Date : 23-12-2017 | no Comment. | Read More
ನಿನ್ನೆ ಅವರ ಜನ್ಮದಿನವಿತ್ತು , ಹಾಗೇ ನೆನಪಿಸಿಕೊಳ್ಳಬೇಕೆನಿಸಿತು! He can be compared to a great mathema hcian like Srinivasa Ramanujan!’ ಹಾಗಂತ ಅಮೆರಿಕದ ಖ್ಯಾತ ಗಣಿತಶಾಸ್ತ್ರಜ್ಞ ಜಾನ್ ಫೋಬ್ಸರ್ ನ್ಯಾಶ್ ಅವರನ್ನು ಉಲ್ಲೇಖಿಸಿ Beautiful Mind’’ ಎಂಬ ಅವರ ಜೀವನಚರಿತ್ರೆಯಲ್ಲಿ ಹೇಳಲಾಗುತ್ತದೆ. 1997ರಲ್ಲಿ ಬಿಡುಗಡೆಯಾದ Good Will Hunting’ ಎಂಬ ಚಿತ್ರದಲ್ಲೂ ಅದರ ಮುಖ್ಯ ಪಾತ್ರಧಾರಿ ವಿಲ್ ಹಂಟಿಂಗ್ ಬಗ್ಗೆ Will might have the potential to be as great […]
Date : 09-12-2017 | no Comment. | Read More
ಅಯ್ಯರ್ ಉಚ್ಛಾಟನೆ ಆಯ್ತು, ಹಾಗಾದರೆ ಗದ್ದಾರ್ ಎಂದವರು? ಅಂದು ಸಾವಿನ ವ್ಯಾಪಾರಿ ಅನ್ನುವಾಗ, ಬಂದು ಟೀ ಮಾರು ಎಂದು ಹೀಗಳೆಯುವಾಗ, ಹಿಂದೂ ವಾದಿ ಎಂದು ಫತ್ವಾಾ ಹೊರಡಿಸಿದಾಗ ಎಲ್ಲಿ ಸತ್ತು ಬಿದ್ದಿತ್ತು ಈ ಶಿಸ್ತು ಉಲ್ಲಂಘನೆ, ಪಕ್ಷದ ಘನತೆ, ಸಭ್ಯತೆಯ ಮಾತುಗಳು? ಮಣಿಶಂಕರ ಅಯ್ಯರ್ನೆಂಬ ಹಲ್ಲಿಲ್ಲದ ಹಾವನ್ನು ಮುಲಾಜಿಲ್ಲದೆ ಕಿತ್ತು ಬಿಸಾಡಿದಾದ ಇದ್ದ ಧೈರ್ಯ ಈ ಮೊದಲಿನ ಯಾವ ಕಾಂಗ್ರೆಸಿನ ಶಿಸ್ತು ಸಮಿತಿಗೂ ಇರಲಿಲ್ಲ! ಈಗ ಏಕಾಏಕಿ ಉಂಟಾದ ಶಿಸ್ತು ಆಗೆಲ್ಲಿ ಹೋಗಿತ್ತು? ಮೊದಲೆಲ್ಲಾ ಮೋದಿಯನ್ನೂ ಅವರ […]
Date : 02-12-2017 | no Comment. | Read More
ಯುಪಿ ಸ್ಥಳೀಯ ಸಂಸ್ಥೆಯಲ್ಲಿ ಬಿದ್ದ ಮತಗಳಲ್ಲಿ ಭಕ್ತಿಯಿತ್ತು, ಪ್ರೀತಿಯಿತ್ತು, ಸಮರ್ಪಣೆಯೂ ಇತ್ತು. ಹಾಗಾಗಿ ಫಲಿತಾಂಶ ಹಾಗಿತ್ತು ದೇಶದಲ್ಲಿ ನರೇಂದ್ರ ಮೋದಿಯವರ ಹವಾ ಮುಗಿದಿದೆ. ಈಗೇನಿದ್ದರೂ ಕಾಂಗ್ರೆಸಿನದ್ದೇ ದಿನ ಎಂದು ಮೊನ್ನೆ ತಾನೇ ನಮ್ಮ ಮುಖ್ಯಮಂತ್ರಿಗಳು ಮಾತನ್ನಾಡಿದ್ದರು. ವಿಚಿತ್ರ ಎಂದರೆ ಕಾಂಗ್ರೆಸಿಗರು ಯಾವ ಸಮಯದಲ್ಲೂ ಮೋದಿ ಹವಾ ಇತ್ತು ಎಂದು ಒಪ್ಪಿಕೊಂಡಿರಲಿಲ್ಲ. ಆದರೆ ಸಿದ್ದರಾಮಯ್ಯನವರ ಮಾತಿನಂತೆ ಮೊದಲು ಹವಾ ಇತ್ತು. ಈಗ ಅದನ್ನು ಪ್ರಮಾಣೀಕರಿಸಬೇಕಾದ ಪ್ರಮೇಯವೇ ಇಲ್ಲ. ಏಕೆಂದರೆ ಮೊದಲೂ ಇತ್ತು. ಈಗಲೂ ಇದೆ ಮತ್ತು ಮುಂದೂ ಇರಲಿದೆ […]
