Date : 14-10-2017 | no Comment. | Read More
ಪುರೋಹಿತಶಾಹಿ ಆಲಾಪವಾದಾಗಲೆಲ್ಲಾ ನಮ್ಮ ಅಪ್ಪಚ್ಚಕವಿ ನೆನಪಾಗುತ್ತಾರೆ! ಒಂದು ಸುಂದರ, ಸಮರಸ ಸಮಾಜದ ನಿರ್ಮಾಣ ಕಾರ್ಯವನ್ನು ಒಬ್ಬ ಸಾಹಿತಿ ತನ್ನ ಬಡತನ, ಕಷ್ಟ ಕಾರ್ಪಣ್ಯದ ನಡುವೆಯೂ ಮಾಡಬಹುದು ಎಂಬುದಕ್ಕೆ ಅಪ್ಪಚ್ಚಕವಿ ಸಾಕ್ಷಿ. ಕೊಡಗು ಅಪ್ಪಚ್ಚಕವಿಯ ಕೊಡುಗೆಯನ್ನು, ಅದಕ್ಕೆ ಕಾರಣಕರ್ತರಾದವರನ್ನು ಮರೆತಿಲ್ಲ. ಇಂದಿಗೂ ಕೊಡಗು ಬ್ರಾಹ್ಮಣರನ್ನು ಸ್ವಾಮಿ ಎಂಬ ಗೌರವಸೂಚಕ ಪದದಿಂದಲೇ ಸಂಬೋಧಿಸುತ್ತಿರುವುದು ಇದಕ್ಕೆ ಸಾಕ್ಷಿ. ಕೊಡಗಿನ ವಿರಾಜಪೇಟೆಯಿಂದ ನಾಪೋಕ್ಲುವಿಗೆ ಸಾಗುವ ದಾರಿ ಮಧ್ಯೆ ಕಿರುಂದಾಡು ಗ್ರಾಮ ಎಂಬ ಫಲಕ ಕಂಡಾಗಲೆಲ್ಲಾ ಬಳಿಯಲ್ಲಿರುವವರು ಇದೇ ಮಹಾಕವಿ ಅಪ್ಪಚ್ಚನ ಊರು ಎಂದು […]