Date : 08-07-2015 | no Comment. | Read More
ಕರ್ನಾಟಕ ರಾಜ್ಯ ಮುಕ್ತ ವಿವಿ ; ಯುಜಿಸಿ ಸಮಸ್ಯೆ ಇತ್ಯರ್ಥಪಡಿಸುವಂತೆ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದ ಸಂಸದ ಸಿಂಹ.. ಪ್ರಧಾನಿ ನರೇಂದ್ರ ಮೋದಿಗೆ ಸಂಸದ ಸಿಂಹ ಬರೆದಿರುವ ಪತ್ರ ಮೈಸೂರು, ಜು.07 : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕೋರ್ಸ್ ಗಳ ಮಾನ್ಯತೆ ರದ್ದತಿಗೆ ಸಂಬಂಧಿಸಿದಂತೆ ಉದ್ಭವಿಸಿರುವ ಬಿಕ್ಕಟ್ಟು ನಿವಾರಿಸುವಂತೆ ಪ್ರಧಾನಿ ನರೇಂದ್ರ ಮೋದಿಗೆ ಸಂಸದ ಪ್ರತಾಪ ಸಿಂಹ ಪತ್ರ ಬರೆದಿದ್ದಾರೆ. ಗ್ರಾಮೀಣ ಭಾಗದ ಅದರಲ್ಲೂ ಹಿಂದುಳಿದ ವರ್ಗದ ವಿದ್ಯಾರ್ಥಿಗಳ ವಿಧ್ಯಾಭ್ಯಾಸಕ್ಕೆ ಪೂರಕವಾಗಿ ಕೆಎಸ್ […]
Date : 08-07-2015 | no Comment. | Read More
ಕರ್ನಾಟಕ ರಾಜ್ಯ ಮುಕ್ತ ವಿವಿ ; ಯುಜಿಸಿ ಸಮಸ್ಯೆ ಇತ್ಯರ್ಥಪಡಿಸುವಂತೆ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದ ಸಂಸದ ಸಿಂಹ.. ಪ್ರಧಾನಿ ನರೇಂದ್ರ ಮೋದಿಗೆ ಸಂಸದ ಸಿಂಹ ಬರೆದಿರುವ ಪತ್ರ ಮೈಸೂರು, ಜು.07 : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕೋರ್ಸ್ ಗಳ ಮಾನ್ಯತೆ ರದ್ದತಿಗೆ ಸಂಬಂಧಿಸಿದಂತೆ ಉದ್ಭವಿಸಿರುವ ಬಿಕ್ಕಟ್ಟು ನಿವಾರಿಸುವಂತೆ ಪ್ರಧಾನಿ ನರೇಂದ್ರ ಮೋದಿಗೆ ಸಂಸದ ಪ್ರತಾಪ ಸಿಂಹ ಪತ್ರ ಬರೆದಿದ್ದಾರೆ. ಗ್ರಾಮೀಣ ಭಾಗದ ಅದರಲ್ಲೂ ಹಿಂದುಳಿದ ವರ್ಗದ ವಿದ್ಯಾರ್ಥಿಗಳ ವಿಧ್ಯಾಭ್ಯಾಸಕ್ಕೆ ಪೂರಕವಾಗಿ ಕೆಎಸ್ […]
Date : 04-07-2015 | no Comment. | Read More
Date : 16-06-2015 | no Comment. | Read More
ಭಾರತೀಯ ಪತ್ರಿಕಾ ಮಂಡಳಿ ಸದಸ್ಯರಾಗಿ ಸಂಸದ ಪ್ರತಾಪ್ ಸಿಂಹ ನೇಮಕ ಮೈಸೂರು ಹಾಗೂ ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಅವರನ್ನು ಪ್ರತಿಷ್ಠಿತ ಭಾರತೀಯ ಪತ್ರಿಕಾ ಮಂಡಳಿಯ ಸದಸ್ಯರನ್ನಾಗಿ ಕೇಂದ್ರ ಮತ್ತು ವಾರ್ತಾ ಪ್ರಸಾರ ಖಾತೆ ಸಚಿವಾಲಯ ನೇಮಕ ಮಾಡಿದೆ. ಸದಸ್ಯತ್ವದ ಅವಧಿಯು ಮೂರು ವರ್ಷಕ್ಕೆ ಸೀಮಿತವಾಗಿರುವಂತೆ ಹೊರಡಿಸಿರುವ ಆದೇಶದಲ್ಲಿ ತಿಳಿಸಲಾಗಿದೆ. ಇದು ಕಾನೂನುಬದ್ಧ ಸಂಸ್ಥೆಯಾಗಿದ್ದು, ಪ್ರಮುಖವಾಗಿ ಮುದ್ರಣ ಮಾಧ್ಯಮದ ರೀತಿ-ರಿವಾಜುಗಳ ಮೇಲೆ ನಿಗಾ ಇಡುತ್ತದೆ. ಪ್ರಜತಂತ್ರ ವ್ಯವಸ್ಥೆಯಲ್ಲಿ ವಾಕ್ ಸ್ವಾತಂತ್ರ್ಯ ಕಾಪಾಡುವ ಅಗ್ರಮಾನ್ಯ ಮಂಡಳಿ ಇದಾಗಿದೆ. ಅಷ್ಟು […]