*/
Date : 15-10-2016 | no Comment. | Read More
ವಡಿಕ್ಕಲ್ ರಾಮಕೃಷ್ಣನ್, ಕಣ್ಣೂರಿನ ವಿಜಯನ್, ಪಾಲಕ್ಕಾಡಿನ ಕೃಷ್ಣನ್, ಎರಡೂ ಕಾಲು ಕಳೆದುಕೊಂಡ ಸದಾನಂದನ್, ಯಾರ್ಯಾರ ಕಥೆ ಹೇಳಲಿ?! ಮೂವತ್ತು ವರ್ಷ ವಯಸ್ಸಿನ ಸುಂದರ ಯುವಕ ವಡಿಕ್ಕಲ್ ರಾಮಕೃಷ್ಣನ್. ತಲಶೇರಿಯಲ್ಲಿ ಟೈಲರಿಂಗ್ ಮಾಡಿಕೊಂಡಿದ್ದರು. ಬಿಡುವಿನ ವೇಳೆಯಲ್ಲಿ ಆರೆಸ್ಸೆಸ್ ಶಾಖೆ ನಡೆಸುತ್ತಿದ್ದದ್ದು ಬಿಟ್ಟರೆ ತಾನಾಯಿತು ತನ್ನ ಪಾಡಾಯಿತು ಎಂದು ಇರುತ್ತಿದ್ದರು ವಡಿಕ್ಕಲ್ ರಾಮಕೃಷ್ಣನ್. ಒಂದು ದಿನ ಎಂದಿನಂತೆ ರಾಮಕೃಷ್ಣನ್ ರಾತ್ರಿ ಟೈಲರಿಂಗ್ ಅಂಗಡಿಯನ್ನು ಮುಚ್ಚಿ, ಸಂಪಾದನೆಯ ಪುಡಿ ಹಣವನ್ನು ಎಣಿಸಿ ಜೇಬಿಗೆ ಹಾಕಿ ಅಕ್ಕಿಯೋ ಬೇಳೆಯೋ ಖರೀದಿಸಬೇಕೆಂದು ಅಂದಾಜಿಸುತ್ತಾ ಮನೆಗೆ […]
Date : 08-10-2016 | no Comment. | Read More
ರಾಘವೇಶ್ವರರಿಗೆ ಹಣದಾಸೆಯಿದ್ದರೆ ಗೋವಿನ ಬದಲು ಕಾಲೇಜೆಂಬ ಕಾಮಧೇನು ಕಟ್ಟುತ್ತಿದ್ದರು ! ಅತ್ರತಿಷ್ಠ ಯತಿಶ್ರೇಷ್ಠ ಗೋಕರ್ಣೇ ಮುನಿಸೇವಿತೇ ಮಹಾಬಲಸ್ಯ ಲಿಂಗಂ ಚ ನಿತ್ಯಂ ವಿಧಿವದರ್ಚನಂ ಗೋಕರ್ಣ ಮಂಡಲೇ ವ್ಯಕ್ತಂ ತವ ಶಿಷ್ಯ ಪರಂಪರೈಃ ಆಚಾರ್ಯತ್ವಂಚ ಕುರುತಾಂ ವಿದ್ಯಾನಂದ ಮಹಾಮತೇ ಅಂದರೆ, ‘ಯತಿಶ್ರೇಷ್ಠನಾದ ವಿದ್ಯಾನಂದನೇ, ಗೋಕರ್ಣ ದಲ್ಲಿ ನಿಲ್ಲು. ನಿತ್ಯವೂ ಮಹಾಬಲನ ಲಿಂಗವನ್ನು ವಿಧಿವತ್ತಾಗಿ ಅರ್ಚಿಸು. ನಿನ್ನ ಶಿಷ್ಯ ಪರಂಪರೆಯಿಂದ ಒಡಗೂಡಿ ಆಚಾರ್ಯತ್ವವನ್ನು ಮಾಡುತ್ತಾ ಮಹಾಮತಿಯಾದ ನೀನು ಇಲ್ಲಿರು’ ಎಂದು ನುಡಿದ ಆದಿ ಶಂಕರಾಚಾರ್ಯರೇ ಗೋಕರ್ಣದಲ್ಲಿ ಮಠವೊಂದನ್ನು ಸ್ಥಾಪಿಸಿದರು. ವರದ […]
Date : 01-10-2016 | no Comment. | Read More
ನಮಗೆ ಸರ್ಜಿಕಲ್ ಆಪರೇಷನ್ ಏಕೆ ಮುಖ್ಯವಾಗುತ್ತದೆ? ಕಳೆದೊಂದು ವಾರದಿಂದ ಎಲ್ಲರ ಮನಸ್ಸಲ್ಲೂ ಮೂಡುತ್ತಿದ್ದ ಪ್ರಶ್ನೆ ಒಂದೇ. ಉರಿ ದಾಳಿಗೆ ಪ್ರತಿಕಾರವೆಲ್ಲಿ? ನಮ್ಮ ಸೈನಿಕರ ಬಲಿದಾನಕ್ಕೆ ಗೌರವವೆಲ್ಲಿ? ಮೋದಿ ಏನು ಮಾಡುತ್ತಿದ್ದಾರೆ? ಆಗ ಮನಮೋಹನ ಸಿಂಗರನ್ನು ಟೀಕಿಸಿದವರೆಲ್ಲರೂ ಈಗ ಏನು ಹೇಳುತ್ತಾರೆ? ಭಯೋತ್ಪಾದಕ ದಾಳಿಗಳಿಗೆ ಪೂರ್ಣ ವಿರಾಮ ಬೀಳುವುದೆಂದು? ಪಾಕ್ ಸಮವಸ್ತ್ರ ಧಾರಿಗಳೆದುರು ಮಾತ್ರ ನಮ್ಮ ಸೈನ್ಯದ ತಾಕತ್ತೇ? ಸದ್ಯಕ್ಕೆ ಮುಗಿಯುವಂತೆ ಕಾಣದ ಕಾಶ್ಮೀರ ಸಮಸ್ಯೆ ಇರುವವರೆಗೂ ಭಾರತದ ಸ್ಥಿತಿ ಹೀಗೆಯೇ ಮುಂದುವರಿಯುವುದೇ? ಇಂಥ ಮಾತುಗಳನ್ನು ದೇಶವಾಸಿಗಳು ಸಹಜವಾಗಿ […]