸ್ಪತ್ರೆಯಲ್ಲಿ ಶುದ್ಧ ಕುಡಿಯುವ ನೀರು ಸಂಸದರ ಕೊಡುಗೆ : ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ ಈಗ ಉಚಿತವಾಗಿ ಶುದ್ಧ ಕುಡಿಯುವ ನೀರು ಲಭ್ಯ ಮೈಸೂರು, ಫೆ.04, 2016 : ನಗರದ ಕೆ.ಆರ್ ಆಸ್ಪತ್ರೆಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಸಂಸದ ಪ್ರತಾಪಸಿಂಹ ಗುರುವಾರ ಲೋಕಾರ್ಪಣೆಗೊಳಿಸಿದರು. ಜಿಲ್ಲಾ ಆಸ್ಪತ್ರೆಯಾಗಿರುವ ನಗರದ ದೊಡ್ಡಾಸ್ಪತ್ರೆಗೆ ನಿತ್ಯ ಸಾವಿರಾರು ಬಡ ರೋಗಿಗಳು ಚಿಕಿತ್ಸೆಗೆ ಹಾಗೂ ಸಂಬಂಧಿಕರು ರೋಗಿಗಳ ಆರೈಕೆಗಾಗಿ ಭೇಟಿ ನೀಡುತ್ತಿರುತ್ತಾರೆ. ಇವರ ಅನುಕೂಲಕ್ಕಾಗಿ ಶುದ್ಧ ಕುಡಿಯುವ ನೀರಿನ ಘಟಕ […]
Date : 21-01-2016 | no Comment. | Read More
ಮೈಸೂರು ವಿಭಾಗದ ರೈಲ್ವೆ ಪ್ರಯಾಣದ ಅಭಿವೃದ್ದಿ;ರೈಲ್ವೆಸಚಿವರಿಗೆ ಮೈಸೂರು- ಕೊಡಗು ಸಂಸದ ಪ್ರತಾಪ್ ಸಿಂಹರಿಂದ ಹಲವು ಬೇಡಿಕೆ ಮೈಸೂರು.ಜ,20,2016: ಮೈಸೂರು ವಿಭಾಗದಲ್ಲಿ ರೈಲ್ವೆ ಪ್ರಯಾಣದ ಅಭಿವೃದ್ದಿಗಾಗಿ ಮುಂದಿನ 2016-17 ಸಾಲಿನ ರೈಲ್ವೆ ಬಜೆಟ್ ನಲ್ಲಿ ಕೆಲವು ಬೇಡಿಕೆ ಈಡೇರಿಸಬೇಕೆಂದು ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಅವರು ಮಾನ್ಯ ರೈಲ್ವೆ ಸಚಿವರ ಬಳಿ ಮನವಿ ಮಾಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಪ್ರತಾಪ್ ಸಿಂಹ ಅವರು, ಪ್ರಯಾಣಿಕರ ಬೇಡಿಕೆ ,ಪ್ರವಾಸೋದ್ಯಮ ಗಮನದಲ್ಲಿರಿಸಿಕೊಂಡು ಈ ಬೇಡಿಕೆಯನ್ನು ಸಚಿವರಲ್ಲಿ ಮಾಡಲಾಗಿದೆ.ಈಗಾಗಲೇ ರೈಲ್ವೆ ಅಧಿಕಾರಿಗಳೊಂದಿಗೆ ಚರ್ಚಿಸಿ […]
Date : 21-01-2016 | no Comment. | Read More