*/
Date : 17-09-2016 | no Comment. | Read More
ಪಾಕ್ ಪಾಲಿಗೆ ಮತ್ತೊಂದು ಬಾಂಗ್ಲಾವಾಗಲಿದೆಯೇ ಬಲೂಚಿಸ್ತಾನ? “You do one more Mumbai, you lose Balochistan”, ಮತ್ತೊಂದು ಮುಂಬೈನಂಥ ದಾಳಿ, ಬಲೂಚಿಸ್ತಾನವನ್ನು ಮರೆತುಬಿಡಿ! ಹಾಗೆಂದಿದ್ದರು ನಮ್ಮ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಕುಮಾರ್ ದೋವಲ್ 2015ರಲ್ಲಿ!! ಈಗ್ಗೆ ಒಂದು ತಿಂಗಳ ಹಿಂದೆ ನಡೆದ ಸ್ವಾತಂತ್ರ್ಯ ದಿನಾಚರಣೆಯ ದಿನ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಬಲೂಚಿಸ್ತಾನ್ ಬಗೆಗಿನ ಸ್ಪಷ್ಟ ಪ್ರಸ್ತಾಪದ ಬಗ್ಗೆ ದೇಶ ವಿದೇಶಗಳಲ್ಲಿ ಗಂಭೀರ ಚರ್ಚೆಗಳು ನಡೆದವು. ಆಂಗ್ಲ ವೆಬ್ಸೈಟೊಂದು ಅದನ್ನು ಹೀಗೆ ವಿಶ್ಲೇಷಣೆ ಮಾಡಿತ್ತು. […]
Date : 10-09-2016 | no Comment. | Read More
ಅವರು ಎರಡೂವರೆ ಕೋಟಿಯಲ್ಲಿ ಕಟ್ಟೆ ಕಟ್ಟಿದರು, ಇವರು 25 ಕೋಟಿ ಸುರಿದೂ ನೀರು ಉಳಿಸಿಕೊಳ್ಳಲಿಲ್ಲ! ಅದು 1909ರ ಜೂನ್. ಮುಖ್ಯ ಎಂಜಿನಿಯರ್ ಆಗಿದ್ದ ಮೆಕ್ ಹಚಿನ್ ಸೇವೆಯಿಂದ ನಿವೃತ್ತಿ ಹೊಂದುವವರಿದ್ದರು. ಅವರ ಸ್ಥಾನಕ್ಕೆ ಒಬ್ಬ ದಕ್ಷ ಎಂಜಿನಿಯರ್ನ ಹುಡುಕಾಟ ಮ್ಯೆಸೂರು ಸಂಸ್ಥಾನದಲ್ಲಿ ನಡೆಯುತ್ತಿತ್ತು. ಅದೇ ಹೊತ್ತಿಗೆ ಸಂಸ್ಥಾನದ ದಿವಾನರಾಗಿದ್ದ ವಿ.ಪಿ ಮಾಧವರಾಯರೂ ನಿವೃತ್ತರಾಗಿ ಅವರ ಸ್ಥಾನಕ್ಕೆ ಟಿ. ಆನಂದರಾಯರು ಬಂದಿದ್ದರು. ಸದಾ ಸಂಸ್ಥಾನದ ಧ್ಯಾನದಲ್ಲೇ ಇರುತ್ತಿದ್ದ ಮಹಾಪ್ರಭು ನಾಲ್ವಡಿ ಕೃಷ್ಣರಾಜ ಒಡೆಯರಿಗೆ ಒಂದೇ ಹೊತ್ತಲ್ಲಿ ಸಾಮ್ರಾಜ್ಯದ ಎರಡು […]