*/
Date : 08-03-2017 | no Comment. | Read More
Date : 04-03-2017 | no Comment. | Read More
ವಯಸ್ಸಿಗೆ ಬಂದ ಒಬ್ಬನೇ ಮಗನನ್ನು ದೇಶಕ್ಕೆ ಬಲಿಕೊಟ್ಟು ಜೀವಂತ ಶವದಂತೆ ಬದುಕುತ್ತಿರುವ ತಂದೆಯರೂ ಇದ್ದಾರೆ, ಗುರ್ ಮೆಹರ್! ‘ಕಿಸಿಕೋ ರಿಸರ್ವೇಶನ್ ಚಾಹಿಯೇ ತೋ ಕಿಸಿಕೋ ಆಝಾದಿ! ಹಮೇ ಕುಚ್ ನಹೀ ಚಾಹಿಯೇ ಭಾಯಿ, ಬಸ್ ಅಪ್ನಿ ರೆಜಾಯಿ!’ ಕೆಲವರಿಗೆ ಮೀಸಲು ಬೇಕಾದರೆ ಇನ್ನು ಕೆಲವರಿಗೆ ಸ್ವಾತಂತ್ರ್ಯ ಬೇಕಂತೆ. ಅಣ್ಣಾ, ನನಗೆ ಏನೂ ಬೇಡ ಹೊದ್ದುಕೊಳ್ಳಲು ಒಂದು ಕಂಬಳಿ ಬಿಟ್ಟು! ಹಾಗಂತ ಹೇಳಿದ್ದು ಯಾರು ಅಂತ ನೆನಪಾಯಿತಾ?! 2016, ಫೆಬ್ರವರಿ 21. ಅಂದರೆ ಸರಿಯಾಗಿ ಒಂದು ವರ್ಷದ ಹಿಂದೆ […]
Date : 25-02-2017 | no Comment. | Read More
ಈ ಸ್ಫುರದ್ರೂಪಿಯನ್ನು ಕಾಲೇಜಿನ ಕಾಮನೆಗಿಂತ ಕೇಶವ ಬಲರಾಮನೇ ಹೆಚ್ಚು ಆಕರ್ಷಿಸಿದ ! ಮಂಗಳವಾರ ಸಂಜೆಯವರೆಗೂ ಮೈಸೂರಿನಲ್ಲಿದ್ದು, ಅಂತ್ಯಸಂಸ್ಕಾರ ಮುಗಿಸಿ ಬೆಂಗಳೂರಿಗೆ ತೆರಳಿದ ಆರೆಸ್ಸೆಸ್ನ ಅಖಿಲ ಭಾರತ ಸಹ ಬೌದ್ಧಿಕ್ ಪ್ರಮುಖ್ ಮುಕುಂದರಿಂದ ರಾತ್ರಿ ಕರೆಬಂತು. ನನಗೆ ಸಮಾಧಾನದ ಒಂದೆರಡು ಮಾತನಾಡಲು ಕರೆ ಮಾಡಿದ್ದ ಅವರ ಧ್ವನಿಯಲ್ಲೇ ನೋವು, ಸಂಕಟ, ಒಂಥರಾ ಅನಾಥ ಪ್ರಜ್ಞೆ ವ್ಯಕ್ತವಾಗುತ್ತಿತ್ತು. ಜಯದೇವರು 45 ದಿನಗಳ ಹಿಂದೆ ಆಸ್ಪತ್ರೆ ಸೇರಿದಾಗಲೇ ಮುಕುಂದರಿಗೆ ಸಂಕಟ ಶುರುವಾಗಿತ್ತು. ಅಂದಮಾತ್ರಕ್ಕೆ ಜಯದೇವರು ಅಕಾಲಿಕವಾಗಿ ದೂರವಾದರು ಎಂದಲ್ಲ. ಎಂಬತ್ಮೂರು ವರ್ಷದ […]