Date : 02-04-2016 | no Comment. | Read More
ದೇಹ ಕುಗ್ಗಿದೆ ಧ್ವನಿ ತಗ್ಗಿದೆ ಆದರೆ ಅವರ ಪೀತಿ ಕಾಳಜಿ ಸೂರ್ತಿಗೆ ಮುಪ್ಪು ಬಂದಿಲ್ಲ! ಅಮೆರಿಕದಂದು ರಿಮೋಟ್ ವಿಲೇಜ್ . ಆ ದೂರದ, ದುರ್ಗಮ ಹಳ್ಳಿಯಬ್ಬಳು ಹಣ್ಣು ಹಣ್ಣು ಮುದುಕಿಯಿದ್ದಾಳೆ. ಮುದುಕಿಗೆ ಎರಡೂ ಕಣ್ಣು ಕಾಣುವುದಿಲ್ಲ. ಕುರುಡು, ಆದರೆ ಅಜ್ಜಿಗೆ ಅದ್ಭುತವಾದ ಗ್ರಹಣ ಶಕ್ತಿ ಇರುತ್ತದೆ. ‘ಅಜ್ಜಿ ಹಾಗೆ.. ಅಜ್ಜಿ ಹೀಗೆ…’ ಅಂತೆ ಪ್ರತೀತಿ ಇರುತ್ತದೆ. ಆದರೂ ಅಲ್ಲಿನ ಸ್ಥಳೀಯ ಚರ್ಚ್ನಲ್ಲಿ ಬಿಳಿಯರದ್ದೇ ದರ್ಬಾರು. ಕರಿಯ ಜನಾಂಗಕ್ಕೆ ಸೇರಿದ ಆ ಅಜ್ಜಿ ಬಗ್ಗೆ ಸಹಜವಾಗಿಯೇ ಬಿಳಿಯರ ಮುಖ […]
Date : 26-03-2016 | no Comment. | Read More
ಸೈನಿಕರು ವಿವಿಗೆ ಹೋಗಿ ದೇಶಭಕ್ತಿ ಪಾಠ ಹೇಳಿಕೊಡಬೇಕಾದ ಪರಿಸ್ಥಿತಿ ಬಂದಿರುವಾಗ ಮಹಾಯೋಧ ತಿಮ್ಮಯ್ಯ ನೆನಪಾದರು! ಮಡಿಕೇರಿಯ ಶ್ರೀಮಂತ ದಂಪತಿಯೊಬ್ಬರು ಬೆಂಗಳೂರಿನ ಬಿಷಪ್ ಕಾಟನ್ ಶಾಲೆಯ ಪ್ರಿನ್ಸಿಪಾಲರೊಡನೆ ಮಾತನಾಡುತ್ತಾ ಕುಳಿತಿದ್ದರು. ಬ್ರಿಟಿಷರು ಮತ್ತು ಆಂಗ್ಲೋ ಇಂಡಿಯನ್ನರಿಗೆಂದೇ ಕಟ್ಟಲಾಗಿದ್ದ ಶಾಲೆಗೆ ಮಕ್ಕಳನ್ನು ಸೇರಿಸಲು ಬಂದಿದ್ದರು. ಎಂಥೆಂಥಾ ಶಿಫಾರಸ್ಸುಗಳಿದ್ದರೂ ಅದುವರೆಗೆ ಯಾವೊಬ್ಬ ಭಾರತೀಯನಿಗೂ ಅಲ್ಲಿ ಪ್ರವೇಶ ಸಿಕ್ಕಿರಲಿಲ್ಲ. ಹುಡುಗರಿಬ್ಬರು ಆಫೀಸಿನ ಹೊರಗೆ ಗೋಡೆಗೊರಗಿ ನಿಂತು ಬಿಳಿಯ ಹುಡುಗರನ್ನು ಬೆರಗುಗಣ್ಣುಗಳಿಂದ ನೋಡುತ್ತಿದ್ದರು. ದೇಸೀ ಹುಡುಗರನ್ನು ಯಾವುದೋ ಅನ್ಯಗ್ರಹಜೀವಿಗಳಂತೆ ನೋಡುತ್ತಾ ಬಂದ ಬಿಳಿಹುಡುಗರ ಒಂದು […]