Date : 13-02-2016 | no Comment. | Read More
ಐಪಿಸಿ ಮುನ್ನೂರೆಪ್ಪತ್ತೇಳು, ಇದೇನು ಹೊಸ ಗೋಳು? ಲಿಂಗ ಕಾಮವೆಂಬುದು ನಮ್ಮ ಸಮಾಜಕ್ಕೆ ಖಂಡಿತ ಒಗ್ಗುವಂಥದ್ದಲ್ಲ. ಯಾರೋ ಸಲಿಂಗ ಕಾಮದಲ್ಲಿ ತೊಡಗಿ ದ್ದಾರೆಂದರೆ ಯಾರೂ ಅವರನ್ನು ಕೊಲೆಗೈಯ್ಯುವುದಿಲ್ಲ,ಹಿಡಿದು ಬಡಿಯುವುದೂ ಇಲ್ಲ. ಹೆಚ್ಚೆಂದರೆ ಚೀ… ಥೂ… ಗಲೀಜು… ಅಂದುಕೊಂಡು ಮೂಗು ಮುರಿಯಬಹುದು. ಹಾಗಿರುವಾಗ ಸಲಿಂಗ ಕಾಮಕ್ಕೆ ಕಾನೂನಿನ ಮಾನ್ಯತೆ ಕೊಡುವುದೇ ಘನ ಕಾರ್ಯ ಎಂದೇಕೆ ಭಾವಿಸಬೆಕು? ಇದೂ ಕೂಡ ಒಂದು Fad . Latest Fad ಅಥವಾ ‘ಹೊಸ ತೆವಲು’ ಎನ್ನಬಹುದು. ಒಂದು ಕಾಲದಲ್ಲಿ ಭಾರತದಲ್ಲಿ Leftism ಒಂದು Fad […]
Date : 06-02-2016 | no Comment. | Read More
ಪುರೋಹಿತಶಾಹಿ ಆಲಾಪವಾದಾಗಲೆಲ್ಲಾ ನಮ್ಮ ಅಪ್ಪಚ್ಚಕವಿ ನೆನಪಾಗುತ್ತಾರೆ! ಒ೦ದು ಸು೦ದರ, ಸಮರಸ ಸಮಾಜದ ನಿಮಾ೯ಣ ಕಾಯ೯ವನ್ನು ಒಬ್ಬ ಸಾಹಿತಿ ತನ್ನ ಬಡತನ, ಕಷ್ಟ ಕಾಪ೯ಣ್ಯದ ನಡುವೆಯೂ ಮಾಡಬಹುದು ಎ೦ಬುದಕ್ಕೆ ಅಪ್ಪಚ್ಚಕವಿ ಸಾಕ್ಷಿ. ಕೊಡಗು ಅಪ್ಪಚ್ಚಕವಿಯ ಕೊಡುಗೆಯನ್ನು, ಅದಕ್ಕೆ ಕಾರಣಕತ೯ರಾದವರನ್ನು ಮರೆತಿಲ್ಲ. ಇ೦ದಿಗೂ ಕೊಡಗು ಬ್ರಾಹ್ಮಣರನ್ನು ಸ್ವಾಮಿ ಎ೦ಬ ಗೌರವಸೂಚಕ ಪದದಿ೦ದಲೇ ಸ೦ಬೋಧಿಸುತ್ತಿರುವುದು ಇದಕ್ಕೆ ಸಾಕ್ಷಿ. ಕೊಡಗಿನ ವೀರಾಜಪೇಟೆಯಿ೦ದ ನಾಪೋಕ್ಲುವಿಗೆ ಸಾಗುವ ದಾರಿ ಮಧ್ಯೆ ಕಿರು೦ದಾಡು ಗ್ರಾಮ ಎ೦ಬ ಫಲಕ ಕ೦ಡಾಗಲೆಲ್ಲಾ ಬಳಿಯಲ್ಲಿರುವವರು ಇದೇ ಮಹಾಕವಿ ಅಪ್ಪಚ್ಚನ ಊರು ಎ೦ದು […]
Date : 05-02-2016 | no Comment. | Read More
