Date : 23-01-2016 | no Comment. | Read More
ಇಪ್ಪತ್ಮೂರಕ್ಕೆ ಸಿಗಲಿದೆಯೊ ಉತ್ತರ ? ಶಾ ನವಾಝ್ , ಖೋಸ್ಲಾ ಸಮಿತಿಗಳ೦ತೆ ನೆಹರು ಕುಟು೦ಬಕ್ಕೆ “ಬೇಕಾದ’ ವರದಿಯನ್ನು ಮುಖಜಿ೯ ಆಯೋಗ ನೀಡಲಿಲ್ಲ. ಅಷ್ಟೇ ಅಲ್ಲ, ಸುಭಾಷ್ ಸಾವಿನ ಮೇಲಿದ್ದ ಪರದೆಯನ್ನು ಅದು ಕಿತ್ತೊಗೆದಿತ್ತು! ವಿಮಾನ ಅಪಘಾತದಲ್ಲಿ ಮಡಿದರು ಎನ್ನಲು ಅ೦ಥದ್ದೊ೦ದು ಅಪಘಾತವೇ ನಡೆದಿಲ್ಲ, ಆ ವಿಮಾನ ಮರುದಿನವೂ ಹಾರಾಟ ನಡೆಸಿತ್ತು ಎ೦ಬ ಸತ್ಯವನ್ನು ಹೊರಹಾಕಿತ್ತು!! ಇಡೀ ಜಗತ್ತು ಇವತ್ತಿಗೂ ಅನುಮಾನದಿ೦ದಲೇ ನೋಡುವ ಅತ್ಯ೦ತ ದೊಡ್ಡ ಐತಿಹಾಸಿಕ ಸುಳ್ಳೊ೦ದು ಅ೦ದು ಸದ್ದಿಲ್ಲದೆ ಹುಟ್ಟಿಕೊ೦ಡಿತೆ?! Mr.subhas chendrs bose is […]
Date : 21-01-2016 | no Comment. | Read More
ಮೈಸೂರು ವಿಭಾಗದ ರೈಲ್ವೆ ಪ್ರಯಾಣದ ಅಭಿವೃದ್ದಿ;ರೈಲ್ವೆಸಚಿವರಿಗೆ ಮೈಸೂರು- ಕೊಡಗು ಸಂಸದ ಪ್ರತಾಪ್ ಸಿಂಹರಿಂದ ಹಲವು ಬೇಡಿಕೆ ಮೈಸೂರು.ಜ,20,2016: ಮೈಸೂರು ವಿಭಾಗದಲ್ಲಿ ರೈಲ್ವೆ ಪ್ರಯಾಣದ ಅಭಿವೃದ್ದಿಗಾಗಿ ಮುಂದಿನ 2016-17 ಸಾಲಿನ ರೈಲ್ವೆ ಬಜೆಟ್ ನಲ್ಲಿ ಕೆಲವು ಬೇಡಿಕೆ ಈಡೇರಿಸಬೇಕೆಂದು ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಅವರು ಮಾನ್ಯ ರೈಲ್ವೆ ಸಚಿವರ ಬಳಿ ಮನವಿ ಮಾಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಪ್ರತಾಪ್ ಸಿಂಹ ಅವರು, ಪ್ರಯಾಣಿಕರ ಬೇಡಿಕೆ ,ಪ್ರವಾಸೋದ್ಯಮ ಗಮನದಲ್ಲಿರಿಸಿಕೊಂಡು ಈ ಬೇಡಿಕೆಯನ್ನು ಸಚಿವರಲ್ಲಿ ಮಾಡಲಾಗಿದೆ.ಈಗಾಗಲೇ ರೈಲ್ವೆ ಅಧಿಕಾರಿಗಳೊಂದಿಗೆ ಚರ್ಚಿಸಿ […]
Date : 21-01-2016 | no Comment. | Read More
Date : 21-01-2016 | no Comment. | Read More
Date : 05-01-2016 | no Comment. | Read More