Date : 26-11-2017 | no Comment. | Read More
ನಾಡು ನುಡಿಯ ಜಾತ್ರೆಯಾಗಬೇಕಿದ್ದ ಸಮ್ಮೇಳನ ಸಿದ್ದರಾಮಯ್ಯನ ಜಾತ್ರೆಯಾಗಿದೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆಯುತ್ತಿರುವ 83ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ದೂರಿ ಚಾಲನೆ ಸಿಕ್ಕಿದೆ. ಎಲ್ಲ ಕನ್ನಡದ ಮನಸ್ಸುಗಳು ಸಮ್ಮೇಳನದಲ್ಲಿ ಒಂದೆಡೆ ಸೇರಿವೆ. ಸಮ್ಮೇಳನಾಧ್ಯಕ್ಷರಾದ ಚಂದ್ರಶೇಖರ ಪಾಟೀಲ (ಚಂಪಾ) ಅವರು ಸಮ್ಮೇಳನ ಕುರಿತು ಮಾಡಿದ ಭಾಷಣ ಇದೀಗ ಚರ್ಚೆಗೆ ಗ್ರಾಸವಾಗಿದೆ. ನಮ್ಮ ನೆಲ,ಜಲ, ಭಾಷೆ ಬಗ್ಗೆ ಚರ್ಚಿಸಬೇಕಿದ್ದ ವೇದಿಕೆಯನ್ನು ರಾಜಕೀಯವಾಗಿ ಬಳಸಿಕೊಂಡಿರುವ ಬಗ್ಗೆ ರಾಜ್ಯವ್ಯಾಪಿ ವಿರೋಧ ವ್ಯಕ್ತವಾಗುತ್ತಿದೆ. ಕನ್ನಡದ ಕುರಿತು ಚರ್ಚಿಸಲು ಸಾಕಷ್ಟು ವಿಷಯ ಇರುವಾಗ […]
Date : 25-11-2017 | no Comment. | Read More
ಸುಬ್ರಮಣಿಯನ್ ಸ್ವಾಮಿ ಬರುತ್ತಿದ್ದಾರೆ ಎಂದರೆ ಏನೋ ಒಂಥರಾ ಉತ್ಸಾಹ! ಈ ಮನುಷ್ಯನನ್ನು ನೀವು ಇಷ್ಟಪಡದಿರಬಹುದು. ಆತನ ಮಾರ್ಗ ಇಷ್ಟವಾಗದಿರಬಹುದು, ಆತ ಬಳಸುವ ಪದಗಳು ಕ್ರೋಧಯುಕ್ತ ಅಥವಾ ಅಡೆತಡೆಯಿಲ್ಲದ ರಾಜಕೀಯ ವಾಗ್ಝರಿ ನಿಮಗೆ ಇರಸುಮುರಸನ್ನುಂಟು ಮಾಡಬಹುದು. ಆದರೆ ಸೋನಿಯಾ ಗಾಂಧಿ ಎಂಬಾಕೆ ಒಬ್ಬ ಪೇಪರ್ ಟೈಗರ್ ಅಷ್ಟೇ, ರಾಜಕೀಯ ಜಾಣ್ಮೆ ಹಾಗೂ ಮಾಧ್ಯಮದ ಮೂಲಕ ಆಕೆ ಬಹಳ ಗಟ್ಟಿಗಿತ್ತಿ ಎಂಬ ಮಿಥ್ಯೆಯನ್ನು ಸೃಷ್ಟಿಸಲಾಗಿದೆ ಎಂಬುದನ್ನು ಏಕಾಂಗಿಯಾಗಿ ನಿರೂಪಿಸಿದ, ಅಂಥ ಕಲ್ಪನೆಯನ್ನು ನೆಲಸಮ ಮಾಡಿದ ವ್ಯಕ್ತಿ ಡಾ. ಸುಬ್ರಮಣಿಯನ್ ಸ್ವಾಮಿ! […]