*/
Date : 21-01-2017 | no Comment. | Read More
ಹೊಸ ಸಿಇಒ ಬಗ್ಗೆ ಬರೆಯುವ ನೆಪ, ಮತ್ತೆ ಟಾಟಾ ಕೊಡುಗೆಯ ಜಪ! ಕಬ್ಬಿಣ ಹಾಗೂ ಉಕ್ಕು ಕಂಪನಿ ಸ್ಥಾಪನೆ ಜಲವಿದ್ಯುತ್ ಉತ್ಪಾದನೆ ವಿಶ್ವದರ್ಜೆಯ ಶೈಕ್ಷಣಿಕ ಸಂಸ್ಥೆಗಳ ನಿರ್ಮಾಣ ಈ ಮೂರೂ ಕನಸುಗಳು ಅವರ ಜೀವಿತಾವಧಿಯಲ್ಲಿ ಸಾಕಾರ ಗೊಳ್ಳಲಿಲ್ಲ. ಆದರೆ ಅವರ ಉತ್ತರಾಧಿಕಾರಿಗಳಿಗೆ ದಿಕ್ಸೂಚಿಯಾದವು, ದೃಷ್ಟಿಕೋನ ಕೊಟ್ಟವು, ದಾರಿ ದೀಪವಾದವು, ಭಾರತ ನಿರ್ಮಾಣದಲ್ಲಿ ಬಹುಮುಖ್ಯ ಪಾತ್ರವಹಿಸಿದವು. ಇಂತಹ ಕನಸುಗಳನ್ನು ಕಂಡಾತ ಈ ದೇಶ ಕಂಡ ಯಾವ ನಾಯಕನೂ ಅಲ್ಲ, ಪ್ರಧಾನಿ, ಮುಖ್ಯಮಂತ್ರಿಗಳೂ ಅಲ್ಲ. ಪಾರ್ಸಿ ಸಮುದಾಯದ ಅರ್ಚಕ ಅಥವಾ […]
Date : 14-01-2017 | no Comment. | Read More
ಭಾರತ ವಿಶ್ವಗುರುವಾಗಲಿದೆ ಎಂದಿದ್ದರು ಆ ನರೇಂದ್ರ, ಅದನ್ನು ನಿಜವಾಗಿಸಲು ಹೊರಟಿದ್ದಾರೆ ಈ ನರೇಂದ್ರ! ಮಹಾಭಾರತವೆಂದರೆ ಬರೀ ಕೌರವ, ಪಾಂಡವ, ಭೀಷ್ಮರಲ್ಲ. ಅದರ ಉಪಾಖ್ಯಾನದಲ್ಲಿ ಸಾಕಷ್ಟು ಸಾಹಸಗಾಥೆಗಳು, ಶೌರ್ಯ ಕಥೆಗಳು ಬರುತ್ತವೆ. ಅಂಥವುಗಳಲ್ಲಿ ಸಂಜಯ ಎಂಬ ರಾಜನೂ ಒಬ್ಬ. ಆತ ಶತ್ರುಗಳನ್ನು ಹಿಮ್ಮೆಟ್ಟಿಸಲಾಗದೆ ತನ್ನ ರಾಜ್ಯವನ್ನು ಕಳೆದುಕೊಂಡು, ಹೇಡಿಯಾಗಿ ಕುಳಿತಿರುತ್ತಾನೆ. ಇನ್ನು ತನ್ನಿಂದೇನೂ ಆಗದು, ರಾಜ್ಯವನ್ನು ಮರಳಿ ಗಳಿಸಲು ಸಾಧ್ಯವಾಗದು ಎಂದು ಕಣ್ಣೀರು ಸುರಿಸುತ್ತಿರುತ್ತಾನೆ. ಅದನ್ನು ಕಂಡ ಆತನ ತಾಯಿ ರಾಣಿ ವಿದುಲಾಳಿಗೆ ಅಸಾಧ್ಯ ಕೋಪವುಂಟಾಗುತ್ತದೆ. ಇವನು ತನ್ನ […]