Date : 19-03-2016 | no Comment. | Read More
ಭಾರತ ಮಾತೆಗಿಂತ ಧರ್ಮವೇ ಮೇಲು ಎನ್ನುವವರು 47ರಲ್ಲೇ ತೊಲಗಬಹುದಿತ್ತಲ್ಲ? ದೇಶವನ್ನೇ ತುಂಡರಿಸಿ ಕೊಟ್ಟ ನಂತರವೂ ಓವೈಸಿಯಂಥ ಮನಸ್ಸುಗಳು ಇನ್ನೂ ಭಾರತದಲ್ಲಿ ಉಳಿದುಕೊಂಡಿವೆಯಲ್ಲಾ ಹಾಗೂ ಆತನನ್ನು ಸ್ವಧರ್ಮೀಯರು ಎದ್ದು ನಿಂತು ಖಂಡಿಸುತ್ತಿಲ್ಲವಲ್ಲಾ ಎಂಬುದು ಮಾತ್ರ ಆಶ್ಚರ್ಯದ ಹಾಗೂ ಆತಂಕದ ಸಂಗತಿ! ಓವೈಸಿಯಂಥ ಒಬ್ಬ ವ್ಯಕ್ತಿಗಳು ಸಾಕಾಗುವು ದಿಲ್ಲವೆ ದೇಶಕ್ಕೆ ವಿಷ ಹಿಂಡಲು? ವಂದೇ ಮಾತರಂಗೆ ವಿರೋಧಿಸಿದ್ದಾಯಿತು. ಈಗ ಭಾರತ್ ಮಾತಾಕೀ ಜೈ ಎನ್ನುವುದಕ್ಕೆ ತಕರಾರು ಎತ್ತಲಾಗುತ್ತಿದೆ. ಇಂಥ ವಿರೋಧಗಳನ್ನು ಯಾರೋ ಧರ್ಮಾಂಧನೋ, ಅವಿವೇಕಿಯೋ, ಕಿಡಿಗೇಡಿಯೋ ಮಾಡಿದ್ದಾರೆ ಎಲ್ಲಾ ಧರ್ಮಗಳಲ್ಲೂ […]