ಕೆ. ಆರ್ . ಆಸ್ಪತ್ರೆಯಲ್ಲಿ ಶುದ್ಧ ಕುಡಿಯುವ ನೀರು ಸಂಸದರ ಕೊಡುಗೆ : ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ ಈಗ ಉಚಿತವಾಗಿ ಶುದ್ಧ ಕುಡಿಯುವ ನೀರು ಲಭ್ಯ ಮೈಸೂರು, ಫೆ.04, 2016 : ನಗರದ ಕೆ.ಆರ್ ಆಸ್ಪತ್ರೆಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಸಂಸದ ಪ್ರತಾಪಸಿಂಹ ಗುರುವಾರ ಲೋಕಾರ್ಪಣೆಗೊಳಿಸಿದರು. ಜಿಲ್ಲಾ ಆಸ್ಪತ್ರೆಯಾಗಿರುವ ನಗರದ ದೊಡ್ಡಾಸ್ಪತ್ರೆಗೆ ನಿತ್ಯ ಸಾವಿರಾರು ಬಡ ರೋಗಿಗಳು ಚಿಕಿತ್ಸೆಗೆ ಹಾಗೂ ಸಂಬಂಧಿಕರು ರೋಗಿಗಳ ಆರೈಕೆಗಾಗಿ ಭೇಟಿ ನೀಡುತ್ತಿರುತ್ತಾರೆ. ಇವರ ಅನುಕೂಲಕ್ಕಾಗಿ ಶುದ್ಧ ಕುಡಿಯುವ ನೀರಿನ ಘಟಕ […]
Date : 30-01-2016 | no Comment. | Read More
ಸಂಕಷ್ಟಕ್ಕೆಲ್ಲ ‘ಸಂಘ’ ಕಾರಣ, ಇದೇ ಸೆಕ್ಯುಲರ್ ರಾಜಕಾರಣ ! ಮೋದಿ ಸರಕಾರದಿಂದಾಗುತ್ತಿರುವ ಜನಪರ ಕೆಲಸಗಳು ಚರ್ಚೆಯ ವಿಷಯವಾಗಿ ಮೆಚ್ಚುಗೆ ಪಡೆಯಬಾರದು ಎಂಬ ಏಕಮಾತ್ರ ಉದ್ದೇಶದಿಂದ ಮಾಧ್ಯಮಗಳ ಮೂಲಕ ನಕಾರಾತ್ಮಕ ಪ್ರಚಾರಾಂದೋಲನ ನಡೆಯುತ್ತಿದೆ. ಸುಮಾರು ಹದಿನಾಲ್ಕುವರೆ ಸಾವಿರ ಎನ್ಜಿಓಗಳಿಗೆ ಹರಿದು ಬರುತ್ತಿದ್ದ ದೇಣಿಗೆಗೆ ಕತ್ತರಿ ಹಾಕಿರುವುದರಿಂದ ಕುಪಿತಗೊಂಡಿರುವವರ ಹುನ್ನಾರವಿದು. ಅಟಲ್ ಬಿಹಾರಿ ವಾಜಪೇಯಿ ಪ್ರಧಾನಿಯಾಗಿದ್ದರು. ಅದು 1998, ಸೆಪ್ಟೆಂಬರ್ 23. ಮಧ್ಯಪ್ರದೇಶದ ಜಬುಲಾ ಜಿಲ್ಲೆಯ ನವಪರಾ ಗ್ರಾಮದಲ್ಲಿ ನಾಲ್ವರು ಕ್ರೈಸ್ತ ಸನ್ಯಾಸಿನಿಯರ ಮೇಲೆ ಅತ್ಯಾಚಾರ ನಡೆದುಹೋಯಿತು. ಆಗ ಮಧ್ಯಪ್ರದೇಶದ […]