Date : 28-04-2015 | no Comment. | Read More
Date : 22-04-2015 | no Comment. | Read More
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಬಸವೇಶ್ವರರ ಭಾವಚಿತ್ರ ಸಲ್ಲಿಕೆ ನವದೆಹಲಿ. ಮಹಾ ಮಾನವತಾವಾದಿ ಜಗದ್ಗುರು ಶ್ರೀ ಬಸವೇಶ್ವರ ಅವರ ಜಯಂತಿ ಅಂಗವಾಗಿ ಬಸವೇಶ್ವರರ ಭಾವಚಿತ್ರವನ್ನು ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರಿಗೆ ಸಂಸತ್ ಕಚೇರಿಯಲ್ಲಿಂದು ಕರ್ನಾಟಕ ರಾಜ್ಯದ ಕೇಂದ್ರ ಸಚಿವರ ನೇತೃತ್ವದ ಸಂಸದರ ನಿಯೋಗವು ಸಲ್ಲಿಸಿತು. ಸಂಸತ್ ಆವರಣದಲ್ಲಿರುವ ಶ್ರೀ ಬಸವೇಶ್ವರ ಪ್ರತಿಮೆಗೆ ಕೇಂದ್ರ ರಸಾಯನ ಮತ್ತು ರಸಗೊಬ್ಬರ ಖಾತೆ ಸಚಿವರಾದ ಶ್ರೀ ಅನಂತ ಕುಮಾರ್, ಕಾನೂನು ಸಚಿವರಾದ ಶ್ರೀ ಸದಾನಂದಗೌಡ, ಮಧ್ಯಮ […]
Date : 16-04-2015 | no Comment. | Read More