Date : 26-11-2017 | no Comment. | Read More
ನಾಡು ನುಡಿಯ ಜಾತ್ರೆಯಾಗಬೇಕಿದ್ದ ಸಮ್ಮೇಳನ ಸಿದ್ದರಾಮಯ್ಯನ ಜಾತ್ರೆಯಾಗಿದೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆಯುತ್ತಿರುವ 83ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ದೂರಿ ಚಾಲನೆ ಸಿಕ್ಕಿದೆ. ಎಲ್ಲ ಕನ್ನಡದ ಮನಸ್ಸುಗಳು ಸಮ್ಮೇಳನದಲ್ಲಿ ಒಂದೆಡೆ ಸೇರಿವೆ. ಸಮ್ಮೇಳನಾಧ್ಯಕ್ಷರಾದ ಚಂದ್ರಶೇಖರ ಪಾಟೀಲ (ಚಂಪಾ) ಅವರು ಸಮ್ಮೇಳನ ಕುರಿತು ಮಾಡಿದ ಭಾಷಣ ಇದೀಗ ಚರ್ಚೆಗೆ ಗ್ರಾಸವಾಗಿದೆ. ನಮ್ಮ ನೆಲ,ಜಲ, ಭಾಷೆ ಬಗ್ಗೆ ಚರ್ಚಿಸಬೇಕಿದ್ದ ವೇದಿಕೆಯನ್ನು ರಾಜಕೀಯವಾಗಿ ಬಳಸಿಕೊಂಡಿರುವ ಬಗ್ಗೆ ರಾಜ್ಯವ್ಯಾಪಿ ವಿರೋಧ ವ್ಯಕ್ತವಾಗುತ್ತಿದೆ. ಕನ್ನಡದ ಕುರಿತು ಚರ್ಚಿಸಲು ಸಾಕಷ್ಟು ವಿಷಯ ಇರುವಾಗ […]