*/
Date : 05-11-2016 | no Comment. | Read More
ಕನ್ನಡ ಸಂಸ್ಕೃತಿ ಇಲಾಖೆ ಟಿಪ್ಪು ಜಯಂತಿ ಆಚರಿಸುವುದೂ ಒಂದೇ, ಅರಣ್ಯ ಇಲಾಖೆ ವೀರಪ್ಪನ್ ಜಯಂತಿ ಆಚರಿಸುವುದೂ ಒಂದೇ! ================= 2006, ಸೆಪ್ಟಂಬರ್. ಶಿಕ್ಷಣ ಬಚಾವೋ- ಶಿಕ್ಷಣವನ್ನು ರಕ್ಷಿಸಿ ಎಂಬ ಶೀರ್ಷಿಕೆ ಹೊಂದಿದ ವಿಚಾರ ಸಂಕಿರಣವೊಂದು ಬೆಂಗಳೂರಿನಲ್ಲಿ ಆಯೋಜನೆಯಾಗಿತ್ತು. ಅದನ್ನು ಉದ್ಘಾಟನೆ ಮಾಡಿದ ಆಗಿನ ಉನ್ನತ ಶಿಕ್ಷಣ ಖಾತೆ ಸಚಿವ ಡಿ.ಎಚ್. ಶಂಕರಮೂರ್ತಿಯವರು, ಟಿಪ್ಪು ಸುಲ್ತಾನ್ ಒಬ್ಬ ಕನ್ನಡ ದ್ರೋಹಿ, ಮೈಸೂರು ಸಂಸ್ಥಾನದಲ್ಲಿ ರಾಜಭಾಷೆಯಾಗಿದ್ದ ಕನ್ನಡವನ್ನು ಕಡೆಗಣಿಸಿ ಪರ್ಷಿಯನ್ ಅನ್ನು ಆಡಳಿತ ಭಾಷೆಯಾಗಿ ಹೇರಿದ ಟಿಪ್ಪು ಕನ್ನಡ ವಿರೋಧಿ. […]
Date : 29-10-2016 | no Comment. | Read More
ಬೆಳಕಿನ ಹಬ್ಬದಲ್ಲಿ ಆರದಿರಲಿ ದೃಷ್ಟಿದೀಪ ! ಪ್ರತಿವರ್ಷ ಬೆಳಕಿನ ಹಬ್ಬವಾದ ದೀಪಾವಳಿ ಬಂತೆಂದರೆ ಸಂಭ್ರಮದ ಬಗಲಲ್ಲೇ ಆತಂಕ ಸುಳಿದಾಡತೊಡಗುತ್ತದೆ. ಈ ಹಬ್ಬದ ಬೆನ್ನಲ್ಲೇ ಬೆಂಗಳೂರಿನ ಮಿಂಟೋ ಆಸ್ಪತ್ರೆಯಲ್ಲಿ ವರ್ಷ ವರ್ಷವೂ ದೃಷ್ಟಿಭಾಗ್ಯ ಕಳೆದುಕೊಂಡು ಬದುಕಿಗೆ ಕತ್ತಲೆಯನ್ನು ಆಹ್ವಾನಿಸಿಕೊಂಡು ಮಲಗುವ ಮಕ್ಕಳ ಚಿತ್ರಣ ಕಣ್ಣಮುಂದೆ ಬರುತ್ತದೆ. ಹುಟ್ಟಿ ಹದಿನೆಂಟು ತಿಂಗಳು ತುಂಬುವಷ್ಟರಲ್ಲೇ ದೃಷ್ಟಿ ಕಳೆದುಕೊಂಡ ದಂತಕತೆ ಹೆಲೆನ್ ಕೆಲ್ಲರ್, 1933, ಜನವರಿಯಲ್ಲಿ “ದಿ ಅಟ್ಲಾಂಟಿಕ್ ಮಂತ್ಲಿ” ಎನ್ನುವ ನಿಯತಕಾಲಿಕೆಗೆ ಬರೆದ “Three Days to See” ಪ್ರಬಂಧ ನೆನಪಾಗುತ್ತದೆ. […]